Kornersite

Just In State

ಬರ್ತಡೇ ಕೇಕ್ ಕಟ್ ಮಾಡುವಾಗ ಹೃದಯಾಘಾತ: ಬಾಲಕ ಸಾವು!

ಹಾರ್ಟ್ ಅಟ್ಯಾಕ್. ಈ ಪದ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿದೆ. ವಯಸ್ಸಿನ ವ್ಯತ್ಯಾಸವಿಲದೇ, ಚಿಕ್ಕ ವಯಸ್ಸಿನವರಲ್ಲು ಹೃದಯಾಘಾತ ಹೆಚ್ಚಾಗಿ ಕಂಡು ಬರುತ್ತಿದೆ. ಹಾಗೆಯೇ ತೆಲಂಗಾಣದಲ್ಲಿ ಬಾಲಕನೊಬ್ಬ ತನ್ನ ಹುಟ್ಟುಹಬ್ಬದ ಕೇಕ್ ಕಟ್ ಮಾಡ್ತಾ ಇದ್ದ, ಅದೇ ಸಮಯಕ್ಕೆ ಹೇದಯಾಘಾತವಾಗಿ ಸಾವನ್ನಪ್ಪಿದ್ದಾನೆ. Telangana: ಜನ್ಮದಿನದಂದೇ ಸಾವನ್ನಪ್ಪಿದ್ದು ಕೇವಲ 16 ವರ್ಷದ ಬಾಲಕ. ಬರ್ತ್ ಡೇ ದಿನವೇ ಆತನ ಡೇತ್ ಡೇ ಕೂಡ ಆಗಿ ಹೋಗಿದೆ. ತೆಲಂಗಾಣದ ಅಸಿಫಾಬಾದ್ ಮಂಡಲ್ ನ ಬಾಬಾಪುರ ಗ್ರಾಮದ ಸಚಿನ್ ಮೃತಪಟ್ಟ ಬಾಲಕ. ಈತನ […]

Crime Just In Karnataka Politics State

Breaking News: ಚುನಾವಣೆ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಹೃದಾಯಘಾತ!

Dharwad : ರಾಜ್ಯ ವಿಧಾನಸಭಾ ಚುನಾವಣೆಯ (Election) ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರೊಬ್ಬರಿಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿರುವ ಘಟನೆ (Dharwad) ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಸಾವನ್ನಪ್ಪಿರುವ ಶಿಕ್ಷಕ ಎನ್ನಲಾಗಿದೆ. ಜಿಲ್ಲೆಯ ಕುಂದಗೋಳ ಪಟ್ಟಣದ ಆರ್ಯ ಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಪ್ಪ, ವಿಧಾನಸಭಾ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದರು. ನಗರದಲ್ಲಿನ ಜೆಎಸ್ಸೆಸ್ ಕಾಲೇಜಿನಲ್ಲಿ ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ […]

Bollywood Entertainment Just In Karnataka Sandalwood

Heart Attack: ಹಾಸ್ಯ ಕಲಾವಿದ ಹೃದಯಾಘಾತಕ್ಕೆ ಬಲಿ!

ಹೃದಯಾಘಾತವು ಚಿತ್ರರಂಗಕ್ಕೆ ಶಾಕಿಂಗ್ ಸುದ್ದಿ ನೀಡುತ್ತಲೇ ಇದೆ. ಕೊರೊನಾ ನಂತರದ ದಿನಗಳಿಂದ ಹಲವಾರು ನಟರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸದ್ಯ ತೆಲುಗಿನ ಹಾಸ್ಯ ನಟ ಅಲ್ಲು ರಮೇಶ್ (Allu Ramesh) ನಿಧನರಾಗಿದ್ದಾರೆ. ಮಂಗಳವಾರ ವಿಶಾಖಪಟ್ಟಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಸಾವನ್ನಪ್ಪಿರುವ ವಿಷಯವನ್ನು ಕುಟುಂಬಸ್ಥಱು ಖಚಿತಪಡಿಸಿದ್ದಾರೆ. ರಮೇಶ್ ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬದವರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಅಲ್ಲು ರಮೇಶ್ ಹಲವು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಬಿಡುಗಡೆಯಾದ […]