Kornersite

Just In National Uttar Pradesh

ಮದುವೆಯಾದ ದಿನವೇ ನವ ದಂಪತಿ ಹೃದಯಾಘಾತಕ್ಕೆಬಲಿ!

ಮದುವೆಯಾದ ರಾತ್ರಿಯೇ ನವ ದಂಪತಿ ಹೃದಯಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ. ಪ್ರತಾಪ್ ಯಾದವ್(22), ಪುಷ್ಪಾ (20) ಈ ರೀತಿ ಸಾವನ್ನಪ್ಪಿದ ದಂಪತಿ. ಮೇ. 30 ರಂದು ಇಬ್ಬರ ಮದುವೆ ನಡೆದಿದ್ದು, ಅಂದೇ ರಾತ್ರಿ ನವಜೋಡಿ ತಮ್ಮ ಕೋಣೆಗೆ ತೆರಳಿದ್ದಾರೆ. ಆದರೆ, ಮರುದಿನ ಬೆಳಿಗ್ಗೆ ಇಬ್ಬರೂ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಬಂದು ಮೃತದೇಹವನ್ನು ಶವಾಗಾರಕ್ಕೆ ರವಾನಿಸಿದ್ದು, ಪೋಸ್ಟ್‌ ಮಾರ್ಟಂ ವರದಿಯಲ್ಲಿ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಪ್ರತಾಪ್ […]

Crime Just In Karnataka State

Breakin News: ಹೃದಯಾಘಾತಕ್ಕೆ ಬಲಿಯಾಗಿದ್ದ ಪತಿ; ಬಿಕ್ಕಿ ಬಿಕ್ಕಿ ಅತ್ತು, ಪತಿಯೊಂದಿಗೆ ಹೋದ ಪತಿ!

Hassan : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಪತಿಯ ಸಾವಿನ ಸುದ್ದಿ ಕೇಳಿ ಅಳುತ್ತ ಪತ್ನಿ ಪ್ರಾಣ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಪತಿ ಸಾವಿನಿಂದ ಮನನೊಂದಿದ್ದ ಪತ್ನಿ, ಅಳುತ್ತಲೆ ಪ್ರಾಣ ಬಿಟ್ಟಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ನಡೆದಿದೆ. 39 ವರ್ಷದ ರವೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಪತಿಯ ಸಾವಿನ ದುಃಖ ತಡೆದುಕೊಳ್ಳಲಾರದ 32 ವರ್ಷದ ಪತ್ನಿ ಪ್ರಮೀಳಾ ಬೆಳಿಗ್ಗೆಯಿಂದಲೂ ಜೋರಾಗಿ ಅಳುತ್ತಿದ್ದರು. ಹೀಗೆ ಅಳುತ್ತಲೇ ಪ್ರಾಣ ಬಿಟ್ಟಿದ್ದರು. ಪತಿ […]

Bengaluru Crime Just In Karnataka State

Breaking News : ಕಾಂಗ್ರೆಸ್ ನ ಮಾಜಿ ಶಾಸಕ ಹೃದಯಾಘಾತಕ್ಕೆ ಬಲಿ!

Bangalore : ಕಾಂಗ್ರೆಸ್ (Congress) ಪಕ್ಷದ ಮಾಜಿ ಶಾಸಕ ವೆಂಕಟಸ್ವಾಮಿ(54) (Venkataswamy) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೇವನಹಳ್ಳಿ (Devanahalli) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಈ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಸಹ ಹೃದಯಾಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ತಡರಾತ್ರಿ 2:20ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಅವರು ಇಬ್ಬರು ಮಕ್ಕಳು ಹಾಗೂ […]

Bengaluru Crime Entertainment Just In Karnataka

Sandalwood : ಸಹೋದರನನ್ನು ಕಳೆದುಕೊಂಡ ಖ್ಯಾತ ನಟಿ!

ಚಂದನವನದ (Sandalwood) ಖ್ಯಾತ ನಟಿ ಅನಿತಾ ಭಟ್ (Anita Bhat) ಸಹೋದರನನ್ನು ಕಳೆದುಕೊಂಡಿದ್ದಾರೆ. ನಿನ್ನೆ ಅವರ ಸಹೋದರ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈ ಕುರಿತು ಪೋಸ್ಟ್ ಮಾಡಿರುವ ಅನಿತಾ ಭಟ್ ಭಾವುಕರಾಗಿ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಸೈಕೋ, ಕನ್ನೇರಿ, ಬೆಂಗಳೂರು 69 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನಿತಾ ಭಟ್, ನಿನ್ನೆ ನನ್ನ ಹೃದಯ ತುಂಡಾಗಿದೆ. ನನ್ನ ಸಹೋದರ ಹೃದಯ ಸ್ತಂಭನದಿಂದ (Cardiac Arrest) ನಮ್ಮನ್ನು ಅಗಲಿದ್ದಾರೆ. […]