Kornersite

Just In National

Gyanvapi Mosque: ಅಲಹಾಬಾದ್ ಹೈಕೋರ್ಟ್ ನಿಂದ ಮಹತ್ವದ ತೀರ್ಪು!

ಅಲಹಾಬಾದ್: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪುರಾತತ್ವ ಇಲಾಖೆ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ. ಅಂಜುಮನ್ ಇಂತೆಜಾಮಿಯಾ ಮಸೀದಿ ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಶೀಘ್ರವಾಗಿ ಸರ್ವೇ ನಡೆಸಲು ಅನುಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಎ ಎನ್ ಐ ಗೆ ತಿಳಿಸಿದ್ದಾರೆ. ಈಗಾಗಲೇ ವಾರಣಾಸಿ ಕೋರ್ಟ್ ಸರ್ವೇ ಮಾಡಲು ಜುಲೈ 21ರಂದು ಅನುಮತಿ […]

Bengaluru Just In Karnataka Politics State

ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನಿಂದ ನೋಟಿಸ್ ಜಾರಿ!

ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷ ಮತದಾರರಿಗೆ ಆಮಿಷ ಒಡ್ದಿದ್ದರು. ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿ ಆಮಿಷ ಒಡ್ಡಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ. ಶಂಕರ ಎಂಬುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

International Just In

Imran Khan: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅರೆಸ್ಟ್!

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಪಾಕಿಸ್ತಾನದ ಹೈಕೋರ್ಟ್ ಆವರಣದಲ್ಲಿಯೇ ಪ್ಯಾರಾ ಮಿಲಿಟರಿ ಪಡೆ ಬಂಧಿಸಿದೆ. ಹೀಗಾಗಿ ಕೋರ್ಟ್‌ ಆವರಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಮಾರ್ಚ್‌ ತಿಂಗಳಿನಲ್ಲಿ ಲಾಹೋರ್ ನಿವಾಸದಲ್ಲಿಯೇ ಇಮ್ರಾನ್‌ ಖಾನ್‌ ಅವರನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಆದರೆ, ಆ ಸಂದರ್ಭದಲ್ಲಿ ಪಿಟಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರ ಬಂಧನವಾಗಿರಲಿಲ್ಲ. ಉಡುಗೊರೆಯಾಗಿ ಪಡೆದ ಕೋಟ್ಯಂತರ ರೂ. ಮೌಲ್ಯದ ನೆಕ್ಲೆಸ್‌ ಅನ್ನು ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ […]