Kornersite

Crime Just In Karnataka State

Breaking News: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷನ ಮೇಲೆ ಫೈರಿಂಗ್!

Madikeri : ಕೊಡಗು (Kodagu) ವಿಶ್ವ ಹಿಂದೂ ಪರಿಷತ್ (Vishva Hindu Parishad) ಅಧ್ಯಕ್ಷ, ನ್ಯಾಯವಾದಿ ಪಿ.ಕೃಷ್ಣಮೂರ್ತಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ (Firing) ನಡೆಸಲು ಯತ್ನಿಸಿರುವ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ. ಕೃಷ್ಣಮೂರ್ತಿಯವರು ಚೆಟ್ಟಳ್ಳಿಯಿಂದ (Chettalli) ಮಡಿಕೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ (VHP) ಅಧ್ಯಕ್ಷ ಬಚಾವ್ ಆಗಿದ್ದಾರೆ ಎನ್ನಲಾಗಿದೆ. ಈ ಕುರಿತು ಮಡಿಕೇರಿ (Madikeri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. […]