Kornersite

Just In Karnataka State

Karnataka Assembly Election: ನನ್ನ ಕಾರು ಸುಡಲು ಯತ್ನಿಸಿದ್ದರು; ಎಚ್.ಕೆ. ಪಾಟೀಲ್ ವಿರುದ್ಧ ಗಂಭೀರ ಆರೋಪ!

Gadag: ಗದಗ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲು ಎಸಿ ಕಚೇರಿಗೆ ತೆರಳಿದ್ದ ಸಂದರ್ಭದಲ್ಲಿ ಅನಿಲ್ ಮೆಣಸಿನಕಾಯಿ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.ಈ ವಿಷಯವಾಗಿ ಪ್ರತಿಕ್ರಿಯಿಸಿರುವ ಮೆಣಸಿನಕಾಯಿ, ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಎಚ್.ಕೆ ಪಾಟೀಲ್(H. K. Patil) ಕೂಡ ಒಳಗೆ ನನಗೆ ಶುಭ ಹಾರೈಸಿದ್ದರು. ನಾಮಪತ್ರ ಸಲ್ಲಿಸಿ ವಾಪಸ್ ಬರುವಾಗ ಕಾಂಗ್ರೆಸ್ ಮೆರವಣಿಗೆ ಬಂತು. ನನ್ನ ಕಾರಿನ ಮುಂದೆ ಘೋಷಣೆ ಕೂಗಿದರು. ನಾನು ಗ್ಲಾಸ್ ಇಳಿಸಿ ಯಾಕೆ ಎಂದು […]

Just In Karnataka State

Karnataka Assembly Election: ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು!

Gadag : ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ (Anil Menasinakai) ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅನಿಲ್ ಮೆಣಸಿನಕಾಯಿ ಅವರು ಗದಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ (Nomination) ಸಲ್ಲಿಸಿ ಹೊರ ಬರುತ್ತಿದ್ದ ಸಂದರ್ಭದಲ್ಲಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ರೋಡ್ ಶೋ […]