Kornersite

Crime Just In State

ಹನಿಟ್ರ್ಯಾಪ್ ಮಾಡುವಂತೆ ಮಂಗಳಮುಖಿಯರಿಗೆ ಒತ್ತಾಯ; ಒಪ್ಪದ್ದಕ್ಕೆ ಹಲ್ಲೆ!

ಆರ್ಥಿಕವಾಗಿ ಸ್ಥಿತಿವಂತರನ್ನು ಹನಿಟ್ರ್ಯಾಪ್ ಗೆ ಕೆಡವಲು ಸಂಚು ರೂಸಿದ್ದ ಯುವಕರ ತಂಡವೊಂದು, ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆಯಲ್ಲಿ ಅವರ ಮೇಲೆ ಯುವಕರ ತಂಡ ಹಲ್ಲೆ ನಡೆಸಿದೆ.ಈ ಘಟನೆ ಗಂಗಾವತಿಯಲ್ಲಿ ನಡೆದಿದೆ. ಯುವಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವವರನ್ನು ಗಾಂಧಿ ವೃತ್ತದ ನಿವಾಸಿಗಳಾದ ಅನುಶ್ರೀ, ರತ್ನಾ ಅಲಿಯಾಸ್ ರತಿ ಮತ್ತು ಸುಕನ್ಯಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ವೈದ್ಯ […]