Kornersite

Just In Karnataka State

ರಾಯಚೂರಿನಲ್ಲಿ ಕಲುಷಿತ ನೀರಿಗೆ ಮುಕ್ತಿ ಯಾವಾಗ? ಮತ್ತೊಂದು ಘಟನೆಯಲ್ಲಿ ಓರ್ವ ಬಾಲಕ ಸಾವು; 30ಕ್ಕೂ ಅಧಿಕ ಜನರು ಅಸ್ವಸ್ಥ

Raichur: ಕಲುಷಿತ ನೀರು (Polluted Water) ಸೇವಿಸಿದ ಪರಿಣಾಮ ಓರ್ವ ಮಗು (Boy) ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ನೀರು ಸರಬರಾಜು ಮಾಡುವ ಪೈಪ್ ಲೈನ್‌ ಗೆ ಚರಂಡಿ ನೀರು ಸೇರಿದ್ದ ಪರಿಣಾಮ ಕಳೆದ ಎರಡ್ಮೂರು ದಿನಗಳಿಂದಲೂ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಈ ನೀರು ಕುಡಿದು ಅಸ್ವಸ್ಥವಾಗಿದ್ದ 5 ವರ್ಷದ ಬಾಲಕ ಹನುಮೇಶ್ ಸಾವನ್ನಪ್ಪಿದ್ದಾನೆ. ಅಲ್ಲದೇ, ಗ್ರಾಮದ 30ಕ್ಕೂ ಅಧಿಕ ಜನರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ […]

Just In National

ಒಂದೇ ಬಾರಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ಮಹಾತಾಯಿಯೊಬ್ಬರು ಐವರು ಮಕ್ಕಳಿಗೆ ಒಂದೇ ಬಾರಿ ಜನ್ಮ ನೀಡಿರುವ ಘಟನೆ ಜಾರ್ಖಂಡ್‌ ನ ರಾಂಚಿಯ ರಿಮ್ಸ್‌ ನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಈ ಸುದ್ದಿ ಕೇಳಿ ಜನರು ಅಚ್ಚರಿ ಪಡುತ್ತಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಎಲ್ಲಾ ಐದು ಶಿಶುಗಳು ಆರೋಗ್ಯಕರ ಸ್ಥಿತಿಯಲ್ಲಿವೆ ಮತ್ತು ನಿಯೋನಾಟಲ್ ತೀವ್ರ ನಿಗಾ ಘಟಕದಲ್ಲಿ (NICU) ವೀಕ್ಷಣೆಗಾಗಿ ಇರಿಸಲಾಗಿದೆ. RIMS ರಾಂಚಿ ತನ್ನ ಟ್ವಿಟ್ಟರ್ ನಲ್ಲಿ, ಚತಾರ್‌ನ ಮಹಿಳೆಯೊಬ್ಬರು RIMS ನಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಐದು ಮಕ್ಕಳಿಗೆ ಜನ್ಮ […]

Just In National

Accident: ಭೀಕರ ಅಪಘಾತ; 6 ಜನ ಸಾವು!

ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯಲ್ಲಿ 6 ಜನ ಸಾವನ್ನಪ್ಪಿ, 25ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ್ದಾರೆ. ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಪಿಕಪ್ ವ್ಯಾನ್ ಸುಮಾರು 30 ಪ್ರಯಾಣಿಕರನ್ನು ಸಾಗಿಸುತ್ತಿತ್ತು. ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. […]

Crime Just In National

Hospital: ಮಧ್ಯಪ್ರದೇಶದಲ್ಲಿ ಮನಕಲಕುವ ಘಟನೆ; ಆಸ್ಪತ್ರೆ ಮೆಟ್ಟಿಲ ಮೇಲೆಯೇ ಹೆರಿಗೆ!

ವೈದ್ಯರು ಹಾಗೂ ನರ್ಸ್ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಆಸ್ಪತ್ರೆಯ ಮೆಟ್ಟಿಲು ಮೇಲೆಯೇ ಹೆರಿಗೆಯಾಗಿರುವ ಮನ ಕಲಕುವ ಘಟನೆ ಮಧ್ಯಪ್ರದೇಶ(Madhya Pradesh)ದಲ್ಲಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಶಿವಪುರಿಯಲ್ಲಿರುವ ಆಸ್ಪತ್ರೆಯ ಹೊರಗೆ ಈ ಘಟನೆ ನಡೆದಿದೆ. ಅರುಣ್ ಪರಿಹಾರ್ ಎಂಬ ವ್ಯಕ್ತಿಯ ಪತ್ನಿಗೆ ಬೆಳಿಗ್ಗೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆ ವ್ಯಕ್ತಿ ಜನನಿ ಎಕ್ಸ್‌ ಪ್ರೆಸ್‌ ಗೆ ಕರೆ ಮಾಡಿದ್ದಾನೆ. ಆದರೆ, ಅದು ಕೂಡ ತಡವಾಗಿ ಬಂದಿದೆ. ಇನ್ನೇನು ಆಸ್ಪತ್ರೆಗಾದರೂ ಬೇಗ ಸಾಗಿಸಿ ಹೆರಿಗೆ ಮಾಡಿಸಿಕೊಳ್ಳಬೇಕು ಎಂದರೆ, […]

Crime Just In National

Crime News: ಪ್ರೀತಿಸಿದವಳ ಮೇಲೆ ಬಿಸಿ ಎಣ್ಣೆ ಎರಚಿದ ಕಿರಾತಕ!

ಪಾಪಿಯೊಬ್ಬ ತನ್ನ ಪ್ರೇಯಸಿಯ ಮೇಲೆಯೇ ಕುದಿಯುವ ಎಣ್ಣೆ ಎರಚಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದಿದ್ದು, ಜವಾಹರ್ ಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆಯೇ ಕುದಿಯುವ ಎಣ್ಣೆ ಎರಚಲಾಗಿದೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಏಲೂರು ಜಿಲ್ಲೆಯ ತನ್ನ ಮನೆಯ ಕೊಠಡಿಯಲ್ಲಿ ಯುಕ ಆಕೆಯ ಕೈ ಮತ್ತು ಕಾಲುಗಳ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾನೆ. ಸಂತ್ರಸ್ತೆ ಭಾನುವಾರ ಬೆಳಿಗ್ಗೆ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. […]

Crime International Just In

Fire Accident: ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ; 21 ಜನ ಸಜೀವ ದಹನ!

ಚೀನಾ(China)ದ ರಾಜಧಾನಿ ಬೀಜಿಂಗ್ ನಲ್ಲಿನ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದ್ದು, 21 ಜನ ಸಜೀವವಾಗಿ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೀಜಿಂಗ್ ನ ಚಾಂಗ್ ಫೆಂಗ್ ಆಸ್ಪತ್ರೆಯ ಪೂರ್ವ ವಿಭಾಗದಲ್ಲಿ ಈ ಅವಘಡ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ 21 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಇದರೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ 71 ರೋಗಿಗಳನ್ನು ರಕ್ಷಣಾ ತಂಡ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದೆ. ಅವಘಡಕ್ಕೆ ನಿಖರ ಕಾರಣ […]

Bengaluru Just In Karnataka State

Corona Update: ರಾಜ್ಯಕ್ಕೆ ಮತ್ತೆ ಶುರುವಾದ ಕೊರೊನಾ ಕಂಟಕ!

Bangalore :ಮತ್ತೆ ರಾಜ್ಯದಲ್ಲಿ ಕೊರೊನಾ(Corona) ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಕೂಡ ಹೆಚ್ಚಳ ಕಂಡು ಬರುತ್ತಿದೆ. ನಿನ್ನೆ ಒಂದೇ ದಿನ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ವರ್ಷ ಬೆಂಗಳೂರಿನಲ್ಲಿ (Bengaluru) ದಾಖಲಾದ ಎರಡನೇ ಅತಿಹೆಚ್ಚಿನ ಸೋಂಕಿತರ ಸಂಖ್ಯೆ ಇದಾಗಿದೆ. ಇದೇ ತಿಂಗಳ ಏ.13ರಂದು 328 ಜನರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ […]

Crime Just In National

Crime : ದೇವಸ್ಥಾನದ ಶೆಡ್ ಮೇಲೆ ಬಿದ್ದ ಮರ- 7 ಜನ ಬಲಿ

Mubai : ಭಾರೀ ಮಳೆ(Rain), ಗಾಳಿಯಿಂದಾಗಿ ದೇವಾಲಯದ ಮುಂಭಾಗದ ಶೆಡ್ ಮೇಲೆ ಭಾರೀ ಮರವೊಂದು ಬಿದ್ದ ಪರಿಣಾಮ 7 ಜನ ಸಾವನ್ನಪ್ಪಿ(Death), ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಕೋಲಾದಲ್ಲಿ (Akola) ನಡೆದಿದೆ. ಮರ ತಗಡಿನ ಶೆಡ್ ಮೇಲೆ ಬಿದ್ದಿದೆ. ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆಯುತ್ತಿದ್ದರು. ಘಟನೆಯ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ತುರ್ತು ಸೇವೆಗಳನ್ನು ಒದಗಿಸಿದ್ದಾರೆ. ಮರವನ್ನು ಜೆಸಿಬಿ ಮೂಲಕ ಎತ್ತಿಸಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಶೆಡ್‍ನ ಅವಶೇಷಗಳ ಅಡಿ 35 […]

Just In

Khushboo: ಆಸ್ಪತ್ರೆಗೆ ದಾಖಲಾಗಿರುವ ಹೆಸರಾಂತ ನಟಿಯಿಂದ ಅಭಿಮಾನಿಗಳಿಗಾಗಿ ಅಪ್ಡೇಟ್!

ತೀವ್ರ ಜ್ವರ ಹಾಗೂ ಬಾಡಿ ವೀಕ್ ನೆಸ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ನಟಿ ಖುಷ್ಬೂ (Khushboo) ಅನಾರೋಗ್ಯದಿಂದ ಬಳಲುತ್ತಿದ್ದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿನ್ನೆಯೇ ಹೈದರಾದಾಬ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈ ಆತಂಕದ ಹಿನ್ನೆಲೆಯಲ್ಲಿ ಆಸ್ಪತ್ರೆಯ (Hospital) ಮುಂದೆ ಅಭಿಮಾನಿಗಳು ಜಮಾಯಿಸಿ, ನಟಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಅಭಿಮಾನಿಗಳ ಆತಂಕ ಗಮನಿಸಿದ ಖುಷ್ಬೂ ಅವರು ತಮ್ಮ ಆರೋಗ್ಯದ ಕುರಿತು ಅಪ್ಡೇಟ್ ನೀಡಿದ್ದಾರೆ. ನಾನು ವಿಪರೀತ ಜ್ವರದಿಂದ ಬಳಲಿದ್ದರಿಂದಾಗಿ ಆಸ್ಪತ್ರೆಗೆ ತೆರಳಿದ್ದೆ. […]