Kornersite

Bengaluru Just In Karnataka Politics State

Karnataka Assembly Election: ಜಗದೀಶ ಶೆಟ್ಟರ್ ಸೋಲಿಸಲು ಪಣ; ಟಾಸ್ಕ್ ಕೊಟ್ಟ ಅಮಿತ್ ಶಾ!

Bangalore : ಬಿಜೆಪಿ ಪಕ್ಷದಲ್ಲಿ ಕಡೆಗಣಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Lakshman Savadi) ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಲಾಗಿದೆ. ಈ ಇಬ್ಬರು ನಾಯಕರನ್ನು ಸೋಲಿಸಲು ಲಿಂಗಾಯತ ವೋಟ್ ಬ್ಯಾಂಕ್ (Lingayat Vote Bank) ಉಳಿಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ (Amit Shah) ಚರ್ಚೆ ನಡೆಸಿದ್ದಾರೆ. ಬಿಎಸ್‌ ಯಡಿಯೂರಪ್ಪ […]

Bengaluru Just In Karnataka State

Breaking News: ಘೋಷಣೆಯಾಗದ ಟಿಕೆಟ್ – ಭಾವುಕರಾದ ಮಾಜಿ ಸಿಎಂ!

Hubli : ಬಿಜೆಪಿಯಲ್ಲಿ ಹಿರಿಯ ನಾಯಕರ ಮುನಿಸು ಇನ್ನೂ ಮುಂದುವರೆದಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ (Hubli-Dharwad Central) ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಹಿರಿಯ ನಾಯಕ ಹಾಗೂ ಶಾಸಕ ಜಗದೀಶ್ ಶೆಟ್ಟರ್ (Jagadish Shettar) ತೀವ್ರ ಅಸಮಾಧಾನಗೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿನ ನಿವಾಸದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು 6 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. 7ನೇ ಬಾರಿ ಅತ್ಯಧಿಕ ಬಹುಮತದಿಂದ ಗೆಲ್ಲಿಸುವುದಾಗಿ ಜನ ಭರವಸೆ ನೀಡಿದ್ದರು. ಆದರೆ, ಪಕ್ಷ […]

Bengaluru Just In Karnataka State

Breaking News: ಹೈಕಮಾಂಡ್ ಭೇಟಿ ಮಾಡಿದ ಜಗದೀಶ ಶೆಟ್ಟರ್; ರಾಷ್ಟ್ರ ನಾಯಕರು ನೀಡಿದ ಸಂದೇಶವೇನು?

NewDelhi : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ (Hubballi-Dharwad Central) ಟಿಕೆಟ್ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagdish Shettar) ಅವರನ್ನು ದೆಹಲಿಗೆ ಬರುವಂತೆ ಹೇಳಿತ್ತು. ಅದೇ ರೀತಿ, ಹೈಕಮಾಂಡ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಭೇಟಿಯ ಬಳಿಕ ಮಾತನಾಡಿದ ಜಗದೀಶ ಶೆಟ್ಟರ್, ನನ್ನ ಮನಸ್ಸಿನಲ್ಲಿದ್ದ ಎಲ್ಲ ಭಾವನೆಗಳನ್ನು ಜೆಪಿ ನಡ್ಡಾ(JP Nadda) ಅವರೊಂದಿಗೆ ಹಂಚಿಕೊಂಡಿದ್ದೇನೆ. ಕಳೆದ ಬಾರಿಯೂ ಸ್ಪರ್ಧಿಸಿದ್ದೇನೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧೆ ಇಂಗಿತ […]