Kornersite

Bengaluru Just In Karnataka Politics State

ವಿಧಾನ ಪರಿಷತ್ ಗೆ ಮೂವರು ಅವಿರೋಧ ಆಯ್ಕೆ; ಜಗದೀಶ ಶೆಟ್ಟರ್ ಸದಸ್ಯರಾಗಿ ಆಯ್ಕೆ!

ಬೆಂಗಳೂರು ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಬೋಸರಾಜ್, ತಿಪ್ಪಣ್ಣಪ್ಪ ಕಮಕನೂರ್ ಅವಿರೋಧವಾಗಿ ಆಯ್ಕೆಯಾಗಿದ್ದು, ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಆದರೆ, ಕಣದಲ್ಲಿ ಮೂವರೇ ಅಭ್ಯರ್ಥಿಗಳು ಇದ್ದ ಕಾರಣ ಮೂವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಪರಿಷತ್ ಸದಸ್ಯರಿಗೆ ಕಾಂಗ್ರೆಸ್ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಮಾಜಿ […]

Bengaluru Just In Karnataka Politics State

Karnataka Assembly Election: ನಾನು ಗುಲಾಮಗಿರಿಗೆ ಸೆಡ್ಡು ಹೊಡೆದು ಆಚೆ ಬಂದಿದ್ದೇನೆಂದು ಜನ ಮೆಚ್ಚುತ್ತಿದ್ದಾರೆ- ಶೆಟ್ಟರ್!

Koppal : ನನ್ನ ಸೋಲಿಸಲು ಇದು ಗುಜರಾತ್ ಅಲ್ಲ. ಇದು ಕರ್ನಾಟಕ ಎಂದು ಅಮಿತ್ ಶಾ ಹೇಳಿಕೆಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadeesh Shettar) ತೀರುಗೇಟು ನೀಡಿದ್ದಾರೆ. ಜಿಲ್ಲೆಯಲ್ಲಿ (Koppala) ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸವದಿ 50 ಸಾವಿರ ಮತಗಳ ಅಂತರದಿಂದ ಸೋಲುತ್ತಾರೆ ಎಂಬ ಅಮಿತ್ ಶಾ (Amitshah) ಹೇಳಿಕೆಗೆ ತೀರುಗೇಟು ನೀಡಿದ ಅವರು, ನಾನು ಹುಬ್ಬಳ್ಳಿ ಜನರ ಹೃದಯದಲ್ಲಿದ್ದೇನೆ. ಹುಬ್ಬಳ್ಳಿ (Hubballi) ಜನ ಏನು ಅಂತ ನನಗೆ ಗೊತ್ತಿದೆ. ನನ್ನ […]