Kornersite

Bengaluru Just In Karnataka State

Jagadish Shettar: ಹಿರಿಯ ನಾಯಕ ಜಗದೀಶ ಶೆಟ್ಟರ್ ಗೆ ಸಂಪುಟದಲ್ಲಿ ಸ್ಥಾನ ನೀಡಲು ಕಾಂಗ್ರೆಸ್ ಚಿಂತನೆ!

Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿಯ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದು, ಕಾಂಗ್ರೆಸ್(Congress) ಸೇರಿದ್ದ ಜಗದೀಶ ಶೆಟ್ಟರ್ ಗೆ ಕಾಂಗ್ರೆಸ್ ಗೌರವ ಸ್ಥಾನ ನೀಡಲು ಮುಂದಾಗಿದೆ ಎನ್ನಲಾಗಿದೆ. ಜಗದೀಶ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಡ್ಯಾಮೇಜ್ ಆಯಿತು ಎನ್ನುವುದು ಕೂಡ ಸತ್ಯವಾದ ಮಾತು. ಈಗಾಗಲೇ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವಿನ ನಗೆ ಬೀರಲು ಮುಂದಾಗಿದೆ. ಹೀಗಾಗಿ ಈಗಿನಿಂದಲೇ ತಯಾರಿ ನಡೆಸಿದೆ. ಸೋತ […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಧಿನಾಯಕಿ ರಾಜ್ಯ ಚುನಾವಣಾ ರಣರಂಗಕ್ಕೆ ಎಂಟ್ರಿ!

ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಕಣ ರಂಗೇರಿದೆ. ಈಗಾಗಲೇ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ(Rahul Gandhi), ಸಿದ್ದರಾಮಯ್ಯ(Siddaramaiah), ನಟಿ ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಹಾಗೂ ಸೆಲೆಬ್ರಿಟಿಗಳು ಪ್ರಚಾರ ನಡೆಸಿದ್ದಾರೆ. ಈಗ ಸೋನಿಯಾ ಗಾಂಧಿ ಕೂಡ ಭರ್ಜರಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಮೇ.6ರಂದು ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದು, ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ ಹಾಗೂ ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ […]

Bengaluru Just In Karnataka Politics State

Karnataka Assembly Election: ವ್ಹಾರೆ ವ್ಹಾ..! ಅಮಿತ್ ಶಾ ಜೀ…ದೆಹಲಿಯಲ್ಲಿ ಕುಳಿತು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ!

Bangalore: ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿ ವಾಗ್ದಾಳಿ ನಡೆಸಿರುವ ಅವರು, ವ್ಹಾರೆ ವ್ಹಾ ಅಮಿತ್ ಶಾ ಜೀ, ದೆಹಲಿಯಲ್ಲಿ ಕೂತು ರಾಜ್ಯಗಳನ್ನು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಕರ್ನಾಟಕವನ್ನು ನರೇಂದ್ರ ಮೋದಿ ಅವರ ಕೈಗೆ ಕೊಡುವ ಚುನಾವಣೆಯಿದು ಎಂದು ಅಮಿತ್ ಶಾ ಹೇಳಿದ್ದ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿ […]

Bengaluru Just In Karnataka Politics State

Karnataka Assembly Election: ಜಗದೀಶ ಶೆಟ್ಟರ್ ಸೋಲಿಸಲು ಪಣ; ಟಾಸ್ಕ್ ಕೊಟ್ಟ ಅಮಿತ್ ಶಾ!

Bangalore : ಬಿಜೆಪಿ ಪಕ್ಷದಲ್ಲಿ ಕಡೆಗಣಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Lakshman Savadi) ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಲಾಗಿದೆ. ಈ ಇಬ್ಬರು ನಾಯಕರನ್ನು ಸೋಲಿಸಲು ಲಿಂಗಾಯತ ವೋಟ್ ಬ್ಯಾಂಕ್ (Lingayat Vote Bank) ಉಳಿಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ (Amit Shah) ಚರ್ಚೆ ನಡೆಸಿದ್ದಾರೆ. ಬಿಎಸ್‌ ಯಡಿಯೂರಪ್ಪ […]

Bengaluru Just In Karnataka Politics State

Karnataka Assembly Election: ಬಿಜೆಪಿ ನಾಯಕರಿಗೆ ಲಿಂಗಾಯತ ಸೂತ್ರ ನೀಡಿದ ಅಮಿತ್ ಶಾ!

Bangalore : ಚುನಾವಣಾ ಕಣ ರಂಗೇರಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮತದಾರರಿರುವ ಲಿಂಗಾಯತರನ್ನು ಸೆಳೆಯುವುದಕ್ಕಾಗಿ ತಂತ್ರ- ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಲಿಂಗಾಯತ ಸಿಎಂ (Lingayat CM) ಅಸ್ತ್ರ ಬಳಸಲು ಬಿಜೆಪಿ ಮುಂದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಮತ್ತು ಬಿಜೆಪಿ ವಿರುದ್ಧ ನೇರಾನೇರ ಸಮರ ಆರಂಭವಾಗಿದೆ. ಬಿಜೆಪಿಗೆ (BJP) ಟೆನ್ಷನ್ ಹೆಚ್ಚಾಗಿದ್ದು, ಲಿಂಗಾಯತರ ಕಡೆಗಣನೆ ಆರೋಪದಿಂದ ಚುನಾವಣೆ ಹೊಡೆತದ ಆತಂಕ ಎದುರಾಗಿದೆ. ಈ ಲಿಂಗಾಯತ ಸಿಎಂ ಟೆನ್ಷನ್ ವಿಚಾರಕ್ಕೆ ಅಮಿತ್ ಶಾ (Amit Shah) ತಮ್ಮದೇ […]

Bengaluru Just In Karnataka Politics State

Karnataka Assembly Election: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

Bangalore : ವಿಧಾನಸಭಾ ಚುನಾವಣೆಗೆ (Karnataka Election 2023) ಎಲ್ಲ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಬಾರಿ ಅಧಿಕಾರಕ್ಕೆ ಬರಲೇಬೇಕೆಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶತಾಯಗತಾಯ ಪ್ರಯತ್ನ ಮಾಡುತ್ತಿವೆ. ಬಿರುಸಿನ ಪ್ರಚಾರ ಕೂಡ ಕೈಗೊಂಡಿವೆ. ಸದ್ಯ ಕಾಂಗ್ರೆಸ್‌ (Congress) ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ, ವೇಣುಗೋಪಾಲ ಸೇರಿದಂತೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ಕಾಂಗ್ರೆಸ್‌ ಘೋಷಣೆ ಮಾಡಿದೆ. ಅಲ್ಲದೇ, […]

Bengaluru Just In Karnataka Politics State

Karnataka Assembly Election: ಶೆಟ್ಟರ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಯಡಿಯೂರಪ್ಪ!

Bangalore : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು (Jagadish Shettar) ಬಿಎಲ್ ಸಂತೋಷ್ (BL Santosh) ವಿರುದ್ಧ ಮಾತನಾಡಿರುವುದು ತಪ್ಪು. ಅವರಿಗೆ ಇದು ಶೋಭೆ ತರುವುದಿಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಯಡಿಯೂರಪ್ಪ (BS Yediyurappa) ಕಿಡಿಕಾರಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಎಲ್ಲ ರೀತಿಯಲ್ಲಿ ಮನವೊಲಿಸುವ ಕಾರ್ಯ ಮಾಡಲಾಗಿತ್ತು. ಆದರೆ ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದಾಗಿ ನಮಗೆ ಯಾವುದೇ ತೊಂದರೆಯಾಗುವುದಿಲ್ಲ. ಶೆಟ್ಟರ್ […]

Bengaluru Just In Karnataka State

Breaking News: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ; ಜಗದೀಶ ಶೆಟ್ಟರ್ ವಿರುದ್ಧ ಯಾರಿಗೆ ಟಿಕೆಟ್?

NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಜೆಪಿ, ಸದ್ಯ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿತ್ತು. ಅದರಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ […]

Bengaluru Just In Karnataka State

Karnataka Assembly Election: ಶೆಟ್ಟರ್ ರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ ಪತ್ನಿ; ಆ ಕ್ಷಣ ಕಂಡ ಕಾರ್ಯಕರ್ತರ ಕಣ್ಣೆಲ್ಲ ತೇವ!

Hubli : ಹಿರಿಯ ನಾಯಕ ಜಗದೀಶ್ ಶೆಟ್ಟರ್ (Jagadish Shettar)ಅವರು ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದು, ಹುಬ್ಬಳ್ಳಿಯಲ್ಲಿರುವ (Hubballi) ನಿವಾಸಕ್ಕೆ ಆಗಮಿಸುತ್ತಿದ್ದಂತೆ ಅವರ ಪತ್ನಿ ಶಿಲ್ಪಾ ಜಗದೀಶ್ (Shilpa Jagadish) ತಬ್ಬಿ ಕಣ್ಣೀರಿಟ್ಟಿದ್ದಾರೆ. ಶೆಟ್ಟರ್ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇಷ್ಟು ದಿನ ಬಿಜೆಪಿ ಘೋಷಣೆ ಕೂಗುತ್ತಿದ್ದ ಬೆಂಗಲಿಗರು ಇಂದು ಕಾಂಗ್ರೆಸ್ ಘೋಷಣೆ ಕೂಗಿದ್ದಾರೆ. ಈ ಸಂದರರ್ಭದಲ್ಲಿ ಭಾವುಕರಾದ ಶೆಟ್ಟರ್ ಪತ್ನಿ ಶಿಲ್ಪಾ ಜಗದೀಶ್ ಪತಿಯನ್ನು ತಬ್ಬಿ […]

Bengaluru Just In Karnataka State

Karnataka Assembly Election: ಕಾಂಗ್ರೆಸ್ ಈಗ ಸನ್ಮಾನ ಮಾಡುತ್ತೆ; ಚುನಾವಣೆ ಮುಗಿದ ಮೇಲೆ ಅಪಮಾನ ಮಾಡುತ್ತೆ- ಸಿಎಂ

Bangalore : ಕಾಂಗ್ರೆಸ್‌ (Congress) ಪಕ್ಷವು ಚುನಾವಣೆ ಮುಗಿಯುವವರೆಗೆ ಬಿಜೆಪಿಯಿಂದ (BJP) ಹೋದವರಿಗೆ ಸನ್ಮಾನ ಮಾಡುದೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅಪಮಾನ ಮಾಡುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಪ್ಲಾನ್ ಮಾಡಿ ನನ್ನನ್ನು ಬಿಜೆಪಿಯಿಂದ ಹೊರದಬ್ಬಿದ್ದಾರೆ ಎಂಬ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆಗೆ ತಿರುಗೇಟು ನೀಡಿದ ಅವರು, ಪಕ್ಷ ಬಿಟ್ಟು ಹೋದವರು ಏನಾದರೂ ಕಾರಣ ಕೊಡಲೇಬೇಕು. ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನಮಾನಗಳನ್ನು ಕೊಡುವುದರ ಜೊತೆಗೆ ಅವರನ್ನು ಅತ್ಯಂತ ಗೌರವಯುತವಾಗಿ ಬಿಜೆಪಿ […]