Kornersite

Bengaluru Just In Karnataka

Karnataka Assembly Election: 30 ವರ್ಷಗಳಿಂದ ದುಡಿದ ಪಕ್ಷ ಬಿಟ್ಟು, ಕೈ ಹಿಡಿದ ಶೆಟ್ಟರ್!

Bangalore : ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಕೊನೆಗೂ ಇಷ್ಟು ವರ್ಷ ದುಡಿದ ಪಕ್ಷ ಬಿಟ್ಟು, ಕಾಂಗ್ರೆಸ್ ಸೇರಿದ್ದಾರೆ. ಇಂದು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ನಾಯಕರ ಸಮ್ಮುಖದಲ್ಲಿ ‘ಕೈ’ ಬಾವುಟ ಹಿಡಿದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್‌ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಶೆಟ್ಟರ್‌ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. […]

Bengaluru Just In Karnataka State

Karnata Assembly Election: ರಾಜೀನಾಮೆ ಸಲ್ಲಿಸಿದ ಶೆಟ್ಟರ್; ಮನವೊಲಿಕೆಗೆ ಫುಲ್ ಹೈಡ್ರಾಮಾ!

Jagadish Shettar: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಭೇಟಿ ನೀಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮನವೊಲಿಕೆಗೆ ದೊಡ್ಡ ಸಂಧಾನದ ಸರ್ಕಸ್ ನಡೆಯಿತು. ರಾಜೀನಾಮೆ ಪತ್ರ ಹಿಡಿದು ಶಿರಸಿಯಲ್ಲಿರುವ ಕಚೇರಿಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಮನವೊಲಿಸುವ ಅಂತಿಮ ಪ್ರಯತ್ನ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಮಿತ್ ಶಾಗೆ ದೂರವಾಣಿ ಕರೆ ಮಾಡಿ ಶೆಟ್ಟರ್ ಜೊತೆ […]

Bengaluru Just In Karnataka State

Jagadish Shettar: ಜಗದೀಶ ಶೆಟ್ಟರ್ ಗೆ ಪಕ್ಷ ಏನೂ ಕಡಿಮೆ ಮಾಡಿಲ್ಲ, ಅವರು ದ್ರೋಹ ಮಾಡಿದರು; ಯಡಿಯೂರಪ್ಪ

Bangalore : ಜಗದೀಶ ಶೆಟ್ಟರ್ (Jagadish Shettar) ಜನಸಂಘದಿಂದಲೂ ಬಿಜೆಪಿ(BJP)ಯೊಂದಿಗೆ ಇದ್ದರು. ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂತಹ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ ಹಾಗೂ ಅವರ ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಶೆಟ್ಟರ್ ಅವರನ್ನು ಶಾಸಕ, ಬೆಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, ಸಿಎಂ ಆಗಿ ಮಾಡಲಾಗಿತ್ತು. ಆದರೆ, ವರು ಪಕ್ಷಕ್ಕೆ ದ್ರೋಹ ಮಾಡಿದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yadiyurappa) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಟ್ಟರ್ ರಾಜೀನಾಮೆ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ […]

Bengaluru Just In Karnataka State

Jagadish Shettar: ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ಶೆಟ್ಟರ್?

Hubballi : ಬಿಜೆಪಿ(BJP)ಯ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ (Rahul Gandhi) ಸಮ್ಮುಖದಲ್ಲಿಯೇ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿಯಿಂದ ಟಿಕೆಟ್ ವಂಚಿತವಾದ ಬೆನ್ನಲ್ಲಿಯೇ ಶೆಟ್ಟರ್ ಅಸಮಾಧಾನಗೊಂಡಿದ್ದರು. ಈ ಬೆನ್ನಲ್ಲೇ ದೆಹಲಿಗೆ ತೆರಳಿ ಅವರು ಹೈಕಮಾಂಡ್ ದೊಂದಿಗೆ ಚರ್ಚೆ ನಡೆಸಿದ್ದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು […]

Bengaluru Just In Karnataka State

Karnataka Assembly Election: ಶೆಟ್ಟರ್ ರಾಜೀನಾಮೆಯಿಂದ ವೈಯಕ್ತಿಕವಾಗಿ ನೋವಾಗಿದೆ- ಸಿಎಂ

Hubli : ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಅವರ ರಾಜೀನಾಮೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರು. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ತೆಗೆದುಕೊಂಡಿದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ನಡೆದಿದ್ದು, ಯಡಿಯೂರಪ್ಪ ನಮಗೆ ಆದರ್ಶರು. […]

Bengaluru Just In Karnataka State

Karnataka Assembly Election 2023: ಜಗದೀಶ ಶೆಟ್ಟರ್ – ಹೈಕಮಾಂಡ್ ಮಧ್ಯೆ ನಡೆದ ಸಂಧಾನವೇನು?

Bangalore : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಅವರು ಈಗಾಗಲೇ ಬಿಜೆಪಿ ತೊರೆಯುವುದಾಗಿ ಖಡಕ್ ಆಗಿ ಘೋಷಿಸಿದ್ದಾರೆ. 30 ವರ್ಷಗಳ ಕಾಲ ಪಕ್ಷ ಕಟ್ಟಿದ್ದ ಅವರು ಈಗ, ಪಕ್ಷದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಅವರಿಗೆ ಬಿಜೆಪಿ ಹೈಕಮಾಂಡ್‌ (BJP High Command) ಎರಡು ಆಫರ್‌ ನೀಡಿತ್ತು ಎನ್ನಲಾಗಿದೆ. ಇವುಗಳನ್ನೆಲ್ಲ ಈಗ ಶೆಟ್ಟರ್ ಧಿಕ್ಕರಿಸಿ ಸ್ವ ಪಕ್ಷಕ್ಕೆ ಸೆಡ್ಡು ಹೊಡೆದಿದ್ದಾರೆ., ತಮ್ಮ ಸ್ವಾಭಿಮಾನ ಮೆರೆದಿದ್ದಾರೆ. ಶೆಟ್ಟರ್ ಅವರ ಮುಂದೆ ಹೈಕಮಾಂಡ್ ಬೇಡಿಕೆ ಇಟ್ಟಾಗ […]

Bengaluru Just In Karnataka State

Karnataka Assembly Election: ನಾನು ಕಣದಲ್ಲಿ ಇದ್ದೇ ಇರುತ್ತೇನೆ; ರಾಜೀನಾಮೆ ಸಲ್ಲಿಸಿದ ಶೆಟ್ಟರ್!

Hubli : ಮಾಜಿ ಸಿಎಂ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.ಹಿರಿಯರಿಗೆ ಟಿಕೆಟ್ ಇಲ್ಲ ಎಂಬ ಸೂತ್ರಧಡಿ ಹೈಕಮಾಂಡ್ ಶೆಟ್ಟರ್ ಗೆ ಹೈಕಮಾಂಡ್ ಸ್ಪರ್ಧೆ ಬೇಡ ಎಂದು ಸೂಚಿಸಿತ್ತು. ಆದರೆ, ಹೈಕಮಾಂಡ್‌ ನಾಯಕರ ಸಂಧಾನಕ್ಕೆ ಜಗ್ಗದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar) ಬಿಜೆಪಿಗೆ (BJP) ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇಂದು ರಾತ್ರಿ ಶೆಟ್ಟರ್ ಮನೆಗೆ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ […]

Bengaluru Just In Karnataka State

Breaking News: ಮಾಜಿ ಜಗದೀಶ ಶೆಟ್ಟರ್ ಟಿಕೆಟ್ ವಿಷಯದಲ್ಲಿ ನನ್ನ ಪಾತ್ರವಿಲ್ಲ – ಸಿಎಂ

Hubli : ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಶಿಗ್ಗಾಂವಿ (Shiggaavi) ಮತಕ್ಷೇತ್ರದಿಂದ ಶನಿವಾರ ಶಿಗ್ಗಾಂವಿಗೆ ತೆರಳಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ನಾಮಪತ್ರ (Nomination Paper) ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ (Hubballi) ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಗ್ರಾಮ ದೇವತೆಯ ದರ್ಶನ ಪಡೆದು, ಅಂಬೇಡ್ಕರ್ ಮೂರ್ತಿಗೆ ಹಾರ ಹಾಕಿದ ಸಿಎಂ ಬಳಿಕ ತಮ್ಮ ಕುಟುಂಬಸ್ಥರು ಹಾಗೂ ಮುಖಂಡರೊಡನೆ ನಾಮಪತ್ರ ಸಲ್ಲಿಕೆಗೆ ತಹಸೀಲ್ದಾರ್ ಕಚೇರಿಗೆ […]

Bengaluru Just In Karnataka State

Breaking News: ಘೋಷಣೆಯಾಗದ ಟಿಕೆಟ್ – ಭಾವುಕರಾದ ಮಾಜಿ ಸಿಎಂ!

Hubli : ಬಿಜೆಪಿಯಲ್ಲಿ ಹಿರಿಯ ನಾಯಕರ ಮುನಿಸು ಇನ್ನೂ ಮುಂದುವರೆದಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ (Hubli-Dharwad Central) ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಹಿರಿಯ ನಾಯಕ ಹಾಗೂ ಶಾಸಕ ಜಗದೀಶ್ ಶೆಟ್ಟರ್ (Jagadish Shettar) ತೀವ್ರ ಅಸಮಾಧಾನಗೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿನ ನಿವಾಸದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು 6 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. 7ನೇ ಬಾರಿ ಅತ್ಯಧಿಕ ಬಹುಮತದಿಂದ ಗೆಲ್ಲಿಸುವುದಾಗಿ ಜನ ಭರವಸೆ ನೀಡಿದ್ದರು. ಆದರೆ, ಪಕ್ಷ […]

Bengaluru Just In Karnataka State

Karnataka Assembly Election: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ; ಮತ್ತೆ 7 ಜನ ಹಾಲಿ ಶಾಸಕರಿಗೆ ಟಿಕೆಟ್ ಮಿಸ್!

NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ(BJP)ಯು ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ(First List) ನ್ನು ಮಂಗಳವಾರ ಬಿಡುಗಡೆ ಮಾಡಿತ್ತು. ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 23 ಜನರಿಗೆ ಟಿಕೆಟ್ ಘೋಷಿಸಿದೆ. ಎರಡನೇ ಪಟ್ಟಿಯಲ್ಲಿಯೂ ಮೈಸೂರಿನ ಕೆ.ಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ‌ ಶಾಸಕ ಎಸ್.ಎ. ರಾಮದಾಸ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನ ಮಾಡಿದ್ದರು. […]