Kornersite

Bengaluru Just In Karnataka State

Karnataka Assembly Election 2023: ಬಿಜೆಪಿಯ ಹೈಕಮಾಂಡ್ ಈ ರೀತಿ ಮಾಡಬಾರದು–ಗಾಲಿ ಜನಾರ್ಧನ ರೆಡ್ಡಿ

Koppala: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಯ ಬಿಜೆಪಿಯ ಮೊದಲ ಪಟ್ಟಿ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಆದರೆ, ಬಿಡುಗಡೆಗೂ ಮುನ್ನ ಬಿಜೆಪಿಯಲ್ಲಿ ಹಲವಾರು ವಿದ್ಯಾಮಾನಗಳು ನಡೆದವು. ಇದಕ್ಕೆ ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy)ಪ್ರತಿಕ್ರಿಯೆ ನೀಡಿ ಬೇಸರ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರಾದ ಕೆಎಸ್ ಈಶ್ವರಪ್ಪ (KS Eshwarappa), ಲಕ್ಷ್ಮಣ ಸವದಿಗೆ (Laxman Savadi) ಹೈಕಮಾಂಡ್ ಟಿಕೆಟ್ ನೀಡಿಲ್ಲ. ಅಲ್ಲದೇ, ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಟಿಕೆಟ್ […]

Bengaluru Just In Karnataka State

Breaking News: ಹೈಕಮಾಂಡ್ ಭೇಟಿ ಮಾಡಿದ ಜಗದೀಶ ಶೆಟ್ಟರ್; ರಾಷ್ಟ್ರ ನಾಯಕರು ನೀಡಿದ ಸಂದೇಶವೇನು?

NewDelhi : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ (Hubballi-Dharwad Central) ಟಿಕೆಟ್ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagdish Shettar) ಅವರನ್ನು ದೆಹಲಿಗೆ ಬರುವಂತೆ ಹೇಳಿತ್ತು. ಅದೇ ರೀತಿ, ಹೈಕಮಾಂಡ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಭೇಟಿಯ ಬಳಿಕ ಮಾತನಾಡಿದ ಜಗದೀಶ ಶೆಟ್ಟರ್, ನನ್ನ ಮನಸ್ಸಿನಲ್ಲಿದ್ದ ಎಲ್ಲ ಭಾವನೆಗಳನ್ನು ಜೆಪಿ ನಡ್ಡಾ(JP Nadda) ಅವರೊಂದಿಗೆ ಹಂಚಿಕೊಂಡಿದ್ದೇನೆ. ಕಳೆದ ಬಾರಿಯೂ ಸ್ಪರ್ಧಿಸಿದ್ದೇನೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧೆ ಇಂಗಿತ […]

Bengaluru Just In Karnataka State

Karnataka Assembly Election 2023: ರಾಜಕೀಯ ನಿವೃತ್ತಿ ಪಡೆಯುವಂತೆ ಹೈಕಮಾಂಡ್ ಕರೆ; ಏನಂದ್ರು ಜಗದೀಶ್ ಶೆಟ್ಟರ್?

Hubballi : ಹಿರಿಯ ನಾಯಕರನ್ನು ಈ ರೀತಿ ನಡೆಸಿಕೊಳ್ಳಬಾರದು. 30 ವರ್ಷಗಳಿಂದ ಪಕ್ಷ ಕಟ್ಟಿದವರಿಗೆ ಈ ರೀತಿ ಮಾಡಬಾರದು. ಹೈಕಮಾಂಡ್ ಟಿಕೆಟ್ ನೀಡದಿದ್ದರೂ ನಾನು ಚುನಾವಣೆಯಲ್ಲಿ(Election) ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೈಕಮಾಂಡ್ ನಾಯಕರಿಗೆ ನೇರವಾದ ಸಂದೇಶ ಕಳುಹಿಸಿದ್ದಾರೆ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿದ್ದು ನಿಜ. […]