Karnataka Assembly Election 2023: ಬಿಜೆಪಿಯ ಹೈಕಮಾಂಡ್ ಈ ರೀತಿ ಮಾಡಬಾರದು–ಗಾಲಿ ಜನಾರ್ಧನ ರೆಡ್ಡಿ
Koppala: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಯ ಬಿಜೆಪಿಯ ಮೊದಲ ಪಟ್ಟಿ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಆದರೆ, ಬಿಡುಗಡೆಗೂ ಮುನ್ನ ಬಿಜೆಪಿಯಲ್ಲಿ ಹಲವಾರು ವಿದ್ಯಾಮಾನಗಳು ನಡೆದವು. ಇದಕ್ಕೆ ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy)ಪ್ರತಿಕ್ರಿಯೆ ನೀಡಿ ಬೇಸರ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರಾದ ಕೆಎಸ್ ಈಶ್ವರಪ್ಪ (KS Eshwarappa), ಲಕ್ಷ್ಮಣ ಸವದಿಗೆ (Laxman Savadi) ಹೈಕಮಾಂಡ್ ಟಿಕೆಟ್ ನೀಡಿಲ್ಲ. ಅಲ್ಲದೇ, ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಟಿಕೆಟ್ […]