Kornersite

Bengaluru Just In Karnataka State

ಜೆಡಿಎಸ್- ಬಿಜೆಪಿ ಮೈತ್ರಿ! ಲೋಕಸಭೆ ತಯಾರಿ ಹೇಗಿದೆ?

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮೈತ್ರಿಗೆ ಮುನ್ನುಡಿ ಬರೆದಿದ್ದಾರೆ. ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಹೋದರ ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್, ಸಾ.ರಾ.ಮಹೇಶ್ ಅವರು ಕೂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮಾಜಿ ಸಿಎಂ ಕುಮಾರಸ್ವಾಮಿ ದೋಸ್ತಿಗೆ ಜೈ ಎನ್ನಲು ಮುಂದಾಗಿದ್ದಾರೆ. ಈ ಕುರಿತು ದೆಹಲಿಯ ಸಫ್ದರ್ಜಂಗ್ ಲೇನ್ ನಲ್ಲಿರುವ […]

Bengaluru Just In Karnataka Politics State

Karnataka: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ!?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು ಎದುರಿಸಲು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಲಿವೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಬಿಜೆಪಿ ಈ ಬಾರಿ ಗೆಲ್ಲಲೇಬೇಕಾದ ಹಾಗೂ ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಕಡೆಗೆ ಮಾತ್ರ ಗಮನ ಹರಿಸಿದ್ದು, ಜೆಡಿಎಸ್ ಗೆಲ್ಲಲು ಸಾಧ್ಯವಿರುವ ಕ್ಷೇತ್ರಗಳಲ್ಲಿ ಆ ಪಕ್ಷಕ್ಕೆ […]

Bengaluru Just In Karnataka Politics State

Nikhil Kumaraswamy: ರಾಮನಗರದಲ್ಲಿ ಸೋಲು; ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಖಿಲ್!

Bangalore : ಚುನಾವಣೆಯಲ್ಲಿ (Election) ರಾಮನಗರ (Ramanagara)ದಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜ್ಯ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷದಿಂದ ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಇನ್ನೂ ದೊಡ್ಡ ಪ್ರಮಾಣದಲ್ಲಿ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ. ಸೋಲೇ […]

Bengaluru Just In Karnataka Politics State

Nikhil Kumaraswamy: ಭಾವನಾತ್ಮಕ ಪೋಸ್ಟ್ ಬರೆದು, ಮನೆ ಮನೆಗೆ ತೆರಳಿ ಧನ್ಯವಾದ ಅರ್ಪಿಸಿದ ನಿಖಿಲ್!

ನಟ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ, ಮತದಾರ ಮಾತ್ರ ನಿಖಿಲ್ ಸೋಲಿಗೆ ಕಾರಣವಾಗಿದ್ದು, ನಿಖಿಲ್ ಮನೆ ಮೆಗೆ ತೆರಳಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ (Assembly Election) ರಾಮನಗರ (Ramanagara) ಜನತೆಗೆ ಈ ಸೋಲವನ್ನು(Defeat) ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಿಖಿಲ್ ಅವರ ಅಭಿಮಾನಿಗಳು ತುಂಬಾ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನಿಖಿಲ್ ಕುಮಾರ ಸ್ವಾಮಿ ಪ್ರತಿ ಮನೆ ಮನೆಗೆ ತೆರಳಿ ಧನ್ಯವಾದ ತಿಳಿಸಿದ್ದಾರೆ. ಈ ನಡೆ […]

Bengaluru Just In Karnataka Politics State

Election Result: ರಾಜ್ಯದಲ್ಲಿನ ಯಾವ ಭಾಗದ ಮತದಾರ ಯಾರಿಗೆ ಹೆಚ್ಚು ಆಶೀರ್ವಾದ ಮಾಡಿದ್ದಾನೆ?

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ (BJP) ದೊಡ್ಡ ಸೋಲು ಅಭವಿಸಿದರೆ, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ ಸುನಾಮಿಯಲ್ಲಿ ಜೆಡಿಎಸ್ ಕೂಡ ತೇಲಿ ಹೋಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಸೇರಿದಂತೆ ಇನ್ನಿತರ 4 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಈ ಬಾರಿ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಹರಪನಹಳ್ಳಿಯಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಲತಾ, ಮೇಲುಕೋಟೆಯಲ್ಲಿ ದರ್ಶನ್‌ ಪುಟ್ಟಣ್ಣಯ್ಯ, ಗೌರಿಬಿದನೂರಿನಲ್ಲಿ ಕೆ.ಎಚ್‌.ಪುಟ್ಟಸ್ವಾಮಿ ಗೌಡ ಜಯ ಸಾಧಿಸಿದ್ದಾರೆ.ಇನ್ನುಳಿದಂತೆ ಎಲ್ಲೆಡೆ ಪಕ್ಷಗಳು […]

Bengaluru Just In Karnataka Politics State

Election Result: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಸಾಗಿದ್ದ ಪ್ರದೇಶದಲ್ಲಿ ಗೆದ್ದವರು ಯಾರು?

Bangalore : ಕಾಂಗ್ರೆಸ್ (Congress) ಯುವ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಸಾಗಿದ್ದ ಭಾರತ್ ಜೋಡೋ ಯಾತ್ರೆ (Bharat Jodo Yatra) ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಪರಿಣಾಮ ಬೀರಿದೆ. ಈ ಯಾತ್ರೆ ಸಾಗಿದ ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಸೋಲು ಕಂಡಿವೆ. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ದೇಶದ ನಾನಾ ರಾಜ್ಯಗಳಲ್ಲಿ ಸಂಚರಿಸಿದೆ. ಕರ್ನಾಟಕದಲ್ಲಿ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಯಚೂರು ಹಾಗೂ […]

Bengaluru Just In Karnataka Politics State

Karnataka Election Result: ಜೆಡಿಎಸ್ ಸೋಲಿಗೆ ಇವುಗಳೇ ಇರಬಹುದೇ ಕಾರಣ?

Bangalore : ವಿಧಾನಸಭಾ ಚುನಾವಣೆ (Karnataka Election Result) ಯಲ್ಲಿ ಬಿಜೆಪಿಯಂತೆ ಜೆಡಿಎಸ್ ಕೂಡ ನಿರೀಕ್ಷಿತ ಜಯ ಸಾಧಿಸಲು ಹಿಂದೆ ಬಿದ್ದಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ (Congress) ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಜೆಡಿಎಸ್ ಹಾಗೂ ಬಿಜೆಪಿ ತಮ್ಮ ಸೋಲಿನ ಕುರಿತು ಈಗ ಆತ್ಮಾವಲೋಕನ ಮಾಡಿಕೊಳ್ಳುತ್ತಿವೆ. ಇದರ ಮಧ್ಯೆ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಹೀನಾಯ ಸೋಲು ಅನುಭವಿಸಿದ್ದು, ಕೇವಲ 20 ಕ್ಷೇತ್ರಗಳನ್ನು ಗೆದ್ದಿರುವ ಜೆಡಿಎಸ್ ಎಡವಿರುವುದಕ್ಕೆ ಕೆಲವು ಕಾರಣಗಳನ್ನು […]

Bengaluru Just In Karnataka Politics State

Karnataka Assembly Election: ಅಪ್ಪ- ಮಗ, ಅಪ್ಪ – ಮಗಳನ್ನು ಒಟ್ಟಿಗೆ ವಿಧಾನಸಭೆಗೆ ಕಳುಹಿಸಿದ ಮತದಾರ!

ಬೆಂಗಳೂರು : ವಿಧಾನಸಭೆ ಚುನಾವಣೆ (Assembly Election 2023) ಫಲಿತಾಂಶ ಹೊರ ಬಿದ್ದಿದ್ದು, ಈ ಬಾರಿ ನಿರೀಕ್ಷೆಯನ್ನೂ ಮೀರಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಜಯ ಗಳಿಸಿದೆ. ಈ ಬಾರಿ ಹೊಸ ಪ್ರಯೋಗಗಳಿಗೆ ತಕ್ಕ ಉತ್ತರ ನೀಡಿರುವ ಮತದಾರ, ತಂದೆ (Dad) ಮಗ (Sons) ಅಥವಾ ತಂದೆ ಮಗಳಿಗೆ ಅಂದರೆ, ಒಂದೇ ಕುಟುಂಬದಲ್ಲಿನ ಇಬ್ಬರನ್ನು ಕೂಡ ಹಲವು ಕ್ಷೇತ್ರಗಳಲ್ಲಿ ವಿಧಾನಸಭೆಗೆ ಕಳುಹಿಸಿದ್ದಾನೆ. ಅರಕಲಗೂಡಿನಲ್ಲಿ ಜೆಡಿಎಸ್‌ (JDS) ನಿಂದ ಎ. ಮಂಜು ಜಯಗಳಿಸಿದ್ದರೆ, ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ (Congress) […]

Bengaluru Just In Karnataka Politics State

ವಿದೇಶಕ್ಕೆ ಹಾರಿದ ಹೆಚ್ ಡಿ ಕುಮಾರಸ್ವಾಮಿ: ಇದ್ಯಾವ ಹೊಸ ತಂತ್ರ..!?

ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಮುಗಿದ ನಂತರ ಹಲವು ಅಭ್ಯರ್ಥಿಗಳು ರಿಲ್ಯಾಕ್ಸ್ ಆಗಿದ್ದಾರೆ. ಕೆಲವರು ಫ್ಯಾಮಿಲಿ ಜೊತೆ ಟೈಂ ಸ್ಪೆಂಡ್ ಮಾಡುತ್ತಿದ್ದಾರೆ. ಆದ್ರೆ ಹೆಚ್ ಡಿ ಕುಮಾರಸ್ವಾಮಿ ಮಾತ್ರ ಸಡನ್ ಆಗಿ ವಿದೇಶಕ್ಕೆ ಹಾರಿದ್ದಾರೆ. ಹೌದು ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಇನ್ನೆರಡು ದಿನದಲ್ಲಿ ಹೊರಬೀಳಲಿದೆ. ಆದ್ರೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ತಮ್ಮ ಆಪ್ತರೊಂದಿಗೆ ಬೆಂಗಳೂರಿನಿಂದ ಸಿಂಗಾಪುರಕ್ಕೆ ಹೋಗಿದ್ದಾರೆ ಹೆಚ್ ಡಿ ಕುಮಾರಸ್ವಾಮಿ. ಕೆಲವು ವಿಚಾರಗಳ ಬಗ್ಗೆ ಚರ್ಚೆ […]

Bengaluru Just In Karnataka Politics State

Karnataka Assembly Election: ರಾಜ್ಯದಲ್ಲಿ ಬರೋಬ್ಬರಿ 375 ಕೋಟಿ ರೂ. ವಶಕ್ಕೆ!

NewDelhi : ರಾಜ್ಯದಲ್ಲಿ ನಾಳೆ ಮತದಾನ ನಡೆಯಲಿದೆ. ಆದರೆ, ಈ ಬಾರಿ ಹಣದ ಹೊಳೆ ಹರಿಸಲು ಅಭ್ಯರ್ಥಿಗಳು ಮುಂದಾಗಿದ್ದರು ಎನ್ನಲಾಗಿದೆ. ಅಧಿಕಾರಿಗಳು ಕೂಡ ದಿಟ್ಟತನದಿಂದ ದಾಳಿ ನಡೆಸಿ, ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಕುರಿತು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಚುನಾವಣಾ […]