Kornersite

Bengaluru Crime Just In Karnataka Politics State

Karnataka Assembly election: ಬೆಂಗಳೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಫೈಟ್!

Bangalore: ಸಿಲಿಕಾನ್ ಸಿಟಿಯ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ರ‍್ಯಾಲಿ ನಡೆದ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ (clash) ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಧಾನಸಭಾ ಕ್ಷೇತ್ರದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಓರ್ವ ಜೆಡಿಎಸ್ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಅಟ್ಟೂರು ಬಡಾವಣೆಯಲ್ಲಿ ಬೈಕ್ […]

Bengaluru Just In Karnataka Politics State

Karnataka Assembly Election: ಕುಮಾರಣ್ಣನಿಗೆ ಟಗರು ಗಿಫ್ಟ್! ನೀರಾವರಿ ಧ್ಯಾನ!

Raichuru : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಠಕ್ಕರ್ ಕೊಡಲು ಜೆಡಿಎಸ್ ಕೂಡ ಪ್ರಯತ್ನಿಸಿದ್ದು, ಪ್ರಚಾರದಿಂದ ಅದು ಕೂಡ ಹಿಂದೆ ಬಿದ್ದಿಲ್ಲ. ಜೆಡಿಎಸ್ ನ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ (JDS Candidates) ಪರ ಭರ್ಜರಿ ಮತಬೇಟೆ ನಡೆಸಿದ್ದಾರೆ. […]

Bengaluru Just In Karnataka Politics State

Karnataka Assembly Election: ಒಂದೇ ಕುಟುಂಬದ ನಾಲ್ಕು ತಲೆಮಾರಿಗೆ ಅವಕಾಶ; ನಿಮ್ಮವನ್ನು ಇನ್ನಾದರೂ ಬೆಳೆಸಿ!

Ramanagar : ರಾಮನಗರದ ಜನರು ಕಳೆದ 4 ತಲೆ ಮಾರಿನಿಂದಲೂ ಒಂದೇ ಕುಟುಂಬಕ್ಕೆ ಅವಕಾಶ ನೀಡಿದ್ದಾರೆ. ತಂದೆ ಆಯಿತು. ಮಗ ಆಯಿತು. ಸದ್ಯ ಅವರ ಮಗ ಈಗ ಕಣಕ್ಕೆ ಇಳಿದಿದ್ದಾರೆ ಎಂದು ದೇವೇಗೌಡರ (H.D.Deve Gowda) ಕುಟುಂಬ ರಾಜಕಾರಣದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ (BJP) ಬೂತ್ ಮಟ್ಟದ ಕಾರ್ತಕರ್ತರ ಸಭೆಯಲ್ಲಿ ಮಾತನಾಡಿದ ಸುಮಲತಾ ಅವರು, ಅಂಬರೀಶ್ ಅವರ ರಾಜಕೀಯ ಜೀವನ ಪ್ರಾರಂಭವಾಗಿದ್ದೇ ರಾಮನಗರದಿಂದ (Ramanagara). ಈ ರಾಮನಗರಕ್ಕೂ ನಮ್ಮ […]

Bengaluru Just In Karnataka Politics State

Karnata Assembly Election: ಜೆಡಿಎಸ್, ಕಾಂಗ್ರೆಸ್ ಗೆ ಮತ ನೀಡಿದರೆ, ಅಭಿವೃದ್ಧಿಗೆ ಹಿನ್ನಡೆ ಆದಂತೆ!

Ramanagar : ಮತದಾರರು ಜೆಡಿಎಸ್‌ಗೆ (JDS) ಮತ ನೀಡಿದರೆ ಅದು ಕಾಂಗ್ರೆಸ್‌ನ (Congress) ಖಾತೆಗೆ ಹೋಗುತ್ತದೆ. ಕರ್ನಾಟಕದಲ್ಲಿ (Karnataka) ಅಸ್ಥಿರ ಸರ್ಕಾರ ಆಗಲಿದೆ. ಇದರಿಂದ ಅಭಿವೃದ್ಧಿ ಅಸಾಧ್ಯ. ಹೀಗಾಗಿ ಬಿಜೆಪಿಗೆ ಮತ ನೀಡಿ ದು ಪ್ರಧಾನಿ ನರೇಂದ್ರ ಮೋದಿ (Narendra Modi) ಮನವಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅಸ್ಥಿರ ಸರ್ಕಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರಣವಾಗಿದೆ. ಹೊರಗಿನ ನೋಟಕ್ಕಷ್ಟೇ ಎರಡು, ಒಳಗಡೆ ಎರಡೂ ಒಂದೇ ಆಗಿದೆ. ಎರಡೂ ಪಕ್ಷಗಳು ಭ್ರಷ್ಟಾಚಾರಕ್ಕೆ […]

Just In Kornotorial

Karnataka Assembly Election: ಲಿಂಗಾಯತರು ಅಲ್ಲ, ಒಕ್ಕಲಿಗರು ಅಲ್ಲ…! ಈ ಬಾರಿ ಸಿಎಂ ಆಗೋರು ಯಾರು ಗೊತ್ತಾ? ನಾಯಕರ ತಲೆಯಂದ್ರೆ ತಲೆ!

ಲಿಂಗಾಯತ ಮತದಾರ…ಲಿಂಗಾಯತ ನಾಯಕ….ಲಿಂಗಾಯತ ಸಚಿವ…ಲಿಂಗಾಯತ ಸಿಎಂ…!! ಸದ್ಯದ ರಾಜಕೀಯ ಕಣದಲ್ಲಿ ಹೆಚ್ಚಾಗಿ ಮಾರ್ದನಿಸುತ್ತಿರುವ ಪದವಾಗಿದೆ. ಇದು ನಾಯಕರ, ಪಕ್ಷಗಳ ಅಜೆಂಡಾ ಕೂಡ ಆಗಿ ಬಿಟ್ಟಿದೆ. ರಾಜ್ಯದ ಮತದಾರರ ಪೈಕಿ ದೊಡ್ಡ ಬಾಹುಳ್ಯ ಹೊಂದಿರುವ ಈ ಸಮುದಾಯದ ಮತದಾರರನ್ನು ಸೆಳೆಯುವುದಕ್ಕಾಗಿಯೇ ಎಲ್ಲ ಪಕ್ಷಗಳು ಈಗ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಹೀಗಾಗಿಯೇ ಗಾಳ ಹಾಕಿ ಮೀನು ಹಿಡಿದಂತೆ ಲಿಂಗಾಯತ- ಒಕ್ಕಲಿಗರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಆದರೆ, ರಾಜಕೀಯ ನಾಯಕರನ್ನು ನಾವು ಸುಲಭವಾಗಿ ತಿಳಿದುಕೊಳ್ಳುವಂತಿಲ್ಲ. ಎಲ್ಲಿ ಯಾವ ಮಂತ್ರ ಬಿತ್ತಿದರೆ, ಯಾವ ಹಣ್ಣು […]

Bengaluru Just In Karnataka National Politics State

Karnataka Assembly Election: ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಗೆ ನುಗ್ಗುತ್ತಿರುವ ಹಿಂದು ಫೈರ್ ಬ್ರ್ಯಾಂಡ್ ಆದಿತ್ಯನಾಥ್!

ಒಕ್ಕಲಿಗರ ಹಾಗೂ ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಮುಂದಾಗಿರುವ ಬಿಜೆಪಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಇಂದು ರಾಜ್ಯಕ್ಕೆ ಆಹ್ವಾನಿಸಿದ್ದಾರೆ. ಹೀಗಾಗಿ ಇಂದು ರಾಜ್ಯದ ಹಲವೆಡೆ ಸಿಎಂ ಯೋಗಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಬಸವನಬಾಗೇವಾಡಿಯಲ್ಲಿಂದು ಯೋಗಿ ಮತಶಿಕಾರಿ ನಡೆಯಲಿದೆ. ಆದಿತ್ಯನಾಥ್ ಅವರು, 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರರ ದರ್ಶನ ಪಡೆದು […]

Bengaluru Just In Karnataka Politics State

Karnataka Assembly Election: ಮಾಜಿ ಸಿಎಂ ಕುಮಾರಸ್ವಾಮಿಗೆ ಅನಾರೋಗ್ಯ!?

Bangalore : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ. ನಿರಂತರ ಪ್ರಚಾರದಿಂದ ಬಳಲಿರುವ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ಜೆ.ಪಿ.ನಗರದ ನಿವಾಸದಲ್ಲಿಯೇ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ‌ ಕುಮಾರಸ್ವಾಮಿ ಅವರ ಎಲ್ಲ ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಯಾರನ್ನೂ ಕೂಡ ಭೇಟಿ ಮಾಡಲು ಕುಮಾರಸ್ವಾಮಿ ನಿರಾಕರಿಸಿದ್ದು, ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರವಾಗಿ ಇಂದು […]

Bengaluru Just In Karnataka Politics State

Karnataka Assembly Election: ಜೆಡಿಎಸ್ ಭದ್ರಕೋಟೆಗೆ ಲಗ್ಗೆಯಿಡುತ್ತಿರುವ ಮೋದಿ!

Ramanagar : ಪ್ರಧಾನಿ ನರೇಂದ್ರ ಮೋದಿ ಅವರು ಹಳೇ ಮೈಸೂರು (Old Mysuru) ಭಾಗದಲ್ಲಿ ಬಿಜೆಪಿ (BJP) ಪರ ಪ್ರಚಾರ ಮಾಡಲು ಮುಂದಾಗಿದ್ದು, ಏ.30ರಂದು ಚನ್ನಪಟ್ಟಣಕ್ಕೆ(Channapatna) ಪ್ರಧಾನಿ ಮೋದಿ (PM Narendra Modi) ಆಗಮಿಸಲಿದ್ದಾರೆ. ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಗ್ರಾಮದಲ್ಲಿ 30 ಎಕರೆಯಲ್ಲಿ ಜಾಗದಲ್ಲಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದು ಸುಮಾರು 10ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಈ ಸಂದರ್ಭದಲ್ಲಿ ಮೋದಿಗಾಗಿ ಆಗಮಿಸಲಿದ್ದಾರೆ. ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಸಮಾವೇಶ ನಡೆಯಲಿದ್ದು ಸುಮಾರು 2 […]

Bengaluru Just In Karnataka Politics State

Karnataka Assembly Election: ಜೆಡಿಎಸ್ ನ ಮೂರನೇ ಪಟ್ಟಿ ಬಿಡುಗಡೆ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಜೆಡಿಎಸ್ ಪಕ್ಷವು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾಯಿಸಿದೆ. • ನಿಪ್ಪಾಣಿ- ರಾಜು ಮಾರುತಿ ಪವಾರ್• ಚಿಕ್ಕೋಡಿ […]

Bengaluru Just In Karnataka State

Breaking News:ಮತ್ತೆ ಜೆಡಿಎಸ್ ಸೇರಿದ ವೈಎಸ್ ವಿ ದತ್ತಾ!

Chikkamagaluru : ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮತ್ತೆ ಮರಳಿ ಜೆಡಿಎಸ್ (JDS) ಸೇರಿದ್ದಾರೆ. ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ. ವೈ.ಎಸ್.ವಿ ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna), ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಭೇಟಿ ನೀಡಿ ಮಾತುಕತೆ ನಡೆಸಿದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ದತ್ತ ಅವರ ನಿವಾಸಕ್ಕೆ ತೆರಳಿ ಚರ್ಚಿಸಿದರು. ಕಡೂರಿನಲ್ಲಿ ದತ್ತ ಸ್ಪರ್ಧಿಸಲಿದ್ದಾರೆ. ಅವರೇ ಜೆಡಿಎಸ್ ಅಭ್ಯರ್ಥಿ ಎಂದು ಈ ಸಂದರ್ಭದಲ್ಲಿ […]