Karnataka Assembly Election 2023: ಕೈ ತಪ್ಪಿದ ಟಿಕೆಟ್; ಸ್ವತಂತ್ರ ಅಭ್ಯರ್ತಿಯಾಗಿ ಸ್ಪರ್ಧಿಸಲು ದತ್ತಾ ನಿರ್ಧಾರ!
Chikkamagaluru : ಕಡೂರು (Kadur) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ, ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿಲ್ಲ. ಎರಡನೇ ಪಟ್ಟಿಯಲ್ಲಿ ಕಡೂರ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಆದರೆ, ಅದರಲ್ಲಿ ವೈ.ಎಸ್.ವಿ. ದತ್ತಾ ಹೆಸರಿರಲಿಲ್ಲ. ಹೀಗಾಗಿ ದತ್ತಾ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಈಗ ಜೆಡಿಎಸ್ ಹಾಗೂ ಕಾಂಗ್ರೆಸ್ ಇಲ್ಲದಿರುವ ಹಿನ್ನೆಲೆಯಲ್ಲಿ ದತ್ತ (YSV Datta) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ. ಭಾನುವಾರ […]