ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ
ಕಣ್ಣೂರು (ಕೇರಳ): ಕೇರಳದ ಕಣ್ಣೂರಿಗೆ ಸಮೀಪದ ಮುಜಪ್ಪಿಲಂಗಾಡ್ ನಲ್ಲಿ ಭಾನುವಾರ ಸಾಯಂಕಾಲ ಬೀದಿ ನಾಯಿಗಳು ಬಾಲಕನ ಮೇಲೆ ಅಟ್ಯಾಕ್ ಮಾಡಿದ್ದಾವೆ. ಪರಿಣಾಮ 11 ವರ್ಷದ ವಿಶೇಷ ಚೇತನ ಬಾಲಕ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ. ಕೆಟ್ಟಿನಕಂ ನಿವಾಸಿ ನಿಹಾಲ್ ಎನ್ನುವವನು ಮನೆಯಿಂದ 300 ಮೀಟರ್ ದೂರದಲ್ಲಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಮ್ಡು ಹೋದರೂ ಕೂಡ ಪ್ರಯೋಜನವಾಗಲಿಲ್ಲ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಸಲಿಗೆ ನಿಹಾಲ್ ಆಟಿಸಂನಿಂದ ಬಳಲುತ್ತಿದ್ದ. ಮನೆಯ ಬಳಿಯೇ ಓಡಾಡಿಕೊಂಡು ಇದ್ದವನು ಸಡನ್ ಆಗಿ ಕಾಣಲಿಲ್ಲ. ಎಲ್ಲರೂ […]