Kornersite

Bengaluru Just In Karnataka State

Karaga Utsav: ಧರ್ಮರಾಯನ ಕರಗದ ಕೊನೆ ದಿನ ಇದೆಂಥ ಅಪಶಕುನ!!

Bangalore: ರಾಜ್ಯ ರಾಜಧಾನಿಯಲ್ಲಿ ನಡೆಯುವ ಕರಗ ಉತ್ಸವ(Karaga Utsav) ವಿಶ್ವವಿಖ್ಯಾತಿ ಗಳಿಸಿದೆ. ಕರಗ ಎಂದರೆ ಸಾಕು ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ. ಈ ವರ್ಷದ ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕೂ ಮುನ್ನ ಕರ್ಪೂರದ ಪೂಜೆಯ ಸಂದರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ಇಂದು ರಾತ್ರಿ ಕರಗೋತ್ಸವ (Karaga Utsav) ಹಿನ್ನೆಲೆಯಲ್ಲಿ ಪೂಜೆ, ವಿಧಿ-ವಿಧಾನಗಳು ಆರಂಭವಾಗುವುದಕ್ಕೂ ಮುನ್ನ ಎನ್ ಆರ್ ಸಿಂಗ್ನಲ್ ನಿಂದ ಧರ್ಮರಾಯ ದೇವಸ್ಥಾನದವರೆಗೂ ಕರ್ಪೂರ ಹಚ್ಚಿ […]