Kornersite

Bengaluru Just In Karnataka Politics State

Karnataka: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ!?

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿವೆ. ಹೀಗಾಗಿ ಲೋಕಸಭೆಯಲ್ಲಿ ಗೆಲ್ಲಲೇಬೇಕಾದ ರಣತಂತ್ರ ಹೂಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ನ್ನು ಎದುರಿಸಲು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಲಿವೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ಬಿಜೆಪಿ ಈ ಬಾರಿ ಗೆಲ್ಲಲೇಬೇಕಾದ ಹಾಗೂ ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳ ಕಡೆಗೆ ಮಾತ್ರ ಗಮನ ಹರಿಸಿದ್ದು, ಜೆಡಿಎಸ್ ಗೆಲ್ಲಲು ಸಾಧ್ಯವಿರುವ ಕ್ಷೇತ್ರಗಳಲ್ಲಿ ಆ ಪಕ್ಷಕ್ಕೆ […]

Bengaluru Just In Karnataka Politics State

Election Result: ರಾಜ್ಯದಲ್ಲಿನ ಯಾವ ಭಾಗದ ಮತದಾರ ಯಾರಿಗೆ ಹೆಚ್ಚು ಆಶೀರ್ವಾದ ಮಾಡಿದ್ದಾನೆ?

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ (BJP) ದೊಡ್ಡ ಸೋಲು ಅಭವಿಸಿದರೆ, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ ಸುನಾಮಿಯಲ್ಲಿ ಜೆಡಿಎಸ್ ಕೂಡ ತೇಲಿ ಹೋಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಸೇರಿದಂತೆ ಇನ್ನಿತರ 4 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಈ ಬಾರಿ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಹರಪನಹಳ್ಳಿಯಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಲತಾ, ಮೇಲುಕೋಟೆಯಲ್ಲಿ ದರ್ಶನ್‌ ಪುಟ್ಟಣ್ಣಯ್ಯ, ಗೌರಿಬಿದನೂರಿನಲ್ಲಿ ಕೆ.ಎಚ್‌.ಪುಟ್ಟಸ್ವಾಮಿ ಗೌಡ ಜಯ ಸಾಧಿಸಿದ್ದಾರೆ.ಇನ್ನುಳಿದಂತೆ ಎಲ್ಲೆಡೆ ಪಕ್ಷಗಳು […]

Bengaluru Just In Karnataka Politics State

Karnataka Assembly Election: ಇಂದು 224 ಕ್ಷೇತ್ರಗಳ ಭವಿಷ್ಯ ನಿರ್ಧಾರ; ಎಲ್ಲೆಡೆ ಬಿಗಿ ಭದ್ರತೆ!

Bangalore: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಜನಾದೇಶ ಹೊರ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶಕ್ಕೆ (Result) ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ (Vote) ಎಣಿಕೆ ಶುರುವಾಗಲಿದೆ. 224 ಕ್ಷೇತ್ರಗಳ ಒಟ್ಟು 2,631 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ನಡೆದಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್‌ಗಳು ಮತಕೇಂದ್ರಗಳತ್ತ ಬರುತ್ತಿದ್ದಾರೆ. ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, […]

Bengaluru Just In Karnataka Politics State

Karnataka Assembly Election: ಜೆಡಿಎಸ್ ನ ಮೂರನೇ ಪಟ್ಟಿ ಬಿಡುಗಡೆ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಜೆಡಿಎಸ್ ಪಕ್ಷವು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾಯಿಸಿದೆ. • ನಿಪ್ಪಾಣಿ- ರಾಜು ಮಾರುತಿ ಪವಾರ್• ಚಿಕ್ಕೋಡಿ […]

Bengaluru Just In Karnataka Politics State

Karnataka Assembly Election: ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದ ಸುದೀಪ್!

Haveri : ಬೊಮ್ಮಾಯಿ ಮಾಮಾನನ್ನು ನೀವೆಲ್ಲರೂ ಸೇರಿ ಮತ್ತೊಮ್ಮೆ ಗೆಲ್ಲಿಸಬೇಕು ಎಂದು ಕಿಚ್ಚ ಸುದೀಪ್‌ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದ್ದಾರೆ. ಶಿಗ್ಗಾವಿಯಲ್ಲಿ ನಡೆದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommi) ಅವರ ರೋಡ್‌ ಶೋದಲ್ಲಿ ಭಾಗವಹಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವೆಲ್ಲರೂ ಅವರಿಗೆ ಮತ […]

Bengaluru Just In Karnataka State

Karnataka Assembly Election: ತಪ್ಪಿದ ಬಿಜೆಪಿ ಟಿಕೆಟ್ – ಕಣ್ಣೀರು ಸುರಿಸಿದ ಲಕ್ಷ್ಮಣ!

Chkkkodi : ನಿರೀಕ್ಷೆಯಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಅವರಿಗೆ ಟಿಕೆಟ್ ಕೈ ತಪ್ಪಿದೆ. ಇದರ ಬೆನ್ನಲ್ಲಿಯೇ ಅವರು ವೇದಿಕೆಯ ಮೇಲೆಯೇ ಕಣ್ಣೀರು ಹಾಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಮಾತನಾಡುತ್ತಿದ್ದ ಅವರು, ನನಗೆ ಪಕ್ಷದ ಮೇಲೆ ದ್ವೇಷವಿಲ್ಲ. ಪಕ್ಷ ಒಳ್ಳೆಯದು. ರಾಷ್ಟ್ರ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಪಕ್ಷ ಬೆಳೆದು ನಿಂತಿದೆ. ಆದರೆ ರಾಜ್ಯಮಟ್ಟದಲ್ಲಿರುವ ಕೆಲ ನಾಯಕರು ಲಕ್ಷ್ಮಣ ಸವದಿ ಅವಶ್ಯಕತೆ ಇಲ್ಲ ಎಂಬ ಭಾವನೆಯನ್ನು ಬೆಳೆಸಿಕೊಂಡಿದ್ದಾರೆ. ಆದರೂ ಬಿಜೆಪಿಯ ಹಿರಿಯ ನಾಯಕರಿಗೆ ಅಭಿನಂದನೆ ತಿಳಿಸಿ, ಜನರ […]