Kornersite

Bengaluru Just In Karnataka Politics State

District Minister: ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ; ಯಾವ ಜಿಲ್ಲೆಗೆ ಯಾರು?

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿನ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ಬೆಂಗಳೂರು ನಗರ ಉಸ್ತುವಾರಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ವಹಿಸಿಕೊಂಡಿದ್ದಾರೆ.ಯಾವ ಜಿಲ್ಲೆಗೆ ಯಾರು ಉಸ್ತುವಾರಿ?ಡಿ.ಕೆ.ಶಿವಕುಮಾರ್‌ – ಬೆಂಗಳೂರು ನಗರಡಾ. ಜಿ.ಪರಮೇಶ್ವರ – ತುಮಕೂರುಹೆಚ್‌.ಕೆ.ಪಾಟೀಲ – ಗದಗಕೆ.ಹೆಚ್‌.ಮುನಿಯಪ್ಪ – ಬೆಂಗಳೂರು ಗ್ರಾಮಾಂತರರಾಮಲಿಂಗಾ ರೆಡ್ಡಿ – ರಾಮನಗರಕೆ.ಜೆ.ಜಾರ್ಜ್‌ – ಚಿಕ್ಕಮಗಳೂರುಎಂ.ಬಿ.ಪಾಟೀಲ – ವಿಜಯಪುರದಿನೇಶ್‌ ಗುಂಡೂರಾವ್‌ – ದಕ್ಷಿಣ ಕನ್ನಡಹೆಚ್‌.ಸಿ.ಮಹಾದೇವಪ್ಪ – ಮೈಸೂರುಸತೀಶ್‌ ಜಾರಕಿಹೊಳಿ – ಬೆಳಗಾವಿಪ್ರಿಯಾಂಕ್‌ ಖರ್ಗೆ – ಕಲಬುರಗಿಶಿವಾನಂದ ಪಾಟೀಲ – ಹಾವೇರಿಜಮೀರ್‌ […]

Bengaluru Just In Karnataka State

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿ ಭತ್ಯೆ ಹೆಚ್ಚಳ!

ಬೆಂಗಳೂರು: ರಾಜ್ಯ ಸರ್ಕಾರವು(Karnataka Government) ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರವು ತುಟ್ಟಿ ಭತ್ಯೆಯನ್ನು (Dearness Allowance) ಶೇ. 4ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಆದೇಶ ಜನವರಿಯಿಂದ ಪೂರ್ವಾನ್ವಯವಾಗುವಂತೆ ಜಾರಿಯಾಗಲಿದೆ. ಸರ್ಕಾರಿ ನೌಕರರಿಗೆ ಇಲ್ಲಿಯವರೆಗೆ ಶೇ. 31ರಷ್ಟು ತುಟ್ಟಿ ಭತ್ಯೆ ಇತ್ತು. ಈಗ ಅದು ಶೇ. 35ರಷ್ಟು ಏರಿಕೆಯಾಗಿದೆ.