Kornersite

Bengaluru Just In Karnataka Politics State

ಸಿದ್ದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಯಾರೆಲ್ಲ ಬರುತ್ತಾರೆ?

Bangalore : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲಿಯೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ […]

Bengaluru Just In Karnataka Politics State

CM Siddaramaiah: ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ! ಅಧಿಕೃತ ಘೋಷಣೆಯೊಂದೇ ಬಾಕಿ!

NewDelhi : ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದು ಹಾಗೂ ಡಿಕೆಶಿ ಮಧ್ಯೆ ಬಿಗ್ ಫೈಟ್ ನಡೆದಿತ್ತು. ಸದ್ಯ ಸಂಧಾನ ನಡೆದಿದ್ದು, ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ಸಿಎಂ ಆಗುವ ಸಾಧ್ಯತೆ ಇದ್ದು, ಡಿಕೆ ಶಿವಕುಮಾರ್‌ (DK Shivakumar) ಡಿಸಿಎಂ ಆಗಬಹುದು ಎನ್ನಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್‌ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ […]

Bengaluru Just In Karnataka Politics State

Karnataka Politics: ಸಿಎಂ ಜೊತೆಗೆ ನೂತನ ಸಚಿವರ ಹೆಸರು ಫೈನಲ್ ಸಾಧ್ಯತೆ!

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ ಈಗಾಗಲೇ ಬಹುಮತ ಗಳಿಸಿದೆ. ಆದರೆ ಸಿಎಂ ಯಾರಾಗ್ತಾರೆ ಅನ್ನೋ ಹೈ ಡ್ರಾಮಾ ಕ್ರಿಯೇಟ್ ಆಗಿದ್ದು, ಇಂದು ಈ ಹೈಡ್ರಾಮಾಗೆ ತೆರೆ ಬೀಳುವ ಸಾಧ್ಯತೆ ಇದೆ. ಸದ್ಯ ಸಿಎಂ ಕುರ್ಚಿಯ ಗುದ್ದಾಟ ದೆಹಲಿಗೆ ಶಿಫ್ಟ್ ಆಗಿದೆ. ಕೇವಲ ಸಿಎಂ ಹೆಸರು ಮಾತ್ರವಲ್ಲ, ನೂತನ ಸಚಿವರ ಆಯ್ಕೆ ಕೂಡ ಇಂದು ಫೈನಲ್ ಆಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹಿರಿಯ ನಾಯಕರಾದ ವೇಣುಗೋಪಾಲ್, ಸುರ್ಜೇವಾಲ 27 ಜಿಲ್ಲೆಗಳಿಂದ ಸಂಭ್ಯಾವರ ಪಟ್ಟಿ ತೆಗೆದುಕೊಂಡು ಹೋಗಿದ್ದಾರೆ. ಇದರಲ್ಲಿ […]

Bengaluru Just In Karnataka State

Rain Update: ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆ ಇದೆಯೇ?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರನಲ್ಲಿ ಮೋಡ ಕವಿದ ವಾತವರಣ ಇದ್ದು, ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಒಣಹವೆ ಕಂಡು ಬಂದರೆ,ನಂತರ ಎರಡು ದಿನಗಳ ಕಾಲ […]

Just In Karnataka Politics State

Renukacharya: ರಾಜ್ಯ ಸರ್ಕಾರದ ನಿರ್ಧಾರವೇ ಬಿಜೆಪಿ ಸೋಲಿಗೆ ಕಾರಣ; ರೇಣುಕಾಚಾರ್ಯ!

Davanagere : ಬಿಜೆಪಿ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದಾಗಿ ಬಿಜೆಪಿಗೆ ದೊಡ್ಡ ಪೆಟ್ಟು ಬೀಳುವಂತಾಯಿತು ಎದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ಹೇಳಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ಈಗ ನಾವೆಲ್ಲ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್ (Congress Manifesto) ಹಸಿಸುಳ್ಳು ಹೇಳಿ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತದೆ ಎಂಬುವುದನ್ನು ನೋಡಬೇಕು ಎಂದು […]

Just In Politics State

ಚುನಾವಣೆ ಮುಗಿದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಹೆಚ್ಚಾಗುತ್ತಿವೆ- ಈಶ್ವರಪ್ಪ!

ಶಿವಮೊಗ್ಗ : ವಿಧಾನಸಭೆ ಚುನಾವಣೆ ಫಲಿತಾಂಶ (Karnataka Election Results)ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ. ನಗರದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದು ಆರೋಪಿಸಿದ್ದಾರೆ. […]

Bengaluru Just In Karnataka Politics State

CM Candidate: ಸಿಎಂ ರೇಸ್ ನಲ್ಲಿ ಮತ್ತೆ ಹಲವು ಹೆಸರುಗಳು! ಡಿಸಿಎಂ ಇವರಿಗೆ ನೀಡಬೇಕಂತೆ!

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಬಹುಮತ ಗಳಿಸಿದ್ದು, ಸಿಎಂ ಹಾಗೂ ಡಿಸಿಎಂ ಕಸರತ್ತು ನಡೆಯುತ್ತಿದೆ. ಈಗಾಗಲೇ ಸಿಎ ರೇಸ್ ನಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಹೆಸರಿದ್ದು, ಸದ್ಯ ಈ ಪಟ್ಟಿಗೆ ಡಾ. ಜಿ ಪರಮೇಶ್ವರ್ (Dr.G.Parameshwar), ಎಂ.ಬಿ. ಪಾಟೀಲ್ (MB Patil) ಸೇರಿದ್ದಾರೆ. ಅಲ್ಲದೇ, ಇನ್ನೂ ಕೆಲವು ಹಿರಿಯ ನಾಯಕರು ಈ ರೇಸ್ ನಲ್ಲಿದ್ದಾರೆ. ಹೀಗಾಗಿ ಈ ಪಟ್ಟಿ ಕ್ಷಣ ಕ್ಷಣಕ್ಕೂ ಬೆಳೆಯುತ್ತ ಸಾಗುತ್ತಿದೆ. ಇದರ ಮಧ್ಯೆ ಈಗ ಜಾತಿಯ […]

Bengaluru Just In Karnataka Politics State

ಧಾರವಾಡ ಶಾಸಕ ವಿನಯ ಕುಲಕರ್ಣಿಗೆ ಡಿಸಿಎ ನೀಡಬೇಕು; ಮುರುಘಾಮಠ ಶ್ರೀ ಒತ್ತಾಯ!

Dharwad :ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಉಪ ಮುಖ್ಯಮಂತ್ರಿ (Deputy Chief Minister) ಸ್ಥಾನ ನೀಡಬೇಕು ಎಂದು ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರು ಜನಪ್ರಿಯ ಶಾಸಕರು. ಉತ್ತರ ಕರ್ನಾಟಕದ ಪ್ರಭಲ ನಾಯಕರು. ಹೀಗಾಗಿ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮವಾಗಿರುತ್ತದೆ. ಇದು ನನ್ನ ಸ್ವಂತ ವಿಚಾರ. ಸಾಮಾಜಿಕವಾಗಿ ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ. ವಿನಯ್ ಕುಲಕರ್ಣಿ ಮುರುಘಾಮಠದ […]

Bengaluru Just In Karnataka Politics State

Congress: ಕಗ್ಗಂಟಾಗಿಯೇ ಉಳಿಯುತ್ತಿರುವ ಸಿಎಂ ಆಯ್ಕೆ ವಿಚಾರ; ಡಿಕೆಶಿ, ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಈಗ ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಾಗಲೂರು ಬಳಿಯ ಫಾರ್ಮ್ ಹೌಸ್ ನಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಬಲಿಗರು ಸಭೆಯಲ್ಲಿ ಮಾತನಾಡಿದ ಅವರು, ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ. ಇದರ ಮಧ್ಯೆಯೇ ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು […]

Bengaluru Just In Karnataka Politics State

Congress: ದೆಹಲಿಯಲ್ಲಿ ಸಿಎಂ ಪಟ್ಟದ ಪಟ್ಟು; ಪ್ರಯಾಣ ಬೆಳೆಸಿದ ಸಿದ್ದು!

ಬೆಂಗಳೂರು ; ಸಿಎಂ ಸ್ಥಾನಕ್ಕೆ ಪ್ರಯತ್ನ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಯ್ಕೆಯ ಲಾಬಿಯನ್ನು ದೆಹಲಿ ಮಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದಾರೆ. ಮೇ 13ರ ಫಲಿತಾಂಶದಲ್ಲಿ ಕಾಂಗ್ರೆಸ್ ಭರ್ಜರಿ ಜಯಸಾಧಿಸಿದೆ. 135 ಸ್ಥಾನಗಳನ್ನು ಗಳಿಸಿ ಪೂರ್ಣ ಪ್ರಮಾಣದ ಸರ್ಕಾರ ರಚಿಸುವ ಅವಕಾಶ ಸಿಕ್ಕಿದೆ. ಹೀಗಾಗಿ 5 ವರ್ಷ ಸರಾಗ ಹಾಗೂ ಸುಲಲಿತವಾಗಿ ಸರ್ಕಾರ ನಡೆಸಿಕೊಂಡು ಸಾಗುವ ಅವಕಾಶ ಇರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಘಟನೆ ಮಾಡಿರುವ ಡಿಕೆಶಿ ಹಾಗೂ ಹೆಚ್ಚಿನ […]