Kornersite

Bengaluru Just In Karnataka Politics State

Nikhil Kumaraswamy: ಭಾವನಾತ್ಮಕ ಪೋಸ್ಟ್ ಬರೆದು, ಮನೆ ಮನೆಗೆ ತೆರಳಿ ಧನ್ಯವಾದ ಅರ್ಪಿಸಿದ ನಿಖಿಲ್!

ನಟ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ, ಮತದಾರ ಮಾತ್ರ ನಿಖಿಲ್ ಸೋಲಿಗೆ ಕಾರಣವಾಗಿದ್ದು, ನಿಖಿಲ್ ಮನೆ ಮೆಗೆ ತೆರಳಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ (Assembly Election) ರಾಮನಗರ (Ramanagara) ಜನತೆಗೆ ಈ ಸೋಲವನ್ನು(Defeat) ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಿಖಿಲ್ ಅವರ ಅಭಿಮಾನಿಗಳು ತುಂಬಾ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನಿಖಿಲ್ ಕುಮಾರ ಸ್ವಾಮಿ ಪ್ರತಿ ಮನೆ ಮನೆಗೆ ತೆರಳಿ ಧನ್ಯವಾದ ತಿಳಿಸಿದ್ದಾರೆ. ಈ ನಡೆ […]

Bengaluru Crime Just In Karnataka Politics State

ನೆಚ್ಚಿನ ನಾಯಕ ಸೋತಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಂಧ ಅಭಿಮಾನಿ!

ಚಿಕ್ಕಬಳ್ಳಾಪುರ : ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಚಿಕ್ಕಬಳ್ಳಾಪುರದಲ್ಲಿ(Chikkaballapura) ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ.ಕೆ ಸುಧಾಕರ್(Dr K Sudhakar) ಅವರು ಸೋತಿದ್ದಕ್ಕೆ ನೊಂದ ಅಂಧ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದ್ದು, ಚಿತ್ತಾರ ವೆಂಕಟೇಶ್ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಕೋಟೆ ನಿವಾಸಿ ವೆಂಕಟೇಶ ಅವರು ಸುಧಾಕರ್ ಅವರ ಅಭಿಮಾನಿಯಾಗಿದ್ದರು. ಆದರೆ, ಸುಧಾಕರ್ ಸೋತ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದಿದ್ದರು. ನೋವು ತಡೆಯಲಾಗದೆ ಕೆರೆಗೆ […]

Bengaluru Karnataka Politics State Uncategorized

Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ವೀಕ್ಷಕರ ಮುಂದೆ ಶಾಸಕರು ಹೇಳಿದ್ದೇನು?

Bangalore : ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‍ನಲ್ಲಿ (Congress) ಸಿಎಂ ಆಯ್ಕೆ ಕಗ್ಗಂಟು ಹಾಗೆ ಉಳಿದಿದೆ. ಸದ್ಯ ಈ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ. ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ವೀಕ್ಷಕರು ಶಾಸಕರ ಬಳಿ ಅಭಿಪ್ರಾಯ ಪಡೆದಿದ್ದಾರೆ. ಸರಿಸುಮಾರು 1:30ರವರೆಗೂ ವೀಕ್ಷಕರಿಗೆ ಶಾಸಕರು ಅಭಿಪ್ರಾಯ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್‌ (DK Shivakumar) ಇಬ್ಬರೂ ಒಪ್ಪುವಂತಹ ತೀರ್ಮಾನವನ್ನೇ ಹೈಕಮಾಂಡ್ ಅಂಗಳಕ್ಕೆ ಕಳುಹಿಸಿಕೊಡಲಾಗಿದೆ. ಹೈಕಮಾಂಡ್ ಈಗ ಯಾವ ನಿರ್ಣಯ ಕೈಗೊಳ್ಳಲಿದೆ […]

Bengaluru Just In Karnataka Politics State

CM Candidate: ಸಿಎಂ, ಮೂವರು ಡಿಸಿಎಂ!? ಏನಿದು ಕಾಂಗ್ರೆಸ್ ಸೂತ್ರ?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಕ್ಷವು ಭರ್ಜರಿ ಜಯ ಸಾಧಿಸಿದೆ. ಕರ್ನಾಟಕದ ಜನರು ಸಂಪೂರ್ಣವಾಗಿ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಜೋಡೆತ್ತುಗಳ ಎದುರು, ಬಿಜೆಪಿ, ಜೆಡಿಎಸ್ ಮಕಾಡೆ ಮಲಗಿವೆ. ಹೀಗಾಗಿ ಸದ್ಯ ಕಾಂಗ್ರೆಸ್ ನಲ್ಲಿ ಸಿಎಂ ಗಾದೆಯ ಗುದ್ದಾಟ ನಡೆಯುತ್ತಿದೆ. ಸಿದ್ದು ಹಾಗೂ ಡಿಕೆಶಿ ಮಧ್ಯೆ ಸಿಎಂ ಕುರ್ಚಿಗಾಗಿ ಕಿತ್ತಾಟ ಇದ್ದರೂ, ಚುನಾವಣೆ ಸಂದರ್ಭದಲ್ಲಿ ಇಬ್ಬರು ಒಂದಾಗಿಯೇ ಜೋಡೆತ್ತಿನ ರೀತಿಯಲ್ಲಿಯೇ ಇದ್ದರು. ಹೀಗಾಗಿಯೇ ಇದು ಮತದಾರರ ಮೇಲೆ ಯಾವುದೇ ಪರಿಣಾಮ […]

Bengaluru Karnataka Politics State

MP Renukacharya: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ!

Davanagere : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election) ಯಲ್ಲಿ ಸೋಲು ಅನುಭವಿಸಿದ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೆ. ಕೋವಿಡ್ ಸಂದರ್ಭದಲ್ಲಿಯಂತೂ ಜೀವದ ಹಂಗು ತೊರೆದು ಜನರ ಸೇವೆ ಮಾಡಿದ್ದೆ. ಆದರೂ ಜನರು ನನ್ನನ್ನು ಸೋಲಿಸಿದರು. ಹೀಗಾಗಿ ನಾನು ಇನ್ನು ಮುಂದೆ ರಾಜಕೀಯವನ್ನೇ ಬಿಡುತ್ತೇನೆ. ರಾಜಕೀಯದಿಂದ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. […]

Bengaluru Just In Karnataka Politics State

Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ಯಾವ ಸೂತ್ರದ ಮೇಲೆ ಆಯ್ಕೆ?

Bangalore : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಕಂಡಿದ್ದು, ಸದ್ಯ ಅಲ್ಲಿ ಸರ್ಕಾರ ರಚನೆಯ ಚಿಂತನೆ ನಡೆದಿದೆ. ಹೀಗಾಗಿ ಯಾರು ಸಿಎಂ ಆಗುತ್ತಾರೆ ಎಂಬ ಚರ್ಚೆಗಳು ಶುರುವಾಗಿವೆ. ಅಲ್ಲದೇ, ಸಿಎಂ ಆಗುವುದಕ್ಕಾಗಿಯೇ ಕಾಂಗ್ರೆಸ್ ಪಾಳಯದಲ್ಲಿ ಹಲವರು ಪೈಪೋಟಿ ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ರೇಸ್ ನಲ್ಲಿ ಇಬ್ಬರಂತೂ ಇರುವುದು ಎಲ್ಲರಿಗೂ ತಿಳಿದ ವಿಷಯವೇ. ಹಲವು ದಿನಗಳಿಂದಲೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣು ಇಟ್ಟಿದ್ದರು. ಇಬ್ಬರ […]

Bengaluru Just In Karnataka Politics State

Karnataka Election Result: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಭರವಸೆಗಳನ್ನೆಲ್ಲ ಈಡೇರಿಸುವುದೇ?

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿಯ ಯಾವ ತಂತ್ರವೂ ಫಲಿಸಲಿಲ್ಲ. ಜೆಡಿಎಸ್ ಕೂಡ ಈ ಬಾರಿ ಠುಸ್ ಆಯಿತು. ಬಿಜೆಪಿಗೆ ಭಜರಂಗ ಬಲಿ ಕೂಡ ಕೈ ಕೊಟ್ಟ. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅದು ಮತದಾನಕ್ಕೂ ಮುನ್ನ ನೀಡಿರುವ ಭರವಸೆ ಈಡೇರಿಸುತ್ತದೆಯೇ? ಹಾಗಾದರೆ ಅದು ನೀಡಿರುವ ಭರವಸೆಗಳೇನು?ಚುನಾವಣಾ ಪ್ರಣಾಳಿಕೆಯಲ್ಲಿ (Congress Manifesto) 5 ಗ್ಯಾರಂಟಿಗಳು ಪ್ರಮುಖ ಹೈಲೈಟ್ ಆಗಿವೆ. ಸರ್ವಜನಾಂಗದ ಶಾಂತಿಯ ತೋಟ ಹೆಸರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ […]

Bengaluru Just In Karnataka Politics State

Election Result: ರಾಜ್ಯದಲ್ಲಿನ ಯಾವ ಭಾಗದ ಮತದಾರ ಯಾರಿಗೆ ಹೆಚ್ಚು ಆಶೀರ್ವಾದ ಮಾಡಿದ್ದಾನೆ?

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ (BJP) ದೊಡ್ಡ ಸೋಲು ಅಭವಿಸಿದರೆ, ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ ಸುನಾಮಿಯಲ್ಲಿ ಜೆಡಿಎಸ್ ಕೂಡ ತೇಲಿ ಹೋಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ 136, ಬಿಜೆಪಿ 65, ಜೆಡಿಎಸ್‌ 19 ಸೇರಿದಂತೆ ಇನ್ನಿತರ 4 ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ. ಈ ಬಾರಿ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಹರಪನಹಳ್ಳಿಯಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಲತಾ, ಮೇಲುಕೋಟೆಯಲ್ಲಿ ದರ್ಶನ್‌ ಪುಟ್ಟಣ್ಣಯ್ಯ, ಗೌರಿಬಿದನೂರಿನಲ್ಲಿ ಕೆ.ಎಚ್‌.ಪುಟ್ಟಸ್ವಾಮಿ ಗೌಡ ಜಯ ಸಾಧಿಸಿದ್ದಾರೆ.ಇನ್ನುಳಿದಂತೆ ಎಲ್ಲೆಡೆ ಪಕ್ಷಗಳು […]

Bengaluru Just In Karnataka Politics State

Karnataka Election Result: ಕಾಂಗ್ರೆಸ್ ಮತ್ತೆ ಎರಡು ಬೆಂಬಲ; ಕಾಂಗ್ರೆಸ್ ಗೆ 138ರ ಬಲ!

ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಕಾಂಗ್ರೆಸ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 136 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಉಳಿದಂತೆ, ಬಿಜೆಪಿ 65, ಜೆಡಿಎಸ್ 19 ಹಾಗೂ ಪಕ್ಷೇತರ ಅಭ್ಯರ್ಥಿಗಳು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ವಿಷಯವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅವರು, ಕಾಂಗ್ರೆಸ್ ಪಕ್ಷವು 136 ಕ್ಷೇತ್ರಗಳನ್ನು ಗೆದ್ದಿಲ್ಲ. ನಾವು ಗೆದ್ದಿರುವುದು […]

Bengaluru Just In Karnataka Politics State

ಕೇಸರಿ ಧ್ವಜದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಾರಿಸಿದ ಯುವಕ!

ಕಾರವಾರ :ರಾಜ್ಯ ಚುನಾವಣೆಯಲ್ಲಿ ಭಟ್ಕಳದಲ್ಲಿ (Bhatkal) ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜ (Islam Flag) ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಭಾವುಟ ಪಕ್ಕದಲ್ಲಿ ಇಸ್ಲಾಂ ಬಾವುಟ ಹಾರಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದೆ. ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ, ಬಿಜೆಪಿಯ ಸುನೀಲ್ ನಾಯ್ಕ ವಿರುದ್ಧ 30 […]