Kornersite

Bengaluru Just In Karnataka Politics State

ಗುಪ್ತವಾಗಿರಬೇಕಿದ್ದ ಮತದಾನ ವೈರಲ್! ವೋಟ್ ಹಾಕಿ ವಿಡಿಯೋ ಮಾಡಿದರು!

Bangalore : ರಾಜ್ಯಾದ್ಯಂತ ಬಿರುಸಿನ ಮತದಾನ ನಡೆದಿದ್ದು, ಆದರೆ, ಗುಪ್ತವಾಗಿ ಹಕ್ಕು ಚಲಾಯಿಸಬೇಕಾದ ಮತದಾರರು ಅದನ್ನು ಬಹಿರಂಗ ಮಾಡಿರುವ ಘಟನೆಗಳು ಬೆಳಕಿಗೆ ಬಂದಿವೆ. ಮತದಾನವನ್ನು ಗುಪ್ತವಾಗಿ ಮಾಡಬೇಕು ಎಂಬ ನಿಯಮ ಇದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಮತದಾನ ಮಾಡಿದ ನಂತರ ಯುವಕನೊಬ್ಬ ಫೇಸ್‌ ಬುಕ್‌ ನಲ್ಲಿ ಫೋಟೋ ಅಪಲೋಡ್ ಮಾಡಿಕೊಂಡಿದ್ದಾನೆ. ಹಾವೇರಿಯ ಪುರದ ಓಣಿ ಯುವಕ ಹರೀಶ್ ಮಾಳಗಿ ಹುಕ್ಕೇರಿ ಮಠದ […]

Bengaluru Just In Karnataka Politics State

Karnataka Assembly Election: ಈ ಬಾರಿ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?

ಬೆಂಗಳೂರು : ರಾಜ್ಯ ಚುನಾವಣೆಯಲ್ಲಿ (Karnataka Election) ಈ ಬಾರಿ ಮುಕ್ತಾಯವಾಗಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಡುಗಡೆಯಾಗಿದ್ದು, ಹಲವು ಸಮೀಕ್ಷೆಗಳು ಕಾಂಗ್ರೆಸ್ ಬಹುಮತ ಸಿಗಲಿದೆ ಎಂದರೆ, ಹಲವು ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರ ಎನ್ನುತ್ತಿವೆ.ಕೆಲ ಸಮೀಕ್ಷೆಗಳು ಬಿಜೆಪಿಗೆ (BJP) ಮುನ್ನಡೆ ನೀಡಿವೆ. 2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ ಹೆಚ್ಚಿನ ಮತದಾನ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಇದು ಯಾರಿಗೆ ಹೊಡೆತ ನೀಡುತ್ತೆ ಎನ್ನುವುದು ಮೇ 13 ರಂದು ತಿಳಿಯಲಿದೆ.ರಿಪಬ್ಲಿಕ್‌ಬಿಜೆಪಿ: 85-100ಕಾಂಗ್ರೆಸ್‌: 94-108ಜೆಡಿಎಸ್‌: 24-38 ಝಿ ನ್ಯೂಸ್‌ಬಿಜೆಪಿ […]

Bengaluru Crime Just In Karnataka Politics State

Karnataka Assembly Election: ವಿಜಯಪುರದಲ್ಲಿ ನಡೆದ ಪ್ರಕರಣ; 30 ಜನ ಅರೆಸ್ಟ್!

Vijyapura : ವಿಧಾನಸಭಾ ಚುನಾವಣೆ (Assembly Election) ಸಂದರ್ಭದಲ್ಲಿ ಮತದಾನದ ತಪ್ಪು ನಿರ್ಧಾರದಿಂದಾಗಿ ಗ್ರಾಮಸ್ಥರೇ ಮತ ಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‌ ಗ್ರಾಮಸ್ಥರು ಆಕ್ರೋಶಗೊಂಡು ಒಡೆದಿದ್ದಾರೆ. ಚುನಾವಣಾ ಸಿಬ್ಬಂದಿ ಮರಳಿ ಒಯ್ಯುವುದನ್ನು ಗಮನಿಸಿ, ಪ್ಱಸ್ನಿಸಿದ್ದಾರೆ. ಸಿಬ್ಬಂದಿ ಸರಿಯಾಗಿ […]

Bengaluru Just In Karnataka Politics State

ಮತದಾನದ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಾತಾಯಿ!

Ballary : ರಾಜ್ಯ ವಿಧಾನಸಭೆ ಚುನಾವಣೆ (Assembly Election) ಗೆ ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವ ಮತದಾರರು, ಶತಾಯುಷಿಗಳು, ನವ ವಧು-ವರರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇದೇ ರೀತಿ ಮತದಾನಕ್ಕೆಂದು ಬಂದಿದ್ದ ಮಹಿಳೆಗೆ ಮತದಾನ ಕೇಂದ್ರದಲ್ಲಿಯೇ ಹೆರಿಗೆಯಾಗಿರುವ ಘಠನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಂಬು ಗರ್ಭಿಣಿ ಮಣಿಲಾ ಅವರು ಮತದಾನ ಕೇಂದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ […]

Bengaluru Crime Just In Karnataka Politics State

Karnataka Assembly Election: ತಪ್ಪು ತಿಳುವಳಿಕೆಯಿಂದ ನಡೆದ ಅನಾಹುತ; ಇವಿಎಂ ಯಂತ್ರಗಳು ಪುಡಿ ಪುಡಿ!

Vijayapur : ಗ್ರಾಮಸ್ಥರ ತಪ್ಪು ತಿಳುವಳಿಕೆಯಿಂದಾಗಿ ದೊಡ್ಡ ಅವಾಂತರವೊಂದು ಜಿಲ್ಲೆಯಲ್ಲಿ ನಡೆದಿದೆ. ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ಮರಳಿ ತರುವುದುನ್ನು ಗಮನಿಸಿ, ಜನರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಿಬ್ಬಂದಿ ಸರಿಯಾಗಿ ಉತ್ತರಿಸದಿದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ. […]

Bengaluru Just In Karnataka Politics State

ಮತದಾನ ಮಾಡಿದವರಿಗೆ ಬಿಸಿ ಬಿಸಿ ದೋಸೆ, ಮೈಸೂರ್ ಪಾಕ್, ಜ್ಯೂಸ್ ನೀಡುತ್ತಿರುವ ಹೊಟೇಲ್!

Bangalore : ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಸರ್ಕಾರವು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಸದ್ಯ ನಗರದಲ್ಲಿನ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮತ ಹಾಕಿದವರಿಗೆ ಉಚಿತ ಆಹಾರ ನೀಡುತ್ತಿದೆ. ಮತ ಹಾಕಿದ ಗುರುತನ್ನು ತೋರಿಸಿದರೆ ಸಾಕು ಉಚಿತವಾಗಿ ಬಿಸಿ ಬಿಸಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ನ್ನು ನೀಡುತ್ತಿದೆ. ಶಾಯಿಯನ್ನು ತೋರಿಸುವವರಿಗೆ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ಅನ್ನು ಉಚಿತವಾಗಿ ನೀಡುತ್ತಿದೆ. ಮತದಾನದ ಶೇಕಡಾ ಪ್ರಮಾಣ ಹೆಚ್ಚಿಸುವುದಕ್ಕಾಗಿ […]

Bengaluru Just In Karnataka Politics State

Karnataka Assembly Election: ಮತದಾರರ ಪಟ್ಟಿಯಲ್ಲಿ ಹೆಸರೇ ನಾಪತ್ತೆ! ಬಹುತೇಕ ಕಡೆ ಮತದಾರರ ಆಕ್ರೋಶ!

Bangalore : ರಾಜ್ಯ ವಿಧಾನಸಭೆ (Karnataka Assembly Election) ಗೆ ಇಂದು ಮತದಾನ ನಡೆಯುತ್ತಿದೆ. ಜನರು ಹಕ್ಕ ಚಲಾಯಿಸಲು ಮತಗಟ್ಟೆಗೆ ಉತ್ಸಾಹದಿಂದ ತೆರಳುತ್ತಿದ್ದಾರೆ. ಆದರೆ, ಈ ಬಾರಿ ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕಾಣೆಯಾಗಿರುವ ಎಂಬ ಆರೋಪಗಳು ಹೆಚ್ಚಾಗಿ ಕೇಳಿ ಬಂದಿವೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ಸಾಹದಿಂದ ಮತ ಚಲಾಯಿಸಲು ಬಂದವರಿಗೆ ನಿರಾಸೆಯಾಗಿದ್ದು,ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಯನಗರ(Jayanagar) ಕ್ಷೇತ್ರದ ವ್ಯಾಪ್ತಿಯಲ್ಲಿ ಜೆ.ಪಿ. ನಗರ 5ನೇ ಹಂತದಲ್ಲಿರುವ ಸಂವೇದ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾರರ ಹೆಸರು ನಾಪತ್ತೆಯಾಗಿದೆ. ಹೌದು ಒಂದೇ […]

Bengaluru Just In Karnataka Politics State

Karnataka Assembly Election: ಮತದಾನ ಮಾಡಿದ ಒಂದೇ ಕುಟುಂಬದ 65 ಜನ!

ವಿಧಾನಸಭೆಗೆ ಚುನಾವಣೆ (Karnataka Assembly Election) ಮತದಾನ ಭರದಿಂದ ಸಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ (Chikkaballapura) ಒಂದೇ ಕುಟುಂಬದ 65 ಮಂದಿ ಏಕಕಾಲಕ್ಕೆ ಮತದಾನ ಮಾಡಿದ್ದಾರೆ. ನಗರದ ಬಾದಾಮ್ ಕುಟುಂಬದವರಿಂದ ಮತದಾನ ನಡೆದಿದೆ. ಒಂದೇ ಕುಟುಂಬದ 65 ಮಂದಿಯೂ ಏಕಕಾಲಕ್ಕೆ ಜ್ಯೂನಿಯರ್ ಕಾಲೇಜು ಆವರಣಕ್ಕೆ ಬಂದು ಮತ (Vote) ಚಲಾಯಿಸಿದ್ದಾರೆ. ಬಾದಾಮ್ ಕುಟುಂಬದ ಸದಸ್ಯರೆಲ್ಲರೂ ಒಂದೇ ಬಾರಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುವುದರ ಮೂಲಕ ಮಾದರಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಬಾದಾಮ್ ಕುಟುಂಬಸ್ಥರು, ಪ್ರತಿ ಬಾರಿಯೂ ಕುಟುಂಬಸ್ಥರೆಲ್ಲರೂ ಒಮ್ಮೆಲೆ ಆಗಮಿಸಿ […]

Bengaluru Just In Karnataka Politics State

Karnataka Assembly Election: ಕುಟಂಬ ಸಮೇತರಾಗಿ ತೆರಳಿ ಮತದಾನ ಮಾಡಿದ ಸಿಎಂ ಬೊಮ್ಮಾಯಿ!

ಇಂದು ರಾಜ್ಯ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಉತ್ಸುಕರಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿಯೊಂದಿಗೆ ಶಿಗ್ಗಾಂವಿ ಪಟ್ಟಣದ ಸರಕಾರಿ ಕನ್ನಡ ಹಿರಿಯ ಮಾದರಿ ಗಂಡುಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ ‌102ರಲ್ಲಿ ಹಕ್ಕು ಚಲಾಯಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ […]

Bengaluru Crime Just In Karnataka Politics State

Karnataka Assembly Election: ಮತ ಹಾಕಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು! ಮತಗಟ್ಟೆಯ ಆವರಣದಲ್ಲಿಯೇ ನಿಧನ!

Bangalor : ಇಂದು ರಾಜ್ಯಲ್ಲಿನ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ (Vote) ನಡೆಯುತ್ತಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ, ಈ ಸದರ್ಭದಲ್ಲಿ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ಮತದಾನ ಮಾಡಲು ಕೇಂದ್ರಕ್ಕೆ ಬಂದಿದ್ದ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಘಟನೆ ಹಾಸನ (Hassan) ಮತ್ತು ಬೆಳಗಾವಿಯಲ್ಲಿ (Belagavi) ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಜಯಣ್ಣ (49) ಹಕ್ಕು ಚಲಾಯಿಸಿದ ನಂತರ ಕೊಠಡಿಯಿಂದ ಹೊರ […]