Kornersite

Bengaluru Entertainment Just In Karnataka Politics Sandalwood State

Karnataka Assembly Election: ನಾನು ಜಾತಿಗಾಗಿ ಪ್ರಚಾರಕ್ಕೆ ಬಂದಿಲ್ಲ; ಸುದೀಪ್

ನಾನು ಜಾತಿ(Caste)ಯ ಪರವಾಗಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದೇನೆ ಅಂದುಕೊಳ್ಳಬೇಡಿ ಎಂದು ನಟ, ಕಿಚ್ಚ ಸುದೀಪ್ (Sudeep) ಮನವಿ ಮಾಡಿದ್ದಾರೆ. ಯಮಕನಮರಡಿ (Yamakanamaradi) ವಿಧಾನಸಭಾ ಕ್ಷೇತ್ರದ ವಂಟಮೂರಿ ಗ್ರಾಮದಲ್ಲಿ ರೋಡ್ ಶೋ ನಂತರ ಮಾತನಾಡಿದ ಅವರು, ನಮ್ಮದು ಯಾವ ಜನಾಂಗ. ನಾನು ಎಲ್ಲಿ ಹುಟ್ಟಿದೆ ಎನ್ನುವುದು ಮುಖ್ಯವಲ್ಲ. ಮನುಷ್ಯನಾಗಿರುವುದು, ಸ್ನೇಹಿತನಾಗಿರುವುದು ಮುಖ್ಯ. ಆಗ ಮಾತ್ರ ನಾವು ಎಲ್ಲ ಮನಸ್ಸುಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ನಾನು ನಿಮ್ಮ ಸಹೋದರ, ಸ್ನೇಹಿತನಾಗಿ ಬಂದಿದ್ದೇನೆ. ನನ್ನ ಬಾಂಧವರ ಪರ ತುಂಬಾ ಪ್ರೀತಿ ಇದೆ’ […]

Bengaluru Just In Karnataka Politics State

karnataka Assembly Election: ಸೇಬು ಹಣ್ಣಿನ ಹಾರಕ್ಕೆ ಮುಗಿಬಿದ್ದ ಬಿಜೆಪಿ ಕಾರ್ಯಕರ್ತರು!

Tumakuru : ರಾಜ್ಯದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಎಲ್ಲ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ಬ್ಯೂಸಿಯಾಗಿದ್ದಾರೆ. ಆಡಳಿತ ರೂಢ ಬಿಜೆಪಿಯು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಅನುಭವಿಸುವುದಕ್ಕಾಗಿ ರಾಷ್ಟ್ರೀಯ ನಾಯಕರ ಮೊರೆ ಹೋಗಿದೆ. ಹೀಗಾಗಿ ಯಡಿಯೂರಪ್ಪ ಅವರು ಕೂಡ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ರೋಡ್ ಶೋ ನಂತರ ಸೇಬಿಗಾಗಿ ಮುಗಿ ಬಿದ್ದ ಘಟನೆ ತುಮಕೂರು ಗ್ರಾಮಾಂತರದ ಹೆಬ್ಬೂರಿನಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರದ ಹೆಬ್ಬೂರಿನಲ್ಲಿ ಮತ ಪ್ರಚಾರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯಡಿಯೂರಪ್ಪ […]

Bengaluru Just In Karnataka Politics State

Karnataka Assembly Election: ಜನರಿಗೆ ಭರವಸೆಗಳ ಮಹಾಪೂರ ಹರಿಸಿದ ಬಿಜೆಪಿ; ಪ್ರಣಾಳಿಕೆ ಬಿಡುಗಡೆ!

Bangalore : ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಮತದಾರರನ್ನು ಓಲೈಸಿಕೊಳ್ಳಲು ಎಲ್ಲ ಪಕ್ಷಗಳು ಪ್ರಯತ್ನ ನಡೆಸುತ್ತಿವೆ. ಈಗಾಗಲೇ ಕಾಂಗ್ರೆಸ್ 6 ಗ್ಯಾರಂಟಿಗಳನ್ನು ಬಿಡುಗಡೆ ಮಾಡಿದ್ದು, ಇಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. […]

Bengaluru Karnataka Politics State

karnataka Assembly Election: ಪ್ರಧಾನಿ ನಾಲಾಯಕ್ ಎಂದ ಮಾಜಿ ಸಚಿವ!

Kalaburagi : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ(Mallikarjun Kharge) ಪ್ರಿಯಾಂಕ್ ಖರ್ಗೆ(Priyank Kharge) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ನಾಲಾಯಕ್‌ ಎಂದು ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಸೇಡಂ ಮಳಖೇಡಕ್ಕೆ ಬಂದ ಸಂದರ್ಭದಲ್ಲಿ ಬಂಜಾರಾ (Banjara) ಸಮಾಜದವರಿಗೆ ಈ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ ಬಂಜಾರಾ ಸಮುದಾಯದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದೆ. ನಿಮ್ಮ ಸಮಾಜದಲ್ಲಿ ಇಂತಹ ನಾಲಾಯಕ್‌ ಮಗನಿದ್ದರೆ ಹೇಗೆ ನಡೆಯುತ್ತೆ ಎಂದು ಕಿಡಿಕಾರಿದ್ದಾರೆ. ದೇಶ ನಡೆಸುವುದು ಮಾತ್ರವಲ್ಲ. […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿರುವ ರಮ್ಯಾ!

Bangalore : ಕಾಂಗ್ರೆಸ್ (Congress) ಮುಖಂಡೆ, ಮಾಜಿ ಸಂಸದೆ, ನಟಿ ರಮ್ಯಾ (Ramya) ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ. ಚುನಾವಣೆ (Election)ಯ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಪಕ್ಷಗಳು ಸ್ಟಾರ್ ಪ್ರಚಾರಕರನ್ನು ಕರೆ ತಂದು ಪ್ರಚಾರ ಮಾಡುತ್ತಿವೆ. ನಟಿ ರಮ್ಯಾ ಕಾಂಗ್ರೆಸ್ ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಮೇ 4ರಂದು ರಮ್ಯಾ ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಪ್ರಚಾರ […]

Bengaluru Just In Karnataka Politics State

Karnataka Assembly Election: 6ನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!

Bangalore : ರಾಜ್ಯ ವಿಧಾನಸಭೆ ಚುನಾವಣೆ (Karmnataka Assembly Elections 203) ಕಾವು ರಂಗೇರಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಒಂದಕ್ಕಿಂತ ಒಂದು ಪಕ್ಷ ಗ್ಯಾರಂಟಿ, ಭರವಸೆ ನೀಡುತ್ತ ಮತದಾರರನ್ನು ಸೆಳೆಯುತ್ತಿವೆ. ಇಂದು ಬಿಜೆಪಿಯ ಪ್ರಣಾಳಿಕೆ ಕೂಡ ಬಿಡುಗಡೆಯಾಗಲಿದೆ. ಸದ್ಯ 5 ಗ್ಯಾರಂಟಿ ಬಿಡುಗಡೆ ಮಾಡಿದ್ದು, ಈಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಹಾಗೂ ಬಿಸಿಯೂಟ ನೌಕರರಿಗೆ […]

Bengaluru Just In Karnataka Maharashtra National State Uttar Pradesh

LPG Rat: ಅಡುಗೆ ಅನಿಲದ ಬೆಲೆಯಲ್ಲಿ ಭಾರೀ ಇಳಿಕೆ!

ಮೇ 1ರಂದು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್(LPG Cylinder) ಬೆಲೆಯಲ್ಲಿ ಭಾರೀ ಕಡಿಮೆಯಾಗಿದ್ದು, ಗ್ರಾಹಕರು ಸಂತಸ ಪಡುವಂತೆ ಆಗಿದೆ. ಮೇ 1, 2023 ರಂದು ವಾಣಿಜ್ಯ LPG ಸಿಲಿಂಡರ್‌ಗಳ ದರವನ್ನು ಕಡಿತಗೊಳಿಸಿದ ನಂತರ, ಅದರ ಬೆಲೆಗಳು ಇಡೀ ದೇಶದಲ್ಲಿ ಜಾರಿಗೆ ಬಂದಿವೆ. ಗ್ಯಾಸ್ ಸಿಲಿಂಡರ್ ಬೆಲೆ ಒಂದೇ ಬಾರಿಗೆ 171.50 ರೂ. ಇಳಿಕೆ ಕಂಡಿದೆ. ಸದ್ಯ 14.2 ಕೆಜಿ ಗೃಹ ಬಳಕೆಯ ಅಡುಗೆ ಅನಿಲದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದೆಹಲಿಯಲ್ಲಿ ವಾಣಿಜ್ಯ LPG ಸಿಲಿಂಡರ್ 1856.50 […]

Bengaluru Just In Karnataka Politics State

Karnataka Assembly Election: ಪ್ರಣಾಳಿಕೆ ಬಿಡುಗಡೆ ಮಾಡಲಿರುವ ಬಿಜೆಪಿ; ಮಹಿಳೆಯರಿಗೆ ಬಂಪರ್ ಗಿಫ್ಟ್!?

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Karnataka Assembly Elections 2023)ಯ ಕಾವು ಜೋರಾಗಿದೆ. ಪಕ್ಷಗಳು ಒಂದಕ್ಕಿಂತ ಒಂದು ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕೊಡುಗೆಗಳನ್ನು ನೀಡುತ್ತಿವೆ. ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವ ಬಯಕೆ ಹೊಂದಿರುವ ಕಾಂಗ್ರೆಸ್ (Congress) ಸಾಲು ಸಾಲು ಉಚಿತ ಘೋಷಣೆಗಳನ್ನು ಮಾಡಿದೆ. ಇನ್ನೊಂದೆಡೆ ಪಂಚರತ್ನ ಹೆಸರಿನಲ್ಲಿ ಜೆಡಿಎಸ್ (JDS) ಪಕ್ಷವು ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಮ್ಮೆ ಅಧಿಕಾರದ ಕನಸು ಕಾಣುತ್ತಿರುವ ಬಿಜೆಪಿ, ನಾಳೆ ಬೆಂಗಳೂರಿನಲ್ಲಿ ಪ್ರಣಾಳಿಕೆ ಬಿಡುಗಡೆ (BJP Manifesto) ಮಾಡಲು ಮುಂದಾಗಿದೆ. […]

Bengaluru Crime Just In Karnataka Politics State

Karnataka Assembly Election: ಹೆಚ್ಚಿನ ಜರನ್ನು ಸೇರಿಸಲು ಹಣದ ಆಮಿಷ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು!

Chikkodi : ಕುಡಚಿ (Kudachi) ವಿಧಾನಸಭಾ ಕ್ಷೇತ್ರದಲ್ಲಿ ಏ. 29ರಂದು ನಡೆದ ಬಿಜೆಪಿ (BJP) ಸಮಾವೇಶಕ್ಕೆ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ (P.Rajeev) ಸೇರಿದಂತೆ ಮತ್ತಿಬ್ಬರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ದೂರು ದಾಖಲಾಗಿದೆ. ಈ ಕಾರ್ಯಕರ್ಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಹೀಗಾಗಿ ಹೆಚ್ಚಿನ ಜನರನ್ನು ಸೇರಿಸುವುದಕ್ಕಾಗಿ ಮುಗಳಖೋಡ ಪಟ್ಟಣದ ಬಳಿ ಏಪ್ರಿಲ್ 29ರಂದು ಹಣ ಹಂಚಿಕೆ ಮಾಡಿ ಆಮಿಷ ತೋರಿಸಲಾಗಿದೆ ಎನ್ನುವ […]

Bengaluru Just In Karnataka Politics State

Karnataka Assembly Election: ಮೈಸೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಮೋದಿ; ಹೂವಿನ ಸುರಿಮಳೆ!

Mysore : ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಘಟಾನುಘಟಿ ನಾಯಕರೆಲ್ಲ ರಾಜ್ಯಕ್ಕೆ ಆಗಮಿಸಿ, ಹಗಲಿರುಳು ಪ್ರಚಾರ ಕಾರ್ಯ ನಡೆಸಿದ್ದಾರೆ. ಅಷ್ಟೇ ಅಲ್ಲ, ಗೆಲ್ಲುವ ತಂತ್ರ- ಪ್ರತಿ ತಂತ್ರ ರೂಪಿಸುತ್ತಿದ್ದಾರೆ. ಕರ್ನಾಟಕದಲ್ಲಿ (Karnataka) ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಪ್ರಧಾನಿ ಮೋದಿ (Narendra Modi) ಪಟ್ಟ ತೊಟ್ಟಂತಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ (Mysuru) ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ (Road Show) ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ […]