Kornersite

Just In Karnataka Politics State

Karnataka Assembly Election: ಮಕ್ಕಳ ಮೊಟ್ಟೆಯಲ್ಲಿಯೂ ಭ್ರಷ್ಟಾಚಾರ ಮಾಡಿದ ಬಿಜೆಪಿ- ಪ್ರಿಯಾಂಕಾ

Belagavi : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಎಲ್ಲ ನಾಯಕರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರ (BJP Government) ಮೊಟ್ಟೆಯಲ್ಲೂ ಮೋಸ ಮಾಡುವುದನ್ನು ಬಿಟ್ಟಿಲ್ಲ. ಗುತ್ತಿದಾರರ ಸಂಘದವರು ಪತ್ರ ಬರೆದರೂ ಪ್ರಧಾನಿ ಮೋದಿಯಿಂದ ಉತ್ತರ ಬರಲಿಲ್ಲ ಎಂದು ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು ಮೊಟ್ಟೆಯಲ್ಲಿಯೂ ಕಾಸು […]

Bengaluru Just In Karnataka Politics State

Karnata Assembly Election: ಜೆಡಿಎಸ್, ಕಾಂಗ್ರೆಸ್ ಗೆ ಮತ ನೀಡಿದರೆ, ಅಭಿವೃದ್ಧಿಗೆ ಹಿನ್ನಡೆ ಆದಂತೆ!

Ramanagar : ಮತದಾರರು ಜೆಡಿಎಸ್‌ಗೆ (JDS) ಮತ ನೀಡಿದರೆ ಅದು ಕಾಂಗ್ರೆಸ್‌ನ (Congress) ಖಾತೆಗೆ ಹೋಗುತ್ತದೆ. ಕರ್ನಾಟಕದಲ್ಲಿ (Karnataka) ಅಸ್ಥಿರ ಸರ್ಕಾರ ಆಗಲಿದೆ. ಇದರಿಂದ ಅಭಿವೃದ್ಧಿ ಅಸಾಧ್ಯ. ಹೀಗಾಗಿ ಬಿಜೆಪಿಗೆ ಮತ ನೀಡಿ ದು ಪ್ರಧಾನಿ ನರೇಂದ್ರ ಮೋದಿ (Narendra Modi) ಮನವಿ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅಸ್ಥಿರ ಸರ್ಕಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರಣವಾಗಿದೆ. ಹೊರಗಿನ ನೋಟಕ್ಕಷ್ಟೇ ಎರಡು, ಒಳಗಡೆ ಎರಡೂ ಒಂದೇ ಆಗಿದೆ. ಎರಡೂ ಪಕ್ಷಗಳು ಭ್ರಷ್ಟಾಚಾರಕ್ಕೆ […]

Bengaluru Just In Karnataka Politics State

Karnataka Assembly Election: ಕಾಲಿಗೆ ಬಿದ್ದವರಿಗೆ ಸಂಸ್ಕೃತಿ ಹೇಳಿಕೊಟ್ಟ ಮೋದಿ!

Kolar : ಪ್ರಧಾನಿ ನರೇಂದ್ರ ಮೋದಿ ಅವರು ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದೆ. ಕೋಲಾರ (Kolar) ತಾಲೂಕಿನ ಕೆಂದಟ್ಟಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾವೇಶದ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ಬಿಜೆಪಿ (BJP) ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಲಿಗೆರಗಿದ ಕೆಜಿಎಫ್ ಬಿಜೆಪಿ ಮುಖಂಡ ಶ್ರೀನಿವಾಸ್‌ಗೆ ಮೋದಿ ಬೆನ್ನಿಗೆ ಗುದ್ದಿ ಇದು ಬಿಜೆಪಿ ಸಂಸ್ಕೃತಿಯಲ್ಲ ಎಂದು ಹೇಳಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಿಗೆ ಸಂಸದ […]

Just In Kornotorial

Karnataka Assembly Election: ಲಿಂಗಾಯತರು ಅಲ್ಲ, ಒಕ್ಕಲಿಗರು ಅಲ್ಲ…! ಈ ಬಾರಿ ಸಿಎಂ ಆಗೋರು ಯಾರು ಗೊತ್ತಾ? ನಾಯಕರ ತಲೆಯಂದ್ರೆ ತಲೆ!

ಲಿಂಗಾಯತ ಮತದಾರ…ಲಿಂಗಾಯತ ನಾಯಕ….ಲಿಂಗಾಯತ ಸಚಿವ…ಲಿಂಗಾಯತ ಸಿಎಂ…!! ಸದ್ಯದ ರಾಜಕೀಯ ಕಣದಲ್ಲಿ ಹೆಚ್ಚಾಗಿ ಮಾರ್ದನಿಸುತ್ತಿರುವ ಪದವಾಗಿದೆ. ಇದು ನಾಯಕರ, ಪಕ್ಷಗಳ ಅಜೆಂಡಾ ಕೂಡ ಆಗಿ ಬಿಟ್ಟಿದೆ. ರಾಜ್ಯದ ಮತದಾರರ ಪೈಕಿ ದೊಡ್ಡ ಬಾಹುಳ್ಯ ಹೊಂದಿರುವ ಈ ಸಮುದಾಯದ ಮತದಾರರನ್ನು ಸೆಳೆಯುವುದಕ್ಕಾಗಿಯೇ ಎಲ್ಲ ಪಕ್ಷಗಳು ಈಗ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಹೀಗಾಗಿಯೇ ಗಾಳ ಹಾಕಿ ಮೀನು ಹಿಡಿದಂತೆ ಲಿಂಗಾಯತ- ಒಕ್ಕಲಿಗರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಆದರೆ, ರಾಜಕೀಯ ನಾಯಕರನ್ನು ನಾವು ಸುಲಭವಾಗಿ ತಿಳಿದುಕೊಳ್ಳುವಂತಿಲ್ಲ. ಎಲ್ಲಿ ಯಾವ ಮಂತ್ರ ಬಿತ್ತಿದರೆ, ಯಾವ ಹಣ್ಣು […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ!

ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಂಜೆ ಹಗುರಾಗಿ ಮಳೆಯಾಗುವ […]

Bengaluru Just In Karnataka Politics State

karnataka Assembly Election: ಹೇಗಿರಲಿದೆ ಬ್ಯಾಲೆಟ್ ಪೇಪರ್ ಮತದಾನ!!?

Bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಯು ಮೇ. 10ರಂದು ನಡೆಯಲಿದೆ. ಹೀಗಾಗಿ ಎಲ್ಲ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಶುರುವಾಗಿದೆ(Ballot Paper Voting). ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನ ಎಲೆಕ್ಷನ್ ಕಮಿಷನ್ ಆರಂಭಿಸಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಈ ಮತದಾನ ಆರಂಭವಾಗಿದೆ. ಇದೇ ಮೊದಲ […]

Bengaluru Just In Karnataka Politics State

Karnataka Assembly Election: ಬಿಜೆಪಿಗೆ ನೆಲೆ ಇಲ್ಲದ ಕ್ಷೇತ್ರದಲ್ಲಿ ಇಂದು ಪ್ರಧಾನಿಯಿಂದ ಪ್ರಚಾರ!

Mysore : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ. ಭಾನುವಾರ ಹಳೇ ಮೈಸೂರು (Old Mysuru) ಭಾಗದ ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅಮಿತ್ ಶಾ (Amitshah) ಅವರು ಮೈಸೂರಿಗೆ ಬಂದು ಹೋದ ನಂತರ ಪ್ರಧಾನಿ ಮೋದಿ ಅವರು ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಸಂಜೆ ಸಾಂಸ್ಕೃತಿಕ ನಗರಿಯಲ್ಲಿ ರೋಡ್ ಶೋ ನಡೆಯಲಿದ್ದು, ಮೈಸೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ಮತ ಯಾಚನೆ ನಡೆಸಲಿದ್ದಾರೆ. […]

Bengaluru Just In Karnataka Politics State

Karnataka Assembly Election: ಜಾತಿ, ಧರ್ಮ ವಿಭಜನೆಯಿಂದ ಬಿಜೆಪಿಗೆ ಮಾತ್ರ ಲಾಭ, ಜನರಿಗಲ್ಲ; ಪ್ರಿಯಾಂಕಾ

Karwar : ಜಾತಿ ಹಾಗೂ ಧರ್ಮ ವಿಭಜನೆಯಿಂದ ಬಿಜೆಪಿಗೆ (BJP) ಲಾಭವಾಗಲಿದೆಯೇ ಹೊರತು, ಜನರಿಗೆ ಅಲ್ಲ ಎಂದು ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ( Priyanka Gandhi) ಆರೋಪಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ DFA ಗ್ರೌಂಡ್‌ ನಲ್ಲಿ ಹಳಿಯಾಳ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ. ದೇಶಪಾಂಡೆ ಪರ ನಡೆದ ಪ್ರಚಾರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ 40% ಸರ್ಕಾರ, ಅದು 2.5 ಲಕ್ಷ ಕೋಟಿ ರೂ. ಹಣ ಲೂಟಿ ಮಾಡಿದೆ. ಎಲ್ಲೆಲ್ಲಿ ಸಿಗುತ್ತದೋ ಅಲ್ಲೆಲ್ಲ ಲೂಟಿ […]

Bengaluru Just In Karnataka Politics State

Karnataka Assembly Election: ರಾಜ್ಯ ಚುನಾವಣೆಗೆ ಧುಮುಕಿದ ಪ್ರಧಾನಿ ಮೋದಿ!

Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾಲಿಟ್ಟಿದ್ದಾರೆ. ನಗರದ ನೈಸ್ ರೋಡ್ ಜಂಕ್ಷನ್‍ನಿಂದ ಸುಮನಹಳ್ಳಿಯವರೆಗೆ ಅದ್ಧೂರಿಯಾಗಿ ರೋಡ್ ಶೋ ನಡೆಯಿತು. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 5 ಕಿ.ಮೀನಲ್ಲಿ ರೋಡ್ ಶೋ ನಡೆಸಿದ್ದಾರೆ. ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರ ಗುರಿಯಾಗಿಸಿಕೊಂಡು ಬಿಜೆಪಿ ಚಿಹ್ನೆ ಇರುವ ಪೇಟ ಧರಿಸಿ ಮೋದಿ ರೋಡ್ ಶೋ ನಡೆಸಿದರು. ಬೆಂಗಳೂರು […]

Bengaluru Just In Karnataka Politics State

Karnataka Assembly Election: ಶಾಸಕ ರೇಣುಕಾಚಾರ್ಯರಿಗೆ ಮುಖಭಂಗ; ಗ್ರಾಮದೊಳಗೆ ಬಿಡದ ಜನರು!

ಬಿಜೆಪಿ ಶಾಸಕ ಎಂ.ಪಿ. ರೇಣುಕಾರ್ಯಾಚರಿಗೆ ಮತದಾರರು ಚಳಿ ಬಿಡಿಸಿದ್ದಾರೆ. ನ್ಯಾಮತಿ ತಾಲೂಕಿನ ಕಂಕನಹಳ್ಳಿ ತಾಂಡಾದಲ್ಲಿ (Kankanagalli Tanda) ನಡೆದಿದೆ. ಚುನಾವಣೆ (Assembly Election) ಹಿನ್ನೆಲೆ ಶಾಸಕ ರೇಣುಕಾಚಾರ್ಯ ತಮ್ಮ ಬೆಂಬಲಿಗರ ಜೊತೆಯಲ್ಲಿ ಕಂಕನಹಳ್ಳಿ ತಾಂಡಾಕ್ಕೆ ಪ್ರಚಾರಕ್ಕಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಒಳಗೆ ಬಿಡದೆ, ಮರಳಿ ಕಳುಹಿಸಿದ್ದಾರೆ. ಈ ಗ್ರಾಮದಲ್ಲಿ ನಿಮ್ಮಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಎಸ್ಸಿ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಮೋಸ ಮಾಡಿದ್ದೀರಿ. ಒಳ ಮೀಸಲಾತಿ ತಂದು ಲಂಬಾಣಿ ಸಮುದಾಯದ […]