Kornersite

Bengaluru Just In Karnataka Politics State

Karnataka Assembly Election: ಪ್ರಚಾರದ ವೇಳೆ ಕುಸಿದು ಬಿದ್ದ ಸಿದ್ದರಾಮಯ್ಯ!

Ballari : ವಿಧಾನಸಭಾ ಚುನಾವಣೆ (Karnataka Election 2023)ಯ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ (Siddaramaiah) ಕಾರು ಹತ್ತುತ್ತಿದ್ದಂತೆ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ ಶ್ರೀನಿವಾಸ್ ಪರ ಪ್ರಚಾರ ನಡೆಸಲು ತೆರಳಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್‌ನಲ್ಲಿ ಬ್ಯೂಸಿಯಾಗಿದ್ದರು. ಕೆಲವೇ ಕ್ಷಣಗಳಲ್ಲಿಯೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಲ ಬಲಿ ಕುಸಿದು ಬಿದ್ದಿದ್ದಾರೆ.ಸಿದ್ದರಾಮಯ್ಯ ಅವರು ಕುಸಿದು ಬೀಳುತ್ತಿದ್ದಂತೆ ಹಿಡಿದುಕೊಂಡ ವೈದ್ಯರು, ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ […]

Bengaluru Just In Karnataka Politics State

Karnataka Assembly Election: ಮಳೆಯನ್ನೂ ಲೆಕ್ಕಿಸದೆ ಭಾಷಣ ಮಾಡಿದ ರಾಹುಲ್ ಗಾಂಧಿ!

Ballari : ರಾಜ್ಯದಲ್ಲಿ ಚುನಾವಣೆಯ ಹವಾ ಜೋರಾಗಿದೆ. ಎಲ್ಲ ಪಕ್ಷಗಳ ನಾಯಕರು ವಿಶ್ರಾಂತಿ ಪಡೆಯದೆ ಪ್ರಚಾರ ಕೈಗೊಂಡಿದ್ದಾರೆ. ಈ ಮೂಲಕ ಜನರ ಮನಸ್ಸು ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬಳ್ಳಾರಿ ಹಾಗೂ ಕಲಬುರಗಿಯಲ್ಲಿ ಪ್ರಚಾರ ಕೈಗೊಂಡಿದ್ದು, ಮಳೆ ಬಂದರೂ ಭಾಷಣ ಮಾಡಿದ್ದಾರೆ. ಜೇವರ್ಗಿಯಲ್ಲಿ ಅಜಯ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿತ್ತು. ರಾಹುಲ್ ಗಾಂಧಿ ಆಗಮನಕ್ಕೂ ಮುನ್ನವೇ ಮಳೆ ಆರಂಭವಾಗಿತ್ತು. ಮಳೆಯಿಂದ ರಕ್ಷಣೆ ಪಡೆಯಲು ಕ್ರೀಡಾಂಗಣದ ಗ್ಯಾಲರಿಯಲ್ಲಿ […]

Bengaluru Just In Karnataka Politics State

Karnataka Assembly Election: ರಾಜ್ಯದಲ್ಲಿ ನಾಳೆಯಿಂದಲೇ ಮತದಾನ ಆರಂಭ!

Bangalore : ರಾಜ್ಯದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಈ ಬಾರಿ ನೀಡಲಾಗಿತ್ತು. ಹೀಗಾಗಿ ಚುನಾವಣಾ ಆಯೋಗವು (Election Commission)ದ ವೇಳಾಪಟ್ಟಿಯಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (Ballot Paper Voting) ನಡೆಯಲಿದೆ. ಏ. 29ರಿಂದ ಮೇ 6ರ ವರೆಗೆ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದ್ದು, 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ […]

Bengaluru Crime Just In Karnataka Politics State

Crime News: ಪ್ರಚಾರದ ಸಂದರ್ಭದಲ್ಲಿ ಪರಮೇಶ್ವರ್ ತಲೆಗೆ ಕಲ್ಲು!

Tumakuru : ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಗುಂಪಿನಲ್ಲಿದ್ದ ದುಷ್ಕರ್ಮಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ (G Parameshwara) ಅವರ ಮೇಲೆ ಕಲ್ಲು ಎಸೆದಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ. ಪ್ರಚಾರದ ಸಂದರ್ಭದಲ್ಲಿ ಜಿ. ಪರಮೇಶ್ವರ್ ಅವರಿಗೆ ಬೃಹತ್ ಹಾರ ಹಾಕಿ ಅವರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು. ಈ ಸಂದರ್ಭದಲ್ಲಿ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್ ಮೇಲೆ ಕಲ್ಲೆಸೆಯಲಾಗಿದೆ ಎಂದು ತಿಳಿದು ಬಂದಿದೆ. ಜಿ. ಪರಮೇಶ್ವರ್ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ […]

Bengaluru Just In Karnataka Politics State

Karnataka Assembly Election: ಸೋನಿಯಾ ಗಾಂಧಿ ಏನು ವಿಷ ಕನ್ಯೆನಾ?

Koppal : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದೆ. ಹೀಗಾಗಿ ಆರೋಪ- ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಈಗ ಈ ಅಖಾಡಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು (Narendra Modi) ನಾಗರಹಾವಿಗೆ ಹೋಲಿಸಿದ್ದಾರೆ. ಹಾಗಾದರೆ, ಸೋನಿಯಾ ಗಾಂಧಿ (Sonia Gandhi) ವಿಷಕನ್ಯೆನಾ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಕೇಳಿದ್ದಾರೆ. ಮೋದಿ ವಿಷದ ಹಾವು ಎಂಬ ಖರ್ಗೆಯವರ (Mallikarjun Kharge) ಹೇಳಿಕೆ ಕುರಿತಾಗಿ ಕೊಪ್ಪಳದ (Koppal) ಕಾರ್ಯಕ್ರಮವೊಂದರಲ್ಲಿ […]

Bengaluru Just In Karnataka Politics State

Karnataka Assembly Election: ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ ಕುಮಾರ್!

Bangalore : ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗೀತಾ ಅವರಿಗೆ ಶಾಲು ಹಾಕಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ನಟ ಶಿವರಾಜ್ […]

Just In Karnataka Politics State

Breaking News: ಸಿದ್ದರಾಮಯ್ಯ ಅವರ ಸಹೋದರನ ಮನೆಯ ಮುಂದೆ ಗಲಾಟೆ ನಡೆಯಿತು- ಸೋಮಣ್ಣ

Mysore : ವರುಣಾ(Varuna) ವಿಧಾನಸಭಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್‌ (Congress) ಹಾಗೂ ಬಿಜೆಪಿ (BJP) ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ (V.Somanna) ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆಯ ಎದುರೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ವಿ.ಸೋಮಣ್ಣ ಅವರು ಆಸ್ಪತ್ರೆಗೆ ತೆರಳಿ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಣ್ಣನ‌ ಮನೆ ಮುಂದೆಯೇ ಈ ಗಲಾಟೆ ನಡೆಯಿತು. […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ಸಲ್ಲಿಸಿದ ಬಿಜೆಪಿ!

Bangalore : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ ಎನ್ನಲಾಗಿದೆ. ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತದೆ. ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ […]

Bengaluru Crime Just In Karnataka Politics State

Karnataka Assembly Election: ಬಿಜೆಪಿ ಪ್ರಚಾರ ರಥದ ಮೇಲೆ ಕಲ್ಲು ತೂರಾಟ; ಓರ್ವ ವ್ಯಕ್ತಿ ಗಾಯ!

ವಿ.ಸೋಮಣ್ಣ ಪರ ಸಿದ್ದರಾಮನಹುಂಡಿಯಲ್ಲಿ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ (BJP) ಪ್ರಚಾರ ರಥದ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವ ಸಂದರ್ಭದಲ್ಲಿ ಈಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವಿದ್ದು, ಘಟನೆಗೆ ಸಂಬಂಧಿಸಿ ನಾಗೇಶ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ. ಪ್ರಚಾರಕ್ಕಾಗಿ ಬಿಜೆಪಿ ನಾಯಕರು ಸಿದ್ದರಾಮಯ್ಯನಹುಂಡಿಗೆ ತೆರಳುತ್ತಿದ್ದಂತೆ ಸ್ಥಳೀಯರು […]

Bengaluru Just In Karnataka Politics State

Karnataka Assembly Election: ನಾಳೆ ಕಾಂಗ್ರೆಸ್ ಪಕ್ಷ ಸೇರಲಿರುವ ಗೀತಾ ಶಿವರಾಜ್ ಕುಮಾರ್!

ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷ […]