Kornersite

Bengaluru Just In Karnataka National Politics State

Karnataka Assembly Election: ಅಜ್ಜಿಯ ಪ್ರತಿರೂಪದಂತೆ ಇದ್ದೀರಿ ಅಂದ ಮಹಿಳೆ ತಬ್ಬಿಕೊಂಡ ಪ್ರಿಯಾಂಕಾ!

Chamarajanagar : ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರ್ಜರಿಯಾಗಿ ಪ್ರಚಾರ ನಡೆಸಿದ್ದು, ಮಹಿಳಾ ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ಹಂಚಿಕೊಂಡರು. ಜಿಲ್ಲೆಯ ಹನೂರಿನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿಯೂ ಕಾರಿನಿಂದ ಇಳಿದು ಜನರ ಬಳಿ ತೆರಳಿದ ಪ್ರಿಯಾಂಕಾ ಗಾಂಧಿ ಹಸ್ತಲಾಘವ ಕೊಟ್ಟು, ನಮಸ್ಕಾರ ಮಾಡಿದರು.ಕಾರ್ಯಕ್ರಮ ಮುಗಿದ ಮೇಲೆ ಕೂಡ ವೇದಿಕೆಯಿಂದ ಇಳಿದು ಜನರ ಬಳಿ ಮಿಂಚಿನ ಸಂಚಾರ ನಮಾಡಿದರು. ಡೆಸಿ ಗಮನ ಸೆಳೆದರು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ […]

Bengaluru Just In Karnataka Politics State

Karnataka Assembly Election: ವ್ಹಾರೆ ವ್ಹಾ..! ಅಮಿತ್ ಶಾ ಜೀ…ದೆಹಲಿಯಲ್ಲಿ ಕುಳಿತು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ!

Bangalore: ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿ ವಾಗ್ದಾಳಿ ನಡೆಸಿರುವ ಅವರು, ವ್ಹಾರೆ ವ್ಹಾ ಅಮಿತ್ ಶಾ ಜೀ, ದೆಹಲಿಯಲ್ಲಿ ಕೂತು ರಾಜ್ಯಗಳನ್ನು ಆಳಲು ಇದು ರಾಜಪ್ರಭುತ್ವ ಅಲ್ಲ, ಪ್ರಜಾಪ್ರಭುತ್ವ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಕರ್ನಾಟಕವನ್ನು ನರೇಂದ್ರ ಮೋದಿ ಅವರ ಕೈಗೆ ಕೊಡುವ ಚುನಾವಣೆಯಿದು ಎಂದು ಅಮಿತ್ ಶಾ ಹೇಳಿದ್ದ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಸರಣಿ ಟ್ವೀಟ್ ಮಾಡಿ […]

Bengaluru Just In Karnataka Politics State

Karnataka Assembly Election: ಜಗದೀಶ ಶೆಟ್ಟರ್ ಸೋಲಿಸಲು ಪಣ; ಟಾಸ್ಕ್ ಕೊಟ್ಟ ಅಮಿತ್ ಶಾ!

Bangalore : ಬಿಜೆಪಿ ಪಕ್ಷದಲ್ಲಿ ಕಡೆಗಣಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಸೇರಿದ ಜಗದೀಶ್ ಶೆಟ್ಟರ್ (Jagadish Shettar) ಹಾಗೂ ಲಕ್ಷ್ಮಣ ಸವದಿ (Lakshman Savadi) ಅವರನ್ನು ಸೋಲಿಸಲು ಬಿಜೆಪಿಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಲಾಗಿದೆ. ಈ ಇಬ್ಬರು ನಾಯಕರನ್ನು ಸೋಲಿಸಲು ಲಿಂಗಾಯತ ವೋಟ್ ಬ್ಯಾಂಕ್ (Lingayat Vote Bank) ಉಳಿಸಿಕೊಳ್ಳಲು ಬಿಜೆಪಿ ನಾಯಕರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಅವಿಭಜಿತ ಧಾರವಾಡ ಜಿಲ್ಲೆಯ 175 ನಾಯಕರ ಜೊತೆ ಅಮಿತ್ ಶಾ (Amit Shah) ಚರ್ಚೆ ನಡೆಸಿದ್ದಾರೆ. ಬಿಎಸ್‌ ಯಡಿಯೂರಪ್ಪ […]

Bengaluru Just In Karnataka Politics State

Karnataka Assembly Election: ಲಿಂಗಾಯತ ಹೇಳಿಕೆ ವಿಚಾರ; ಮಾಜಿ ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು!

Bangalore : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಯಲ್ಲಿ ಹೇಳಿಕೆ ನೀಡುವ ಸಂದರ್ಭದಲ್ಲಿ ಲಿಂಗಾಯತರ ವಿರುದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾನನಷ್ಟ ಮೊಕದ್ದಮೆ (Defamation case) ದಾಖಲಿಸಲಾಗಿದೆ. ಶಂಕರ್ ಶೇಟ್ ಎಂಬುವವರು ಮ್ಯಾಜಿಸ್ಟ್ರೇಟ್ ಕೋರ್ಟ್‌ ಗೆ (Magistrate Court) ದೂರು ನೀಡಿದ್ದು, ಕೋರ್ಟ್ ವಿಚಾರಣೆಯನ್ನು ಏ. 29ಕ್ಕೆ ಮುಂದೂಡಿದೆ. ಲಿಂಗಾಯತ ಸಿಎಂ ಭ್ರಷ್ಟಾಚಾರ ಎಸಗಿ, ರಾಜ್ಯ ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ […]

Bengaluru Just In Karnataka State

Rain Update: ರಾಜ್ಯದಲ್ಲಿ ಮೂರು ದಿನ ಇರಲಿದೆ ಮಳೆಯ ಅಬ್ಬರ!

bangalore : ರಾಜ್ಯದಲ್ಲಿ ಇಂದು ರಾತ್ರಿಯಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಬೆಂಗಳೂರು ನಗರದಲ್ಲಿ 5 ದಿನಗಳ ಕಾಲ ಮಳೆಯಾಗುವ (Bengaluru Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದ್ದು, ಚಾಮರಾಜನಗರ, ಚಿಕ್ಕಮಗಳೂರು ಕೊಡಗು, ಜಿಲ್ಲಿಗೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಗೆ ಹೆಚ್ಚಿನ […]

Bengaluru Just In Karnataka Politics State

Karnataka Assembly Election: ರೆಡ್ಡಿ ಕುಟುಂಬಗಳ ಮಧ್ಯೆ ಬಿಗ್ ಫೈಟ್; ಇದು ಬಳ್ಳಾರಿ ಕ್ಷೇತ್ರದ ಚಿತ್ರಣ!

Ballari : ಬಳ್ಳಾರಿ (Ballari) ಜಿಲ್ಲೆಯಲ್ಲಿ ಈ ಬಾರಿ ರೆಡ್ಡಿ ಕುಟುಂಬಗಳ ಮಧ್ಯೆಯೇ ಯುದ್ಧ ನಡೆಯುತ್ತಿದೆ. ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಕುಟುಂಬಕ್ಕೆ ಠಕ್ಕರ್ ಕೊಡಬಲ್ಲ ಮತ್ತೊಂದು ರೆಡ್ಡಿ ಕುಟುಂಬ ಎಂದರೆ ಅದು ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ ಕುಟುಂಬ. ಏನೇ ಆದರೂ ಇಲ್ಲಿ ಈ ಬಾರಿ ಗೆಲ್ಲುವುದು ಮಾತ್ರ ರೆಡ್ಡಿ! ಸೂರ್ಯನಾರಾಯಣ ರೆಡ್ಡಿ ಅವರ ಪುತ್ರ ನಾರಾ ಭರತ್ ರೆಡ್ಡಿ (Nara Bharath Reddy) ಕಾಂಗ್ರೆಸ್‌ ನಿಂದ (Congress) ಕಣಕ್ಕೆ ಇಳಿದಿದ್ದಾರೆ. ಜನಾರ್ದನ […]

Bengaluru Just In Karnataka Politics State

Karnataka Assembly Election: ಸಾಂಸ್ಕೃತಿಕ ನಗರದಲ್ಲಿ ಕೈ, ತೆನೆಯ ಭರ್ಜರಿ ಪ್ರಚಾರ!

ನಿನ್ನೆಯಷ್ಟೇ ಮೈಸೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಪ್ರಚಾರ ನಡೆಸಿದ್ದು, ಅದರ ಬೆನ್ನಲ್ಲಿಯೇ ಇಂದು ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ ಹಮ್ಮಿಕೊಂಡಿದ್ದಾರೆ. ಇಂದು ಒಂದೆಡೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಎಚ್. ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರೆ, ಮತ್ತೊಂದೆಡೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೈ ಅಭ್ಯರ್ಥಿಗಳ […]

Bengaluru Just In Karnataka Politics State

Karnataka Assembly Election: ಬಿಜೆಪಿಯದ್ದು ಅಲಿಬಾಬಾ ಮತ್ತು 40 ಕಳ್ಳರ ಸರ್ಕಾರ!

Belagavi : ರಾಜ್ಯ ಸರ್ಕಾರವು ಅಲಿಬಾಬ ಮತ್ತು 40 ಕಳ್ಳರ ಸರ್ಕಾರ. ಬಿಜೆಪಿ ಸರ್ಕಾರ ಯಥೇಚ್ಛವಾಗಿ ಭ್ರಷ್ಟಾಚಾರ (Corruption) ಮಾಡಿದೆ. ಬಿಜೆಪಿ (BJP) ಅತ್ಯಂತ ಭ್ರಷ್ಟ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಕಾಕ್ ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಜನತೆ 2013ರಲ್ಲಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದ್ದರು. ನಾನು ಸಿಎಂ ಆಗಿದ್ದೆ. ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಸಮಾಜದ ಎಲ್ಲಾ ಬಡವರಿಗೆ ಕಾರ್ಯಕ್ರಮ ಕೊಡುವ […]

Karnataka Assembly Election: ಮತದಾರರನ್ನು ಸೆಳೆಯಲು ಮಹಾ ಪ್ರಚಾರ ಅಭಿಯಾನ ಆರಂಭಿಸಲಿರುವ ಬಿಜೆಪಿ!

Bangalore : ಮತದಾರರನ್ನು ಸೆಳೆಯಲು ಬಿಜೆಪಿ ವಿಭಿನ್ನ ಅಭಿಯಾನವನ್ನು ಹಮ್ಮಿಕೊಂಡಿದ್ದು, ಏಪ್ರಿಲ್ 25, 26 ರಂದು ಏಕಕಾಲದಲ್ಲಿ ರಾಜ್ಯಾದ್ಯಂತ ಮಹಾ ಪ್ರಚಾರ ಅಭಿಯಾನ ನಡೆಸುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಜಿಲ್ಲೆ, ತಾಲ್ಲೂಕು, ರಾಜ್ಯ ರಾಷ್ಟ್ರೀಯ ಮಟ್ಟದ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. 224 ಕ್ಷೇತ್ರಗಳಲ್ಲಿ ಅಭಿಯಾನ ನಡೆಯಲಿದ್ದು, 98 ಜನರು ಕೇಂದ್ರ ಸಚಿವರು ಹಾಗೂ ನಾಯಕರು ಹಾಗೂ ಸುಮಾರು 150 ಮಂದಿ ರಾಜ್ಯ ನಾಯಕರು ಭಾಗಿಯಾಗಲಿದ್ದು, ನಾಲ್ಕು ದಿನ‌ ಯೋಗಿ ಪ್ರಚಾರ ನಡೆಸುತ್ತಾರೆ. ದಕ್ಷಿಣ […]

Bengaluru Just In Karnataka State

SSLC Exam Result: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ?

ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಭಾ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 31ರಿಂದ ಏ. 15ರ ವರೆಗೆ ಪರೀಕ್ಷೆ ನಡೆದಿತ್ತು. 15,498 ಶಾಲೆಗಳ 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗೂ 6,060 ಅನುದಾನ ರಹಿತರ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದು, 20,750 […]