Kornersite

Bengaluru Just In Karnataka Politics State

Karnataka Assembly Election: ನಾಮಪತ್ರ ಸಲ್ಲಿಕೆಗೆ ಇದೇ ಕೊನೆಯ ದಿನ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ. ಅದರಲ್ಲಿಯೂ ಏಪ್ರಿಲ್ 20ರಂದು ವರ್ಷದ ಮೊದಲ ಅಮವಾಸ್ಯೆ ಹಿನ್ನೆಲೆಯಲ್ಲಿ ಆಚಾರ-ವಿಚಾರ ಪಾಲಿಸುವ ಬಹುತೇಕ ಅಭ್ಯರ್ಥಿಗಳು ಏಪ್ರಿಲ್ 19ರ ಬುಧವಾರದಂದೇ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಕೂಡ ಅನೇಕ ಪ್ರಮುಕ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. […]

Bengaluru Just In Karnataka Politics State

Karnataka Assembly Election: ಈಶ್ವರಪ್ಪಗೆ ಶಾಕ್ ಕೊಟ್ಟ ಬಿಜೆಪಿ; ಉಳಿದಿದ್ದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ!

Bangalore : ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ. ನಾಯಕ್‌ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ಘೋಷಣೆ ಮಾಡಿದೆ. ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಈಶ್ವರಪ್ಪ […]

Bengaluru Extra Care Just In Karnataka National

Gold Price: ಸೂರ್ಯಗ್ರಹಣದಂದು ಚಿನ್ನಕ್ಕೂ ಹಿಡಿದ ಗ್ರಹಣ!

Bangalore : ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರ ಏ. 20ರಂದು ತುಸು ಏರಿಕೆ ಕಂಡಿದೆ. ಬೆಳ್ಳಿಯ ದರದಲ್ಲಿ ಕೂಡ ಏರಿಕೆಯಾಗಿದೆ. ಸೋಮವಾರ ಮತ್ತು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸ್ಥಿರತೆ ಸಾಧಿಸಿದ್ದವು. ಬೆಂಗಳೂರು ಸೇರಿದಂತೆ ಭಾರತದ ವಿವಿಧೆಡೆ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 56,050 ರೂ. ಆಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,150 ರೂ. ಆಗಿದೆ. 100 ಗ್ರಾಂ […]

Bengaluru Just In Karnataka Politics State

Karnataka Assembly Election: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

Bangalore : ವಿಧಾನಸಭಾ ಚುನಾವಣೆಗೆ (Karnataka Election 2023) ಎಲ್ಲ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಬಾರಿ ಅಧಿಕಾರಕ್ಕೆ ಬರಲೇಬೇಕೆಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶತಾಯಗತಾಯ ಪ್ರಯತ್ನ ಮಾಡುತ್ತಿವೆ. ಬಿರುಸಿನ ಪ್ರಚಾರ ಕೂಡ ಕೈಗೊಂಡಿವೆ. ಸದ್ಯ ಕಾಂಗ್ರೆಸ್‌ (Congress) ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ, ವೇಣುಗೋಪಾಲ ಸೇರಿದಂತೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ಕಾಂಗ್ರೆಸ್‌ ಘೋಷಣೆ ಮಾಡಿದೆ. ಅಲ್ಲದೇ, […]

Bengaluru Just In Karnataka Politics State

Karnataka Assembly Election 2023: ಪತ್ನಿಯ ಬಳಿಯೇ ಸಾಕಷ್ಟು ಸಾಲ ಮಾಡಿದ ಸೋಮಣ್ಣ!

Chamarajanagar : ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಿಂದ ಸಚಿವ ವಿ. ಸೋಮಣ್ಣ (V Somanna) ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಅವರು ಚಾಮರಾಜನಗರದಲ್ಲಿ (Chamarajanagar Constituency) ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಸೋಮಣ್ಣ ಅವರ ಚರಾಸ್ತಿರಯನ್ನು ಗಮನಿಸಿದರೆ ಸೋಮಣ್ಣ ಅವರಿಗಿಂತ ಅವರ ಪತ್ನಿ ಶೈಲಜಾ ಶ್ರೀಮಂತರಾಗಿದ್ದಾರೆ. ವಿ. ಸೋಮಣ್ಣ ಅವರ ಬಳಿ (V Somanna) ಬಳಿ ಚರಾಸ್ತಿ 3.61 ಕೋಟಿ ಅಷ್ಟಿದ್ದರೇ, ಪತ್ನಿ ಶೈಲಜಾ ಬಳಿ 13.01 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ‌‌‌. […]

Bengaluru Just In Karnataka State

Karnataka Assembly Election: ತನ್ನ 5ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್; ಸಿಎಂ ವಿರುದ್ಧ ಅಭ್ಯರ್ಥಿ ಬದಲು!

Bangalore : ವಿಧಾನಸಭಾ ಚುನಾವಣೆಗೆ (Karnataka Election 2023) ನಾಮಪತ್ರ ಸಲ್ಲಿಸಲು ಇನ್ನೂ ಕೇವಲ ಒಂದು ದಿನ ಬಾಕಿ ಇದೆ. ಎಲ್ಲ ಪಕ್ಷಗಳಲ್ಲಿ ಕೊನೆಯ ಹಂತದ ಪ್ರಯತ್ನ ನಡೆಯುತ್ತಿದ್ದು, ಕಾಂಗ್ರೆಸ್‌ 5ನೇ ಪಟ್ಟಿ (Congress Candidates List) ಬಿಡುಗಡೆ ಮಾಡಿದೆ. 4 ಕ್ಷೇತ್ರಗಳಿಗೆ (ಒಂದು ಕ್ಷೇತ್ರ ಬದಲಾವಣೆ ಸೇರಿ) ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಾಗಲೇ ಸಿಎಂ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಶಿಗ್ಗಾಂವಿ […]

Crime Just In Karnataka Politics State

Karnata Assembly Election: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

dharwad : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7.700 ಕೆ.ಜಿ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ […]

Just In Karnataka

ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ

ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಬಡಾವಣೆಯ ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ. ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ. ಅಕ್ಕ ಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ ಬೆಂಕಿ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

Just In National Politics State

Karnataka Assembly Election: 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

NewDelhi : ರಾಜ್ಯದಲ್ಲ ಮೇ. 10ರಂದು ಚುನಾವಣೆ ನಡೆಯಲಿದ್ದು, ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಆಡಳಿತಾರೂಢ ಬಿಜೆಪಿಯು ಸ್ಟಾರ್ ಪ್ರಚಾರಕರಿಂದ ಬೃಹತ್ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ನಡೆಸಿದೆ. ಹೀಗಾಗಿ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕರು ಸ್ಟಾರ್ ಪ್ರಚಾರಕರಾಗಿ ರಾಜ್ಯಕ್ಕೆ […]

Bengaluru Just In Karnataka Politics State

Karnataka Assemby Election: ಬಿಜೆಪಿಯ ಮತ್ತೊಂದು ವಿಕೆಟ್ ಪತನ!

Shivamogga : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಬಿರುಸುಗೊಂಡಿದ್ದು, ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿಯಲ್ಲಿಯಂತೂ ಈ ತಲೆನೋವು ಹೆಚ್ಚಾಗುತ್ತಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಪಕ್ಷದ ಬಾಗಿಲು ಮುಚ್ಚುತ್ತಿದ್ದಾರೆ. ಸದ್ಯ ಈ ಸಾಲಿಗೆ ಶಿವಮೊಗ್ಗದ(Shivamogga) ಆಯನೂರು ಮಂಜುನಾಥ್(Ayanur Manjunath) ಸೇರಿದ್ದಾರೆ. ಅವರು ವಿಧಾನಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, […]