Kornersite

Bengaluru Just In Karnataka Politics State

Karnataka Assembly Election: ಆರ್. ಅಶೋಕ್ ಗೆ ಚೆಕ್ ಮೇಟ್ ಕೊಡಲು ಸಿದ್ಧತೆ! ಪದ್ಮನಾಭನಗರಕ್ಕೆ ಕಾಂಗ್ರೆಸ್ ನಿಂದ ಪ್ರಭಲ ಅಭ್ಯರ್ಥಿ!

Bangalore : ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿವೆ. ಇದರ ಮಧ್ಯೆ ಇನ್ನೂ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇವೆ. ಪದ್ಮನಾಭನಗರದ (Padmanabhanagar) ಕಾಂಗ್ರೆಸ್‌ (Congress) ಅಭ್ಯರ್ಥಿ ಯಾರು ಎಂಬುವುದೇ ಇನ್ನೂ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು (Raghunath Naidu) ಅವರಿಗೆ ಫಾರಂ ಬಿ (Form B) ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು, ಹಾಲಿ ಶಾಸಕ ಅಶೋಕ್‌ಗೆ (Ashok) ಠಕ್ಕರ್‌ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ […]

Bengaluru Just In Karnataka Politics State

Karnataka Assembly Election: ಶೆಟ್ಟರ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಯಡಿಯೂರಪ್ಪ!

Bangalore : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು (Jagadish Shettar) ಬಿಎಲ್ ಸಂತೋಷ್ (BL Santosh) ವಿರುದ್ಧ ಮಾತನಾಡಿರುವುದು ತಪ್ಪು. ಅವರಿಗೆ ಇದು ಶೋಭೆ ತರುವುದಿಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಯಡಿಯೂರಪ್ಪ (BS Yediyurappa) ಕಿಡಿಕಾರಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಎಲ್ಲ ರೀತಿಯಲ್ಲಿ ಮನವೊಲಿಸುವ ಕಾರ್ಯ ಮಾಡಲಾಗಿತ್ತು. ಆದರೆ ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದಾಗಿ ನಮಗೆ ಯಾವುದೇ ತೊಂದರೆಯಾಗುವುದಿಲ್ಲ. ಶೆಟ್ಟರ್ […]

Just In Karnataka

Karnataka Assembly Election: ವರುಣಾ ಕ್ಷೇತ್ರದ ಅಖಾಡದಲ್ಲಿ ಸೋಮಣ್ಣಗೆ ಕ್ಲಾಸ್ ತಗೊಂಡ ಮತದಾರರು!

Mysore : ಬಿಜೆಪಿಯ ಹಿರಿಯ ನಾಯಕ ವಿ. ಸೋಮಣ್ಣ ಅವರು ವರುಣಾ (Varuna) ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಮಯ್ಯ ವಿರುದ್ಧ ತೊಡೆ ತಟ್ಟಿದ್ದಾರೆ. ಆದರೆ, ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದಕೊಂಡಿದ್ದಾರೆ ಎನ್ನಲಾಗಿದೆ. ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? […]

Just In Karnataka State

Karnataka Assembly Election: ನನ್ನ ಕಾರು ಸುಡಲು ಯತ್ನಿಸಿದ್ದರು; ಎಚ್.ಕೆ. ಪಾಟೀಲ್ ವಿರುದ್ಧ ಗಂಭೀರ ಆರೋಪ!

Gadag: ಗದಗ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲು ಎಸಿ ಕಚೇರಿಗೆ ತೆರಳಿದ್ದ ಸಂದರ್ಭದಲ್ಲಿ ಅನಿಲ್ ಮೆಣಸಿನಕಾಯಿ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.ಈ ವಿಷಯವಾಗಿ ಪ್ರತಿಕ್ರಿಯಿಸಿರುವ ಮೆಣಸಿನಕಾಯಿ, ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಎಚ್.ಕೆ ಪಾಟೀಲ್(H. K. Patil) ಕೂಡ ಒಳಗೆ ನನಗೆ ಶುಭ ಹಾರೈಸಿದ್ದರು. ನಾಮಪತ್ರ ಸಲ್ಲಿಸಿ ವಾಪಸ್ ಬರುವಾಗ ಕಾಂಗ್ರೆಸ್ ಮೆರವಣಿಗೆ ಬಂತು. ನನ್ನ ಕಾರಿನ ಮುಂದೆ ಘೋಷಣೆ ಕೂಗಿದರು. ನಾನು ಗ್ಲಾಸ್ ಇಳಿಸಿ ಯಾಕೆ ಎಂದು […]

Bengaluru Just In Karnataka State

Metro: ಬಿಸಿಲಿನ ತಾಪಮಾನ; ಮೆಟ್ರೋ ನಿಲ್ದಾಣದ ಬಳಿ ಬೆಂಕಿ!

ಕಳೆದ ವರ್ಷಕ್ಕಿಂತಲೂ ಈ ಬಾರಿ ಅಧಿಕ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಬಿಸಿಲಿನ ಎಫೆಕ್ಟ್ (Heat Stroke) ಜೋರಾಗಿದ್ದು, ಹಳಿಯಲ್ಲಿರುವ ರಬ್ಬರ್‌ ಗೆ ಬೆಂಕಿ ತಗುಲಿ 20 ನಿಮಿಷಗಳ ಕಾಲ ಮೆಟ್ರೋ (Metro) ರೈಲು ಸಂಚಾರವನ್ನು ಬಂದ್ ಮಾಡಿದ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ 11 ಘಂಟೆಗೆ ನೇರಳೆ ಮಾರ್ಗದ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಬರುತ್ತಲೇ ಈ ಘಟನೆ ನಡೆದಿದೆ. ಸೂರ್ಯನ ಶಾಖದಿಂದಾಗಿ ಮೆಟ್ರೋ ಹಳಿಯ ರಬ್ಬರ್‌ಗೆ ಬೆಂಕಿ ತಗುಲಿದ್ದನ್ನು ಗಮನಿಸಿದ ಚಾಲಕ, […]

Bengaluru Just In Karnataka National State

ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದಕ್ಕೆ ಅನರ್ಹಗೊಳಿಸಿದರು- ರಾಹುಲ್ ಕಿಡಿ!

Bidar : ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಕ್ಕೆ ನನ್ನನ್ನು ಪಾರ್ಲಿಮೆಂಟ್ ನಿಂದ ಅನರ್ಹ ಮಾಡಿದರು. ಮಾತನಾಡಲು ಮೈಕ್ ನೀಡಲಿಲ್ಲ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾಲ್ಕಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ 40% ಕೊಡಬೇಕು. ಇಲ್ಲಾವಾದರೆ ನಿಮ್ಮ ಕೆಲಸಗಳು ಆಗಲ್ಲ. ಮೋದಿ ಸುಳ್ಳು ಹೇಳಿದಂತೆ ನಾವು ಸುಳ್ಳು ಹೇಳಲ್ಲ, ಯಾಕೆಂದರೆ 15 ಲಕ್ಷ ರೂ. ಹಾಕುತ್ತೇನೆ ಎಂದ […]

Bengaluru Just In Karnataka State

Karnataka Assembly Election: ವಿರೋಧಿಗಳು ತಾಯಿಯ ಮನೆಯಿಂದ ಹೊರಗೆ ಹಾಕಿದರು- ರಾಮದಾಸ್!

Mysore : ಕೃಷ್ಣರಾಜ ಕ್ಷೇತ್ರದಿಂದ ಹಾಲಿ ಶಾಸಕ ರಾಮದಾಸ್ ಅವರನ್ನು ಕೈ ಬಿಡಲಾಗಿದೆ. ಹೀಗಾಗಿ ಅವರು ತೀವ್ರ ಸಂಕಟ ವ್ಯಕ್ತಪಡಿಸಿದ್ದಾರೆ. ಎಸ್‌.ಎ. ರಾಮದಾಸ್‌ಗೆ (SA Ramadas) ಟಿಕೆಟ್ ಕೈತಪ್ಪಿದ್ದು, ಶ್ರೀವತ್ಸ (TS Srivatsa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ಅಸಮಾಧಾನ ಹೊರಹಾಕಿರುವ ರಾಮದಾಸ್, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ (Pratap Simha) ರಾಮದಾಸ್ ಅವರನ್ನು ಭೇಟಿ ಮಾಡಲು […]

Bengaluru Just In Karnataka State

Corona Update: ರಾಜ್ಯಕ್ಕೆ ಮತ್ತೆ ಶುರುವಾದ ಕೊರೊನಾ ಕಂಟಕ!

Bangalore :ಮತ್ತೆ ರಾಜ್ಯದಲ್ಲಿ ಕೊರೊನಾ(Corona) ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಕೂಡ ಹೆಚ್ಚಳ ಕಂಡು ಬರುತ್ತಿದೆ. ನಿನ್ನೆ ಒಂದೇ ದಿನ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ವರ್ಷ ಬೆಂಗಳೂರಿನಲ್ಲಿ (Bengaluru) ದಾಖಲಾದ ಎರಡನೇ ಅತಿಹೆಚ್ಚಿನ ಸೋಂಕಿತರ ಸಂಖ್ಯೆ ಇದಾಗಿದೆ. ಇದೇ ತಿಂಗಳ ಏ.13ರಂದು 328 ಜನರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಪಾಸಿಟಿವಿಟಿ ದರ ಶೇ.5.88 ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ 40 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ […]

Just In Karnataka State

Karnataka Assembly Election: ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು!

Gadag : ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ (Anil Menasinakai) ಕಾರಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅನಿಲ್ ಮೆಣಸಿನಕಾಯಿ ಅವರು ಗದಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ (Nomination) ಸಲ್ಲಿಸಿ ಹೊರ ಬರುತ್ತಿದ್ದ ಸಂದರ್ಭದಲ್ಲಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ರೋಡ್ ಶೋ […]

Bengaluru Just In Karnataka State

Breaking News: ಬಿಜೆಪಿಯ ಮೂರನೇ ಪಟ್ಟಿ ಬಿಡುಗಡೆ; ಜಗದೀಶ ಶೆಟ್ಟರ್ ವಿರುದ್ಧ ಯಾರಿಗೆ ಟಿಕೆಟ್?

NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಜೆಪಿ, ಸದ್ಯ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಇದೀಗ 10 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿತ್ತು. ಅದರಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ […]