Kornersite

Bengaluru Just In Karnataka State

Karnataka Assembly Election: ಶೆಟ್ಟರ್ ರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ ಪತ್ನಿ; ಆ ಕ್ಷಣ ಕಂಡ ಕಾರ್ಯಕರ್ತರ ಕಣ್ಣೆಲ್ಲ ತೇವ!

Hubli : ಹಿರಿಯ ನಾಯಕ ಜಗದೀಶ್ ಶೆಟ್ಟರ್ (Jagadish Shettar)ಅವರು ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದು, ಹುಬ್ಬಳ್ಳಿಯಲ್ಲಿರುವ (Hubballi) ನಿವಾಸಕ್ಕೆ ಆಗಮಿಸುತ್ತಿದ್ದಂತೆ ಅವರ ಪತ್ನಿ ಶಿಲ್ಪಾ ಜಗದೀಶ್ (Shilpa Jagadish) ತಬ್ಬಿ ಕಣ್ಣೀರಿಟ್ಟಿದ್ದಾರೆ. ಶೆಟ್ಟರ್ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇಷ್ಟು ದಿನ ಬಿಜೆಪಿ ಘೋಷಣೆ ಕೂಗುತ್ತಿದ್ದ ಬೆಂಗಲಿಗರು ಇಂದು ಕಾಂಗ್ರೆಸ್ ಘೋಷಣೆ ಕೂಗಿದ್ದಾರೆ. ಈ ಸಂದರರ್ಭದಲ್ಲಿ ಭಾವುಕರಾದ ಶೆಟ್ಟರ್ ಪತ್ನಿ ಶಿಲ್ಪಾ ಜಗದೀಶ್ ಪತಿಯನ್ನು ತಬ್ಬಿ […]

Bengaluru Just In Karnataka State

Karnataka Assembly Election: ಕಾಂಗ್ರೆಸ್ ಈಗ ಸನ್ಮಾನ ಮಾಡುತ್ತೆ; ಚುನಾವಣೆ ಮುಗಿದ ಮೇಲೆ ಅಪಮಾನ ಮಾಡುತ್ತೆ- ಸಿಎಂ

Bangalore : ಕಾಂಗ್ರೆಸ್‌ (Congress) ಪಕ್ಷವು ಚುನಾವಣೆ ಮುಗಿಯುವವರೆಗೆ ಬಿಜೆಪಿಯಿಂದ (BJP) ಹೋದವರಿಗೆ ಸನ್ಮಾನ ಮಾಡುದೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅಪಮಾನ ಮಾಡುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಪ್ಲಾನ್ ಮಾಡಿ ನನ್ನನ್ನು ಬಿಜೆಪಿಯಿಂದ ಹೊರದಬ್ಬಿದ್ದಾರೆ ಎಂಬ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆಗೆ ತಿರುಗೇಟು ನೀಡಿದ ಅವರು, ಪಕ್ಷ ಬಿಟ್ಟು ಹೋದವರು ಏನಾದರೂ ಕಾರಣ ಕೊಡಲೇಬೇಕು. ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನಮಾನಗಳನ್ನು ಕೊಡುವುದರ ಜೊತೆಗೆ ಅವರನ್ನು ಅತ್ಯಂತ ಗೌರವಯುತವಾಗಿ ಬಿಜೆಪಿ […]

Bengaluru Just In Karnataka State

Karnataka Assembly Election: ಕಾಂಗ್ರೆಸ್ ನ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ!

Karawar : ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು […]

Bengaluru Just In Karnataka State

Karnata Assembly Election: ರಾಜೀನಾಮೆ ಸಲ್ಲಿಸಿದ ಶೆಟ್ಟರ್; ಮನವೊಲಿಕೆಗೆ ಫುಲ್ ಹೈಡ್ರಾಮಾ!

Jagadish Shettar: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಭೇಟಿ ನೀಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮನವೊಲಿಕೆಗೆ ದೊಡ್ಡ ಸಂಧಾನದ ಸರ್ಕಸ್ ನಡೆಯಿತು. ರಾಜೀನಾಮೆ ಪತ್ರ ಹಿಡಿದು ಶಿರಸಿಯಲ್ಲಿರುವ ಕಚೇರಿಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಮನವೊಲಿಸುವ ಅಂತಿಮ ಪ್ರಯತ್ನ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಮಿತ್ ಶಾಗೆ ದೂರವಾಣಿ ಕರೆ ಮಾಡಿ ಶೆಟ್ಟರ್ ಜೊತೆ […]

Bengaluru Just In Karnataka State

Jagadish Shettar: ಜಗದೀಶ ಶೆಟ್ಟರ್ ಗೆ ಪಕ್ಷ ಏನೂ ಕಡಿಮೆ ಮಾಡಿಲ್ಲ, ಅವರು ದ್ರೋಹ ಮಾಡಿದರು; ಯಡಿಯೂರಪ್ಪ

Bangalore : ಜಗದೀಶ ಶೆಟ್ಟರ್ (Jagadish Shettar) ಜನಸಂಘದಿಂದಲೂ ಬಿಜೆಪಿ(BJP)ಯೊಂದಿಗೆ ಇದ್ದರು. ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂತಹ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ ಹಾಗೂ ಅವರ ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಶೆಟ್ಟರ್ ಅವರನ್ನು ಶಾಸಕ, ಬೆಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, ಸಿಎಂ ಆಗಿ ಮಾಡಲಾಗಿತ್ತು. ಆದರೆ, ವರು ಪಕ್ಷಕ್ಕೆ ದ್ರೋಹ ಮಾಡಿದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yadiyurappa) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಟ್ಟರ್ ರಾಜೀನಾಮೆ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ […]

Bengaluru Just In Karnataka State

Karnataka Assembly Election: ಬಿಜೆಪಿಯ ಮತ್ತೊಂದು ವಿಕೆಟ್ ಢಮಾರ್; ಜೆಡಿಎಸ್ ಸೇರಲು ಮುಂದಾದ ನಾಗಮಾರಪಳ್ಳಿ

Bidar : ಬಿಜೆಪಿಯ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗುತ್ತಲೇ ಇದೆ. ಈಗಾಗಲೇ ಹಲವು ಹಿರಿಯ ನಾಯಕರು ಬಿಜೆಪಿ ವಿರುದ್ಧ ಮುನಿಸಿಕೊಂಡು ಪಕ್ಷ ತೊರೆದಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ಹಲವರು ಪಕ್ಷ ತೊರೆದಿದ್ದಾರೆ. ಇದರ ಬೆನ್ನಲ್ಲಿಯೇ ಮತ್ತೊಬ್ಬ ಹಿರಿಯ ನಾಯಕ ಪಕ್ಷ ತೊರೆದಿದ್ದಾರೆ. ಟಿಕೆಟ್‌ ಸಿಗದಕ್ಕೆ ಬಿಜೆಪಿ (BJP) ವಿರುದ್ಧ ಮುನಿಸಿಕೊಂಡಿರುವ ಹಾಲಿ ಶಾಸಕ ಸೂರ್ಯಕಾಂತ ನಾಗಮಾರಪಳ್ಳಿ (Suryakanth Nagamarapalli) ಪಕ್ಷ ತೊರೆದು ಜೆಡಿಎಸ್‌ ಸೇರಲು ಮುಂದಾಗಿದ್ದಾರೆ. ಅವರು ಈಗಾಗಲೇ ದಳ ನಾಯಕರ ಜೊತೆ […]

Bengaluru Just In Karnataka State

Karnataka Assembly Election: ಶೆಟ್ಟರ್ ರಾಜೀನಾಮೆಯಿಂದ ವೈಯಕ್ತಿಕವಾಗಿ ನೋವಾಗಿದೆ- ಸಿಎಂ

Hubli : ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಅವರ ರಾಜೀನಾಮೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರು. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ತೆಗೆದುಕೊಂಡಿದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ನಡೆದಿದ್ದು, ಯಡಿಯೂರಪ್ಪ ನಮಗೆ ಆದರ್ಶರು. […]

Bengaluru Just In Karnataka State

Rain Update: ಈ ಜಿಲ್ಲೆಗಳಲ್ಲಿ ಇರಲಿದೆ ಮಳೆರಾಯನ ಆರ್ಭಟ!

ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ ಜೆಲ್ಲೆಯ ಕೆಲವು ತಾಲೂಕುಗಳು ಸೇರಿದಂತೆ ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ […]

Bengaluru Just In Karnataka State

Karnataka Assembly Election 2023: ಜಗದೀಶ ಶೆಟ್ಟರ್ – ಹೈಕಮಾಂಡ್ ಮಧ್ಯೆ ನಡೆದ ಸಂಧಾನವೇನು?

Bangalore : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಅವರು ಈಗಾಗಲೇ ಬಿಜೆಪಿ ತೊರೆಯುವುದಾಗಿ ಖಡಕ್ ಆಗಿ ಘೋಷಿಸಿದ್ದಾರೆ. 30 ವರ್ಷಗಳ ಕಾಲ ಪಕ್ಷ ಕಟ್ಟಿದ್ದ ಅವರು ಈಗ, ಪಕ್ಷದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಅವರಿಗೆ ಬಿಜೆಪಿ ಹೈಕಮಾಂಡ್‌ (BJP High Command) ಎರಡು ಆಫರ್‌ ನೀಡಿತ್ತು ಎನ್ನಲಾಗಿದೆ. ಇವುಗಳನ್ನೆಲ್ಲ ಈಗ ಶೆಟ್ಟರ್ ಧಿಕ್ಕರಿಸಿ ಸ್ವ ಪಕ್ಷಕ್ಕೆ ಸೆಡ್ಡು ಹೊಡೆದಿದ್ದಾರೆ., ತಮ್ಮ ಸ್ವಾಭಿಮಾನ ಮೆರೆದಿದ್ದಾರೆ. ಶೆಟ್ಟರ್ ಅವರ ಮುಂದೆ ಹೈಕಮಾಂಡ್ ಬೇಡಿಕೆ ಇಟ್ಟಾಗ […]

Bengaluru Just In Karnataka State

Karnataka Assembly Election: ನಾನು ಕಣದಲ್ಲಿ ಇದ್ದೇ ಇರುತ್ತೇನೆ; ರಾಜೀನಾಮೆ ಸಲ್ಲಿಸಿದ ಶೆಟ್ಟರ್!

Hubli : ಮಾಜಿ ಸಿಎಂ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.ಹಿರಿಯರಿಗೆ ಟಿಕೆಟ್ ಇಲ್ಲ ಎಂಬ ಸೂತ್ರಧಡಿ ಹೈಕಮಾಂಡ್ ಶೆಟ್ಟರ್ ಗೆ ಹೈಕಮಾಂಡ್ ಸ್ಪರ್ಧೆ ಬೇಡ ಎಂದು ಸೂಚಿಸಿತ್ತು. ಆದರೆ, ಹೈಕಮಾಂಡ್‌ ನಾಯಕರ ಸಂಧಾನಕ್ಕೆ ಜಗ್ಗದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar) ಬಿಜೆಪಿಗೆ (BJP) ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇಂದು ರಾತ್ರಿ ಶೆಟ್ಟರ್ ಮನೆಗೆ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ […]