Kornersite

Bengaluru Just In Karnataka State

Exclusive Story : ರಾಜಕೀಯ ನಿವೃತ್ತಿ ಪಡೆದ ಮತ್ತೊಬ್ಬ ಹಿರಿಯ ನಾಯಕ!

Mysore: ಇತ್ತೀಚೆಗಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ (BJP) ಬುಧವಾರ ರಾತ್ರಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಿಎ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ. ಆತ […]

Bengaluru Just In Karnataka State

Karnataka Assembly Election: 17 ಹಾಲಿ ಶಾಸಕರಿಗೆ ಟಿಕೆಟ್ ನೀಡದ ಬಿಜೆಪಿ; ಎಲ್ಲೆಲ್ಲಿ ಬಂಡಾಯ!

Bangalore : ಬಿಜೆಪಿ(BJP)ಯು ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಮೂಲಕ ಬಿಜೆಪಿಯು 224 ಕ್ಷೇತ್ರಗಳ ಪೈಕಿ 212 ಕ್ಷೇತ್ರಗಳಿಗೆ ಅಭ್ಯರಥಿಗಳ ಹೆಸರನ್ನು ಘೋಷಿಸಿದೆ. ಆದರೆ, ಈ ಪಟ್ಟಿಯಲ್ಲಿ 17 ಹಾಲಿ ಶಾಸಕರಿಗೆ ಟಿಕೆಟ್ ನೀಡಿಲ್ಲ. ಅಲ್ಲದೇ, ಹಲವಾರು ಟಿಕೆಟ್ ಆಕಾಂಕ್ಷಿತರು ಕೂಡ ಟಿಕೆಟ್ ಮಿಸ್ ಆಗಿದ್ದಕ್ಕೆ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ. 1.ಶಿರಹಟ್ಟಿ – ರಾಮಪ್ಪ ಲಮಾಣಿ (out) – ಚಂದ್ರು ಲಮಾಣಿ (in)2.ಉಡುಪಿ – ರಘುಪತಿ ಭಟ್ (out)- ಯಶಪಾಲ್ ಸುವರ್ಣ […]

Bengaluru Just In Karnataka State

Karnataka Assembly Election: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ; ಮತ್ತೆ 7 ಜನ ಹಾಲಿ ಶಾಸಕರಿಗೆ ಟಿಕೆಟ್ ಮಿಸ್!

NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ(BJP)ಯು ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ(First List) ನ್ನು ಮಂಗಳವಾರ ಬಿಡುಗಡೆ ಮಾಡಿತ್ತು. ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 23 ಜನರಿಗೆ ಟಿಕೆಟ್ ಘೋಷಿಸಿದೆ. ಎರಡನೇ ಪಟ್ಟಿಯಲ್ಲಿಯೂ ಮೈಸೂರಿನ ಕೆ.ಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ‌ ಶಾಸಕ ಎಸ್.ಎ. ರಾಮದಾಸ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನ ಮಾಡಿದ್ದರು. […]

Bengaluru Just In Karnataka State

Karnataka Assembly Election 2023: ಮೇ. 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿರುವ ಆಯೋಗ!

Bangalore : ಸಾರ್ವತ್ರಿಕ ಚುನಾವಣೆ 2023ರ ವೇಳಾಪಟ್ಟಿಯಂತೆ ಈಗಾಗಲೇ ರಾಜ್ಯದಲ್ಲಿ ಚುನಾವಣೆ (Election) ಘೋಷಣೆಯಾಗಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯ ನಿಗದಿ ಮಾಡಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ […]

Bengaluru Just In Karnataka State

Karnataka Assembly Election 2023: ಬಿಜೆಪಿಯ ಹೈಕಮಾಂಡ್ ಈ ರೀತಿ ಮಾಡಬಾರದು–ಗಾಲಿ ಜನಾರ್ಧನ ರೆಡ್ಡಿ

Koppala: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಯ ಬಿಜೆಪಿಯ ಮೊದಲ ಪಟ್ಟಿ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಆದರೆ, ಬಿಡುಗಡೆಗೂ ಮುನ್ನ ಬಿಜೆಪಿಯಲ್ಲಿ ಹಲವಾರು ವಿದ್ಯಾಮಾನಗಳು ನಡೆದವು. ಇದಕ್ಕೆ ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy)ಪ್ರತಿಕ್ರಿಯೆ ನೀಡಿ ಬೇಸರ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರಾದ ಕೆಎಸ್ ಈಶ್ವರಪ್ಪ (KS Eshwarappa), ಲಕ್ಷ್ಮಣ ಸವದಿಗೆ (Laxman Savadi) ಹೈಕಮಾಂಡ್ ಟಿಕೆಟ್ ನೀಡಿಲ್ಲ. ಅಲ್ಲದೇ, ಜಗದೀಶ್ ಶೆಟ್ಟರ್ (Jagadish Shettar) ಅವರಿಗೆ ಟಿಕೆಟ್ […]

Bengaluru Just In Karnataka State

Breaking News: ಹೈಕಮಾಂಡ್ ಭೇಟಿ ಮಾಡಿದ ಜಗದೀಶ ಶೆಟ್ಟರ್; ರಾಷ್ಟ್ರ ನಾಯಕರು ನೀಡಿದ ಸಂದೇಶವೇನು?

NewDelhi : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ (Hubballi-Dharwad Central) ಟಿಕೆಟ್ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagdish Shettar) ಅವರನ್ನು ದೆಹಲಿಗೆ ಬರುವಂತೆ ಹೇಳಿತ್ತು. ಅದೇ ರೀತಿ, ಹೈಕಮಾಂಡ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಭೇಟಿಯ ಬಳಿಕ ಮಾತನಾಡಿದ ಜಗದೀಶ ಶೆಟ್ಟರ್, ನನ್ನ ಮನಸ್ಸಿನಲ್ಲಿದ್ದ ಎಲ್ಲ ಭಾವನೆಗಳನ್ನು ಜೆಪಿ ನಡ್ಡಾ(JP Nadda) ಅವರೊಂದಿಗೆ ಹಂಚಿಕೊಂಡಿದ್ದೇನೆ. ಕಳೆದ ಬಾರಿಯೂ ಸ್ಪರ್ಧಿಸಿದ್ದೇನೆ. ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಸ್ಪರ್ಧೆ ಇಂಗಿತ […]

Bengaluru Just In Karnataka State

Karnataka Assembly Election 2023: ಸಿದ್ದರಾಮಯ್ಯ VS ಸೋಮಣ್ಣ ಮಧ್ಯೆ ಬಿಗ್ ಫೈಟ್! ವರುಣಾ ಮತದಾರರ ನಾಡಿ ಮಿಡಿತ ಏನು?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದೆ. ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇ ತಡ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾದ ಕುರಿತು ಮತದಾರರಲ್ಲಿ ಕುತೂಹಲ ಹೆಚ್ಚಾಗಿದೆ. ಏಕೆಂದರೆ ವರುಣಾದಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಸೋಲಿಸಲು ಬಿಜೆಪಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ. ಲಿಂಗಾಯತ ಸಮುದಾಯದ ಮತಗಳೇ ಹೆಚ್ಚಿರುವ ಕ್ಷೇತ್ರದಲ್ಲಿ ವಿ.ಸೋಮಣ್ಣ (V.Somanna) ಅವರ […]

Bengaluru Just In Karnataka State

Karnataka Assembly Election : ಸೋಮಣ್ಣ ಸೋಲಿಸಲು ರಣ ತಂತ್ರ ಹೆಣೆದ ಕಾಂಗ್ರೆಸ್!

Bangalore : ಸಚಿವ ವಿ.ಸೋಮಣ್ಣಗೆ(Somanna) ಬಿಜೆಪಿಯಿಂದ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ (Siddaramaiah) ಅವರನ್ನು ಕಟ್ಟಿ ಹಾಕಲು ಸೋಮಣ್ಣಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ. ಅಲ್ಲದೇ, ಇದರೊಂದಿಗೆ ಅವರಿಗೆ ಚಾಮರಾಜನಗರದಲ್ಲಿಯೂ ಟಿಕೆಟ್ ನೀಡಲಾಗಿದೆ. ಈ ಬೆನ್ನಲ್ಲಿಯೇ ಚಾಮರಾಜನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ (Congress) ಪ್ಲ್ಯಾನ್‌ ಮಾಡಿದೆ. ಸದ್ಯ ಬೆಂಗಳೂರಿನ ಗೋವಿಂದರಾಜನಗರದ ಶಾಸಕರಾಗಿರುವ ಸೋಮಣ್ಣ ಅವರಿಗೆ ಈ ಬಾರಿ ಬಿಜೆಪಿ ಹೈಕಮಾಂಡ್ ಚಾಮರಾಜನಗರ (Chamarajanagara) ಮತ್ತು ವರುಣಾದಲ್ಲಿ (Varuna) ಟಿಕೆಟ್‌ ನೀಡಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಸೋಮಣ್ಣ […]

Bengaluru Just In Karnataka State

Karnataka Assembly Election :ಬಿಜೆಪಿಯ ಮೊದಲ ಪಟ್ಟಿಯಲ್ಲಿ 8 ಜನ ಮಹಿಳೆಯರಿಗೆ ಅವಕಾಶ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Election 2023) ಬಿಜೆಪಿ ಪಕ್ಷದ ಹೈಕಮಾಂಡ್ ಮಂಗಳವಾರ ರಾತ್ರಿ 189 ಕ್ಷೇತ್ರಗಳ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಈ ಪೈಕಿ 8 ಮಹಿಳೆಯರಿಗೆ ಟಿಕೆಟ್‌ (Karnataka BJP Women Candidates) ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಘೋಷಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರು ಹಾಲಿ ಶಾಸಕಿಯರು ಬಿಜೆಪಿ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಶಶಿಕಲಾ ಜೊಲ್ಲೆ, ಪೂರ್ಣಿಮಾ ಶ್ರೀನಿವಾಸ್‌ ಹಾಗೂ ರೂಪಾಲಿ ಸಂತೋಷ್‌ ನಾಯ್ಕ್‌ ಹಾಲಿ ಶಾಸಕರಾಗಿದ್ದು, ಈ ಬಾರಿ ಚುನಾವಣೆಯಲ್ಲಿ 52 […]

Bengaluru Just In Karnataka State

Corona Update: ದೇಶದಲ್ಲಿ ಹೆಚ್ಚುತ್ತಿದೆ ಕರೊನಾ ವೈರಸ್

ದೇಶಕ್ಕೆ ಮತ್ತೆ ಕೊರೊನಾ ಆತಂಕ ಎದುರಾಗಿದೆ. ಕೊರನಾಗೆ ಇನ್ನು 15 ರಿಂದ 20 ದಿನಗಳು ನಿರ್ಣಾಯಕವಾಗಿದ್ದು, ಈ ಸಂದರ್ಭದಲ್ಲಿ ಕೊರೊನಾ ತುತ್ತ ತುದಿಗೆ ಹೋಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಉಲ್ಭಣವಾಗಬಹುದು. ದೇಶದಲ್ಲಿ ಸದ್ಯ ದಿನಕ್ಕೆ 5 ರಿಂದ 6 ಸಾವಿರದಷ್ಟು ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೆ, ಈ ಕೊರೊನಾ ಸೋಂಕು ಸೌಮ್ಯ ಗುಣಗಳನ್ನು ಹೊಂದಿದ್ದು, ಕೆಮ್ಮು, ಶೀತಕ್ಕೆ ಮಾತ್ರ ಸೀಮಿತವಾಗಿದೆ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. […]