Kornersite

Just In

ಇತ್ತೀಚೆಗಷ್ಟೇ ನಿಧನರಾಗಿದ್ದ ಆರ್.ಧ್ರುವನಾರಾಯಣ್ ಅವರ ಪತ್ನಿ ಇನ್ನಿಲ್ಲ

Mysore : ಇತ್ತೀಚೆಗಷ್ಟೇ ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಆರ್. ಧ್ರುವನಾರಾಯಣ ಅವರ ಪತ್ನಿ ನಿಧನರಾಗಿದ್ದಾರೆ. ವೀಣಾ ಧ್ರುವನಾರಾಯಣ(Veena Dhruvanarayana) ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೇ, ಇತ್ತೀಚೆಗಷ್ಟೇ ಪತಿ ಆರ್ ಧ್ರುವನಾರಾಯಣ (R Dhruvanarayana) ಅವರು ನಿಧನರಾಗಿದ್ದಕ್ಕೆ, ಮಾನಸಿಕವಾಗಿ ಕುಗ್ಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ವೀಣಾ ಧ್ರುವನಾರಾಯಣ (54) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಾವನ್ನಪ್ಪಿದ್ದಾರೆ. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಮಾರ್ಚ್ […]

Just In Karnataka Politics State

‘ಸಹುಕಾರ್’ ಗೆ ಗೋಕಾಕ್ ನಲ್ಲೇ ಟಕ್ಕರ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

Belagavi : ಶಾಸಕ ರಮೇಶ ಜಾರಕಿಹೊಳಿ(Ramesh Jarakiholi)ಗೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Laxmi Hebbalkar) ನಡುವಿನ ವಾಕ್ಸಮರ ಮುಂದುವರೆದಿದ್ದು, ತಿರುಗೇಟು ನೀಡಿದ್ದಾರೆ.ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಗೋಕಾಕ್ ಲಿಂಗಾಯತರ ಹಿಡಿತದಲ್ಲಿ ಇರುವ ಮತ ಕ್ಷೇತ್ರ. ಅಲ್ಲಿ ಪಂಚಮಸಾಲಿ ಮತದಾರರ ಸಂಖ್ಯೆಯೇ ಹೆಚ್ಚಾಗಿದೆ. ಈಗ ಅದೇ ಸಮುದಾಯದ ಅಭ್ಯರ್ಥಿಯನ್ನು ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಣಕ್ಕಿಳಿಸಿದ್ದಾರೆ. ತಾಲೂಕಿನ ಪ್ರಖ್ಯಾತ ವೈದ್ಯ ಡಾ.ಮಹಾಂತೇಶ ಕಡಾಡಿಗೆ ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಸಿಗುವಲ್ಲಿ ಹೆಬ್ಬಾಳ್ಕರ್ ಮಹತ್ವದ […]

Bengaluru Just In Karnataka

Gold price: ಗುಡ್ ಫ್ರೈಡೇ ದಿನವೇ ಗುಡ್ ನ್ಯೂಸ್ ಕೊಟ್ಟ ಚಿನ್ನ!

Bangalore: ಚಿನ್ನದ ದರ ದೇಶದಲ್ಲಿ ಸತತವಾಗಿ ಏರಿಕೆ ಕಾಣುತ್ತಿತ್ತು. ಆದರೆ, ಸದ್ಯ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಬಂಗಾರ ಪ್ರಿಯಸು ಸಂತಸ ವ್ಯಕ್ತಪಡಿಸುವಂತಾಗಿದೆ.ಇಂದು ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ (Gold Price in India) 300 ರೂ. ರಿಂದ 400 ರೂ. ನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ ಸುಮಾರು 60 ರೂ.ನಷ್ಟು ಕಡಿಮೆಯಾಗಿದೆ. ದೇಶದಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಾಲ್ಕೈದು ಸಾವಿರದಷ್ಟು ಏರಿಕೆ ಕಂಡಿದ್ದ ಚಿನ್ನ ಗುಡ್ ಫ್ರೈಡ್ ಡೇ ದಿನದಿಂದ […]

Bengaluru Just In Karnataka Politics State

EXCLUSIVE : ಸಿದ್ದು ಡಬಲ್ ಕನಸಿಗೆ ಎಳ್ಳು-ನೀರು? 58 ಸೀಕ್ರೇಟ್!

Bangalore : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕಣ ರಂಗೇರಿದೆ. ಎಲ್ಲ ಪಕ್ಷಗಳು ಗೆಲುವಿನ ಲೆಕ್ಕಾಚಾರದ ತಂತ್ರ- ಪ್ರತಿ ತಂತ್ರಗಳನ್ನು ಹೆಣೆಯುತ್ತಿವೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಡುಗಡೆ ಮಡಿದೆ. ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಉತ್ಸುಕವಾಗಿದೆ. 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಯಾವುದೇ ಗೊಂದಲ ಇಲ್ಲದ, ಒಬ್ಬೊಬ್ಬ ಆಕಾಂಕ್ಷಿ ಟಿಕೆಟ್ ಕೇಳಿದ್ದ ಹಾಗೂ ಹಾಲಿ ಶಾಸಕರ […]

Just In Karnataka Politics State

BJP ಪಟ್ಟಿ ರೆಡಿ-CM ದಿಲ್ಲಿ ಸಸ್ಪೆನ್ಸ್!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್! ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. […]

Bengaluru Just In Politics

ಕಾಂಗ್ರೆಸ್ (Congress) 2ನೇ ಪಟ್ಟಿಯಲ್ಲೂ ಸಿದ್ದರಾಮಯ್ಯ (Siddaramaiah) ಮಿಸ್ಸಿಂಗ್!-42 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಾದಾಮಿ ಸೋಲ್ಡ್ ಔಟ್

Bangalore: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಆದರೆ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈ.ಎಸ್. ದತ್ತಾಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದರಿಂದಾಗಿ ದತ್ತಾ ಹಾಗೂ ಅಭಿಮಾನಿಗಳಿಗೆ ಬೇಸರ ಉಂಟಾಗುವಂತಾಗಿದೆ. ಇನ್ನೂ ಶಿಗ್ಗಾವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಎದುರು ವಿನಯ ಕುಲಕರ್ಣಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, […]