Kornersite

Bengaluru Just In Karnataka National State

cyclone: ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಸೈಕ್ಲೋನ್; ಮಳೆಗಾಗಿ ಕಾಯುತ್ತಿರುವ ರೈತರು!

ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿದ್ದು, ಅದು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ತಾತ್ಕಾಲಿಕವಾಗಿ ದಿನ ನಿಗದಿ ನೀಡಲು ಸಾಧ್ಯವಾಗದಿದ್ದರೂ ಗುಜರಾತ್ ನ ಪೋರಬಂದರ್ ನ ದಕ್ಷಿಣಕ್ಕೆ ಆಗ್ನೇಯ ಅರಬ್ಬಿ ಸಮುದ್ರದ ಮೇಲೆ ವಾಯುವ್ಯಕ್ಕೆ ಚಲಿಸುವ ಹಾಗೂ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಕೇರಳ ಕರಾವಳಿಯತ್ತ ಮಾನ್ಸೂನ್ ಮುನ್ನಡೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ದಟ್ಟವಾಗಿದೆ ಎಂದು ಐಎಡಿ ತಿಳಿಸಿದೆ. ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ […]

Bengaluru Just In Karnataka Politics State

Free Bus Travel: ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ; ಮಾರ್ಗಸೂಚಿ ಏನು?

ಬೆಂಗಳೂರು : ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ (Free Bus Travel)ಕ್ಕೆ ಈಗಾಗಲೇ ಸರ್ಕಾರ ಗ್ರೀನ್ ಸಿಗ್ನಲ್ ನೀಡಿತ್ತು. ಸದ್ಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಉಚಿತ ಪ್ರಯಾಣವು ರಾಜ್ಯದೊಳಗೆ ಮಾತ್ರ ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆಯಬೇಕಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಜೂನ್‌ 11 ರಿಂದ ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ನಡೆಸಬಹುದಾಗಿದೆ. ಆದರೆ, ಐಷಾರಾಮಿ (Luxury) […]

Bengaluru Just In Karnataka Politics State

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲ ಬಾರಿಗೆ ರಸ್ತೆಗೆ ಇಳಿದ ಬಿಜೆಪಿ!

ಬೆಂಗಳೂರು: ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವು ಭರವಸೆಯೊಂದಿಗೆ ಭರ್ಜರಿ ಗೆಲುವು ಸಾಧಿಸಿ, ಈಗ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಮೊದಲ ಬಾರಿಗೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದೆ. ಇಂದು ಹಾಗೂ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯುತ್ ನ ಕನಿಷ್ಠ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ […]

Bengaluru Just In Karnataka State

Lecture Job: 4055 ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಹೇಗೆ ಸಲ್ಲಿಸಬೇಕು?

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಿಣಿಕ ವರ್ಷದಲ್ಲಿ 4,055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪಿಯು ಇಲಾಖೆ, ಕಾಲೇಜುಗಳಿಗೆ ಸೂಚಿಸಿದೆ. ಬಡ್ತಿ, ನಿಧನ, ವಯೋನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬಹುದು. ಒಟ್ಟಾರೆ 4055 ಹುದ್ದೆ ನೇಮಕ ಮಾಡಿಕೊಳ್ಳಬಹುದು ಎಂದು ಇಲಾಖೆಯು ಕಾಲೇಜುಗಳು, ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಿದೆ. ಪ್ರತಿ ತಿಂಗಳು 12 ಸಾವಿರದಂತೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

Bengaluru Just In Karnataka State

ಜೂಲೈ 1ರಿಂದ ವಿದ್ಯೂತ್ ದರ ಏರಿಕೆಯಾಗಲಿದೆ…!

Bangalore: ಎರಡು ತಿಂಗಳಿಂದ ಜನರಿಗೆ ಬಿಸಿ ಮುಟ್ಟಿಸಿದ ಕರ್ನಾಟಕ ವಿದ್ಯುಚ್ಶಕ್ತಿ ನಿಯಂತ್ರಣ ಆಯೋಗವು ಇದೀಗ ಮತ್ತೊಮ್ಮೆ ಶಾಕ್ ನೀಡಿದೆ. ಇಂಧನ ಮತ್ತು ವಿದ್ಯೂತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ ಹೆಸರಿನಲ್ಲಿ ಪ್ರತಿ ಯುನಿಟ್ ಗೆ ವಿವಿಧ ಎಸ್ಕಾಂಗಳ ಗ್ರಾಹಕರಿಗೆ ಯುನಿಟ್ ಗೆ 41 ಪೈಸೆಯಿಂದ 50 ಪ್ರೈಸೆವರೆಗೆ ಶುಲ್ಕ ಹೆಚ್ಚಳ ಮಾಡಿ ಆದೇಶ ಮಾಡಿದೆ. ಜೂಲೈ ಒಂದರಿಂದ ಪರಿಷ್ಕೃತ ಶುಲ್ಕ ಜಾರಿಯಾಗಲಿದ್ದು, ಗೃಹ ಜ್ಯೋತಿ ಫಲಾನುಭವಿ ಗ್ರಾಹಕರು ಈ ಹೊರೆಯಿಂದ ಪಾರಾಗಲಿದ್ದಾರೆ ಎಂದು ಕೆಇಆರ್ ಸಿ ಮೂಲಗಳು […]

Bengaluru Just In Karnataka State

ರಾಜ್ಯದಲ್ಲಿ ಮುಂಗಾರಿನ ಎಂಟ್ರಿ ಯಾವಾಗ? ಎಲ್ಲೆಲ್ಲಿ ಮಳೆಯ ಸಾಧ್ಯತೆ?

ಮುಂಗಾರು ಮಳೆ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಮುಂದಿನ 24 […]

Bengaluru Just In Karnataka Politics State

ಗ್ಯಾರಂಟಿಗಳನ್ನು ಗ್ಯಾರಂಟಿಯಾಗಿಸಿದ ಕಾಂಗ್ರೆಸ್ ಸರ್ಕಾರ!

ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ. ಜಾತಿ, ಧರ್ಮ, ಭಾಷೆ ಯಾವುದೂ ಇಲ್ಲದೆ ಎಲ್ಲರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಗೆ ಗ್ಯಾರಂಟಿ ಜಾರಿ ಮಾಡುತ್ತೇವೆ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವು. 5 ಗ್ಯಾರಂಟಿ ಘೋಷಣೆ ಮಾಡಿ […]

Bengaluru Just In Karnataka State

ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ; ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್!

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ (Karnataka) ವರುಣಾರ್ಭಟ (Rain) ಹೆಚ್ಚಾಗಿದೆ. ಮಂಗಳವಾರ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರ ಸೃಷ್ಟಿಯಾಗಿದೆ. ಬಸವನಗುಡಿಯಲ್ಲಿ ವಿದ್ಯುತ್ ಕಂಬ, ಮರವೊಂದು ಧರೆಗುರುಳಿ 3 ವಾಹನಗಳು ಹಾನಿಯಾಗಿವೆ. ಮರ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಮಲನಗರದಲ್ಲಿ ಮರಬಿದ್ದು ಹಲವು ಅಂಗಡಿ ಮುಂಗಟ್ಟು ಜಖಂ ಆಗಿವೆ ಎಂದು ತಿಳಿದು ಬಂದಿದೆ. ಔಟರ್‌ರಿಂಗ್ ರೋಡ್‌ನಲ್ಲಿ ರಸ್ತೆಯ ಮೇಲೆ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. ಹನೂರಿನ ಗೌಡನದೊಡ್ಡಿಯಲ್ಲಿ ಗಾಳಿಮಳೆಗೆ ಕೊಟ್ಟಿಗೆಯ ಮೇಲ್ಛಾವಣಿಗಳು […]

Bengaluru Just In Karnataka State

ವೀಕೆಂಡ್ ವಿತ್ ರಮೇಶ ಹಾಟ್ ಚೇರ್ ನಲ್ಲಿ ಈ ಬಾರಿ ಡಿಕೆಶಿ!?

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೇ ಊಹಿಸದಂತಹ ಗೆಲುವನ್ನು ಕಾಂಗ್ರೆಸ್ (Congress) ಕಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕೂಡ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ವೀಕೆಂಡ್ ವಿತ್ ರಮೇಶ್ಗೆ ಅತಿಥಿಯಾಗಿ ಡಿಕೆಶಿ ಆಗಮಿಸುತ್ತಿದ್ದಾರೆ ಎನ್ನಲಾಗಿದೆ. ಭರ್ಜರಿ ರಾಜಕೀಯ ಜೀವನ ಅನುಭವಿಸುತ್ತಿರುವ ಹಾಗೂ ಅನುಭವಿಸಿರುವ ಡಿಕೆ ಶಿವಕುಮಾರ್ ಅವರ ಎಪಿಸೋಡ್, ವೀಕೆಂಡ್ ವಿತ್ ರಮೇಶ್ ಇತಿಹಾಸದಲ್ಲಿಯೇ ಮಹತ್ವದ ಎಪಿಸೋಡ್ ಆಗುವ ನಿರೀಕ್ಷೆ ಇದೆ. ಹಿಂದಿನ ವೀಕೆಂಡ್ನಲ್ಲಿ ನಟ ಜೈಜಗದೀಶ್ ಹಾಗೂ ಸಾಹಿತಿ ದೊಡ್ಡರಂಗೇಗೌಡ ಅವರು […]

Bengaluru Just In Karnataka State

ತಳಿರು ತೋರಣಗಳಿಂದ ಸಿಂಗಾರಗೊಂಡ ಶಾಲೆಗಳು; ವಿದ್ಯಾರ್ಥಿಗಳಿಗೆ ಸಿಹಿ ಕೊಟ್ಟು ಸ್ವಾಗತ!

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಹಿ ಹಂಚಿ ಶಾಲಾ ಸಿಬ್ಬಂದಿ ಬರಮಾಡಿಕೊಂಡಿದ್ದಾರೆ. ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಎಲ್ಲ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಎರಡು ದಿನಗಳ ಕಾಲ ಶಾಲೆಯ ಪ್ರತಿಯೊಂದು ಕೊಠಡಿ, ಶೌಚಾಲಯ, ಕಾಂಪೌಂಡ್‌, ಆವರಣ ಎಲ್ಲವನ್ನೂ ಕೆಲವು ಹಿರಿಯ ವಿದ್ಯಾರ್ಥಿಗಳು ಹಾಗೂ ಸಹಾಯಕರ ಜೊತೆಗೂಡಿ ಶಿಕ್ಷಕರು ಸ್ವಚ್ಛ ಮಾಡಿದ್ದಾರೆ. ಮೊದಲ ದಿನ ಮಕ್ಕಳನ್ನು […]