Kornersite

Bengaluru Just In Karnataka Politics State

ಯಾವ ಸಚಿವರಿಗೆ ಯಾವ ಖಾತೆ!? ಇಲ್ಲಿದೆ ಮಾಹಿತಿ!

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಯಾರಿಗೆ ಯಾವ ಖಾತೆ? ಯಾರಿಗೆ ಯಾವ ಜಿಲ್ಲಾ ಉಸ್ತುವಾರಿ? ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಯಾರಿಗೆ ಯಾವ ಖಾತೆ (Karnataka cabinet portfolio allocation)ಎನ್ನವ ಪಟ್ಟಿಯೊಂದು ವೈರಲ್ ಆಗಿದೆ. ಡಿಕೆ ಶಿವಕುಮಾರ್ (DK Shivakumar) ಅವರು ನಿರೀಕ್ಷಿಸಿದಂತೆ ಪ್ರಬಲ ಖಾತೆಗಳನ್ನೇ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜಲಸಂಪನ್ಮೂಲ ಹಾಗೂ ಬೆಂಗಳೂರು […]

Bengaluru Just In Karnataka Politics State

ಯಾವ ಜಿಲ್ಲೆಗಳಿಗೆ ಸಿಕ್ತು ಮಂತ್ರಿ ಭಾಗ್ಯ? ಯಾವ ಜಿಲ್ಲೆಗಳಲ್ಲಿ ಆಕ್ರೋಶ?

Bangalore : ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ(Congress Government) ಸಂಪುಟ ವಿಸ್ತರಣೆಯಾಗಿದೆ (Karnataka Cabinet expansion). ಎರಡನೇ ಹಂತದಲ್ಲಿ 24 ಶಾಸಕರು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಒಟ್ಟು 34 ಜನರ ಸಂಪುಟ ರಚನೆಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಬಿಡುಗಡೆ ಮಾಡಿದೆ. ಹಳಬರು ಹಾಗೂ ಹೊಸಬರ ತಂಡ ಸಿದ್ಧವಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಹಲವು ಜಿಲ್ಲೆಗಳಿಗೆ ಮಂತ್ರಿ ಭಾಗ್ಯ […]

Bengaluru Just In Karnataka Politics State

Siddaramaiah Cabinet: ಸಂಪುಟವೇನು ಭರ್ತಿಯಾಯಿತು; ಎಲ್ಲರೂ ಸಿಎಂಗೆ ವಿಧೇಯರಾಗಿರುತ್ತಾರೆಯೇ?

Bangalore : ಸಿಎಂ ಸಿದ್ದರಾಮಯ್ಯ ಸಂಪುಟ (Siddaramaiah Cabinet) ಸಂಪೂರ್ಣ ಭರ್ತಿಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಕೆಲವು ಹಿರಿಯರಿಗೆ ಕೊಕ್‌ ನೀಡಲಾಗಿದೆ. ಎರಡನೇ ಹಂತತದಲ್ಲಿ ಹಳಬರು ಹಾಗೂ ಹೊಸಬರನ್ನು ಒಳಗೊಂಡ 24 ಸಚಿವರು ಇಂದು(ಮೇ 27) ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಟ್ಟು 34 ಜನರ ಸರ್ಕಾರ ಅನುಭವಿ- ಉತ್ಸಾಹಿಗಳಿಂದ ಸಿದ್ದರಾಮಯ್ಯ ಸಂಪುಟ ಕೂಡಿದೆ. ಒಟ್ಟು 8 ಜನರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಡಿಸಿಎಂ ಡಿ.ಕೆ. […]

Bengaluru Just In Karnataka Politics State

Siddu Cabinet: ಹಲವು ನಾಯಕರಿಗೆ ಸಚಿವ ಸ್ಥಾನ ಮಿಸ್; ತೀವ್ರ ಆಕ್ರೋಶ!

ಬೆಂಗಳೂರು : ಕಾಂಗ್ರೆಸ್‌ನ (Congress) 24 ಜನ ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕೆಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಮಿಸ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ನಾಯಕರು ಮಂತ್ರಿಗಿರಿಗೆ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್‌ (High Command) ಯಾವುದೇ ಲಾಬಿಗೆ ಬಗ್ಗದೇ ತನ್ನದೇ ಮಾನದಂಡ ಬಳಸಿ ಮಂತ್ರಿ ಸ್ಥಾನಕ್ಕೆ ಶಾಸಕರನ್ನು ಆಯ್ಕೆ ಮಾಡಿದೆ. ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೂ ನಿರಾಸೆಯಾಗಿದೆ. ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. […]

Bengaluru Just In Karnataka State

Rain Update: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯ ಆರ್ಭಟ; ಯಾವ ಯಾವ ಜಿಲ್ಲೆಯಲ್ಲಿ ಆಗಲಿದೆ ಮಳೆ!

ರಾಜ್ಯದ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವು (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆ ಚಿಕ್ಕಮಗಳೂರು, ಉತ್ತರ ಒಳನಾಡಿನ ಕೆಲವು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ನಿನ್ನೆ ಕೂಡ ಭರ್ಜರಿ ಮಳೆಯಾಗಿದೆ. ವಿಜಯಪುರದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. […]

Crime Just In Karnataka State

CCTV VIDEO: ಮನೆ ಮುಂದೆ ಬೈಕ್ ನಿಲ್ಲಸಬೇಡ ಎಂದಿದಕ್ಕೆ ಮಚ್ಚಿನಿಂದ ಹಲ್ಲೆ!

ಮನೆ ಮುಂದೆ ಬೈಕ್ ನಿಲ್ಲಿಸೋ ವಿಚಾರಕ್ಕೆ ಶುರುವಾದ ಚಿಕ್ಕ ಜಗಳ ಮಾರಣಾಂತಿಕ ಹಲ್ಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನಡೆದಿರೋದು ವಿಜಯಪುರದ ಟಕ್ಕೆಯಲ್ಲಿ. ಅಸಲಿಗೆ ಕಿರಣ್ ಗಜಕೋಶ ಎನ್ನುವವರು ಮನೆಯ ಎದುರು ಇರುವ ಬಸಯ್ಯ ಹಿರೇಮಟ ಎನ್ನುವವರಿಗೆ ನಮ್ಮ ಕಾರು ಬರುತ್ತದೆ. ನೀವು ನಿಲ್ಲಿಸಿದ ಬೈಕೆ ತೆಗಿರಿ ಎಂದು ಹೇಳಿದ್ದಾರೆ. ಹಿಗೆ ಮಾತಿಗೆ ಮಾತು ಬೆಳೀತಾನೇ ಇತ್ತು. ಆದ್ರೆ ಅಷ್ಟೋತ್ತಿಗೆ ಆಸಾಮಿ ಮನೆಯೊಳಗಿದ್ದ ಮಚ್ಚು ಹಿಡಿದು ಬಂದು ಏಕಾಏಕಿಯಾಗಿ ಕತ್ತಿಗೆ ಮಚ್ಚು ಬೀಸಿದ್ದಾನೆ. ಮನೆ ಮುಂದೆ ನಡೆದ ಘಟನೆ […]

Crime Just In Karnataka State

ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ

Chitradurga: ಮೃತ ಹಸುವಿನ ಪೋಸ್ಟ್ ಮಾರ್ಟಂ ವರದಿ ನೀಡಲು ಹಣ ಕೇಳಿದ ಪಶು ವೈದ್ಯಧಿಕಾರಿ ಇದೀಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಈ ಘಟನೆ ನಡೆದಿದ್ದು ಚಿತ್ರದುರ್ಗದಲ್ಲಿ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಮೃತ ಹಸುವಿನ ಮರಣೋತ್ತರ ಪರೀಕ್ಷೆ ವರದಿಯನ್ನ ನೀಡಲು ಪಶು ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ರೈತರಿಂದ ಹಣದ ಬೇಡಿಕೆ ಇಟ್ಟಿದ್ದಾರೆ. ಅಸಲಿಗೆ ಕಾಗಳಗೆರೆ ಗ್ರಾಮದ ರೈತರಾದ ಎಸ್. ಸ್ವಾಮಿ ಎಂಬುವವರ ಬಳಿ ಏಳು ಸಾವಿರಕ್ಕೆ ಬೇಡಿಕೆ ಇಟ್ತಿದ್ದಾರೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿ, […]

Bengaluru Just In Karnataka Politics State

“ನನಗೆ ಜೀರೋ ಟ್ರಾಫಿಕ್‌ ಬೇಡ”-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಹತ್ವದ ನಿರ್ಧಾರ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಈ ನಿರ್ಧಾರದಿಂದ ನನಗೆ ಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಹೋಗುವ ಮಾರ್ಗದಲ್ಲಿ ಸುಮಾರು 20 ನಿಮಿಷ ವಾಹನ ಸವಾರರಿಗೆ ಸಂತೋಷವಾಗಿದೆ. ಸಾರ್ವಜನಿಕರಿಗೆ ಇದೊಂದು ಬಂಪರ್ ಸುದ್ದಿ ಎಂದರೆ ತಪ್ಪಾಗಲಾರದು. ಬೆಂಗಳೂರಲ್ಲಿ ಮಳೆ ಬಂದ ಹಿನ್ನೆಲೆ ಸಿಟಿ ರೌಂಡ್ಸ್ ಹೋಗಿದ್ದರು ಸಿಎಂ. ಈ ವೇಳೆ ಎಲ್ಲೆಡೆ ಟ್ರಾಫಿಕ್ ಸಿಕ್ಕಾಪಟ್ಟೆಯಾಗಿತ್ತು. ಈ ಟ್ರಾಫಿಕ್ ಬಿಸಿ ಸಿಎಂ […]

Bengaluru Just In Karnataka Politics State

CM Siddaramaiah: ಮನೆಯ ಯಜಮಾನಿಗೆ 2 ಸಾವಿರ ರೂ. ಸಿಗುವುದು ಗ್ಯಾರಂಟಿ!

Bangalore : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಜಾರಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೂಲಕ ರಾಜ್ಯದ ಪ್ರತಿ ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ಸಿಕ್ಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ […]

Bengaluru Just In Karnataka Politics State

CM Siddaramaiah: ಕುರಿ ಲೆಕ್ಕವೂ ಗೊತ್ತು; ರಾಜ್ಯ ಮುನ್ನಡೆಸೋದು ಗೊತ್ತು!

ಸಿದ್ದರಾಮಯ್ಯ ಅವರು ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2ನೇ ಬಾರಿಗೆ ಅವರು ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಡತನದಲ್ಲಿಯೇ ಹುಟ್ಟಿದ ಈ ಕುರಿಗಾಹಿ, ಇಂತಹ ದೊಡ್ಡ ಸಾಧನೆ ಮಾಡಿರುವುದು ನಿಜಕ್ಕೂ ಅದ್ಭುತವೇ ಸರಿ. ತಳಸಮುದಾಯದ ವ್ಯಕ್ತಿಯೊಬ್ಬ ರಾಜಕೀಯದಲ್ಲಿ ಬೆಳೆದು ಉತ್ತಮ ಸ್ಥಾನಗಳನ್ನು ಅಲಂಕರಿಸಿ ಎದೆಯುಬ್ಬಿಸಿ ನಡೆಯುತ್ತಿದ್ದದ್ದು, ಅನೇಕರ ಕಣ್ಣು ಕೆಂಪಾಗಿಸಿತ್ತು. 1994ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸಿದ್ದರಾಮಯ್ಯ ಅವರು ಹೆಚ್‌.ಡಿ.ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಆಗ ಅವರಿಗೆ ಬಯಸದೆ ಹಣಕಾಸು ಖಾತೆ […]