Kornersite

Bengaluru Just In Karnataka Politics State

ನಮ್ಮಲ್ಲಿ ಬಣ ರಾಜಕೀಯ ಇಲ್ಲ; ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ

Bangalore : ನಮ್ಮಲ್ಲಿ ಬಣ ರಾಜಕೀಯ ಇಲ್ಲ, ಕಾಂಗ್ರೆಸ್‌ ಹೈಕಮಾಂಡ್‌ (Congress High Command) ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ನ ಹಿರಿಯ ನಾಯಕ ಎಂ.ಬಿ. ಪಾಟೀಲ್‌ (MB Patil) ಹೇಳಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪ್ರಮಾಣ ವಚನ (Swearing-In Ceremony) ಸ್ವೀಕರಿಸಲಿರುವ ಅವರು, ನನಗೆ ಇದೇ ಖಾತೆ ಬೇಕು ಎಂದು ಬೇಡಿಕೆ ಇಡುವುದಿಲ್ಲ. ಹೈಕಮಾಂಡ್‌ ಅಳೆದು ತೂಗಿ ಹಂಚಿಕೆ ಮಾಡಿದೆ. ಸಿಎಂ ಯಾವ ಖಾತೆ ಕೊಡುತ್ತದೆಯೋ ಅದನ್ನು […]

Bengaluru Just In Karnataka Politics State

ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮ; ಬೆಳಿಗ್ಗೆಯೇ ನೂಕುನುಗ್ಗಲು!

Bangalore : ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ Siddaramaiah) ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಜೊತೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ಕಂಠೀರವ ಸ್ಟೇಡಿಯಂ (Kanteerava Stadium) ನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಂದ ನೂಕುನುಗ್ಗಲು ಉಂಟಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (ಮಧ್ಯಾಹ್ನ 12.30ರ ಸುಮಾರಿಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಹರಿದುಬಂದಿದೆ. ಸದ್ಯ ಸ್ಟೇಡಿಯಂನ ಪ್ರವೇಶ ದ್ವಾರ […]

Bengaluru Just In Karnataka Politics State

ಜೋಡೆತ್ತು ಸರ್ಕಾರ ರಚನೆಗೆ ಕ್ಷಣಗಣನೆ! ಇಂದು 8 ಜನ ಶಾಸಕರ ಪ್ರಮಾಣ ವಚನ ಸ್ವೀಕಾರ!

Bangalore : ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ‘ಜೋಡೆತ್ತು’ ಸರ್ಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್‌ (DK Shivakumar) ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರೊಂದಿಗೆ 8 ಜನ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನ ಪಟ್ಟಿ ಅಂತಿಮಗೊಳಿಸುವುದಕ್ಕಾಗಿ ಮಧ್ಯರಾತ್ರಿ 2 ಗಂಟೆಯವರೆಗೂ ದೆಹಲಿಯಲ್ಲಿನ ಕೆ.ಸಿ. ವೇಣುಗೋಪಾಲ್ (K. C. Venugopal) ನಿವಾಸದಲ್ಲಿ ಸಭೆ ಮೇಲೆ ಸಭೆ ನಡೆದವು. ಪ್ರಮುಖ ಖಾತೆಗಳನ್ನು […]

Bengaluru Just In Karnataka Politics State

ಹೊಸ ಕಾರು ಖರೀದಿಸಿದ ಸಿದ್ದರಾಮಯ್ಯ; ಅದರ ಬೆಲೆ ಎಷ್ಟು ಗೊತ್ತಾ?

Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರೀಕ್ಷೆ ಮೀರಿ ಗೆಲುವು ಸಾಧಿಸಿದೆ. ಮ್ಯಾಜಿಕ್ ನಂಬರ್ ದಾಟಿ, ದೂರ ಸಾಗಿದೆ. ಹೀಗಾಗಿ ಬಹುಮತದ ಸರ್ಕಾರ ರಚಿಸಲು ಮುಂದಾಗಿದ್ದು, ಸಿಎಂ ಹಾಗೂ ಡಿಸಿಎಂ ಆಯ್ಕೆಯ ಕಗ್ಗಂಟು ಕೂಡ ಮುಗಿದಿದೆ. ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆಶಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ನಿಯೋಜಿತ ಸಿಎಂ ಹೊಸ ಕಾರು ಖರೀದಿಸಿದ್ದಾರೆ. ಮುಖ್ಯಮಂತ್ರಿ ಪಟ್ಟ ಸಿಗುತ್ತಿದ್ದಂತೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಟೋಯೋಟಾ ವೆಲ್‌ಫೈರ್ […]

Bengaluru Just In Karnataka National Politics State

2 ಸಾವಿರ ರೂಪಾಯಿ ನೋಟ್ ಹಿಂದೆ ಪಡೆದ RBI

Bangalore : ದೇಶದಲ್ಲಿ ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರದ್ದು ಮಾಡಿದೆ. ಇದಕ್ಕೆ ನಿಯೋಜಿತ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳನ್ನು ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ(Siddaramaiah), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಸರ್ಕಾರದ ವೈಫಲ್ಯಗಳಿಂದ ಜನರ […]

Bengaluru Just In Karnataka Kornotorial Politics State

Siddaramaiah: ರಾಜ್ಯದಲ್ಲಿ ನಾಳೆಯಿಂದ ಪ್ರಭಾವಿ ಅಹಿಂದ ನಾಯಕನ ಆಡಳಿತ ಆರಂಭ!

ವಿಧಾನಸಭೆಯಲ್ಲಿ ಸಿದ್ದು ಗುದ್ದು ಕೊಟ್ಟರೆ, ವಿರೋಧಿಗಳಲ್ಲಿ ನಡುಕ…ಸಿದ್ದು ಗುಡುಗಿದರೆ, ಅದು ಘರ್ಜನೆ ಇದ್ದಂತೆಯೇ ಸರಿ ಎಂದು ಆಗಾಗ ಹಲವು ನಾಯಕರು ಮಾತನಾಡುತ್ತಿರುವುದು ನಮಗೆ ತಿಳಿದ ಸಂಗತಿಯೇ ಸರಿ….ಈ ಅಹಿಂದ ನಾಯಕ ಮತ್ತೊಮ್ಮೆ ರಾಜ್ಯದ ಸಾರಥಿಯಾಗುತ್ತಿದ್ದು, ಕನ್ನಡಗಿರು ಸಂಪನ್ನಗೊಂಡಿದ್ದಾರೆ… ನಿರೀಕ್ಷೆಯಂತೆ ಸಿಎಂ ಸ್ಥಾನಕ್ಕೆ ಟಗರು ಆಯ್ಕೆಯಾಗಿದೆ. ಟಗರು ಹಾಗೂ ಬಂಡೆಯ ನಡುವೆ ನಡೆಯುತ್ತಿದ್ದ ಕಾದಾಟದಲ್ಲಿ ಕೊನೆಗೂ ಟಗರು ಬಂಡೆಗೆ ಗುದ್ದಿ, ಸಿಎಂ ಕುರ್ಚಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ಅನುಭವಿಸಲು […]

Bengaluru Just In Karnataka Politics State

ಗಡಿ ಭಾಗದಲ್ಲಿ ಉಪಟಳ ಮಾಡುವವರಿಗೆ ನಮ್ಮ ಮತದಾರ ಮಾಡಿದ್ದೇನು?

ಬೆಳಗಾವಿ : ಹಲವು ವರ್ಷಗಳಿಂದಲೂ ಜಿಲ್ಲೆಯ ಗಡಿಯಲ್ಲಿ ಮಹಾರಾಷ್ಟ್ರದ ಎಂಇಎಸ್ ಎಂಇಎಸ್(MES) ಪುಂಡರು ಕಾಟ ನೀಡುತ್ತಲೇ ಬಂದಿದ್ದರು. ಹಲವು ಬಾರಿ ಎಂಇಎಸ್ ನ ಕೆಲವರು ಶಾಸಕರಾಗಿಯೂ ಆಯ್ಕೆಯಾಗಿದ್ದಾರೆ. ಆದರೆ, ಈ ಬಾರಿ ನಮ್ಮ ಕನ್ನಡಿಗರು ಮಾತ್ರ ಒಗ್ಗಟ್ಟು ಪ್ರದರ್ಶಿಸಿ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಈ ಬಾರಿ ಎಂಇಎಸ್, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣ, ಖಾನಾಪುರ, ಯಮಕನಮರಡಿ, ನಿಪ್ಪಾಣಿಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಮರಾಠಿಗರು ಪ್ರಾಭಲ್ಯ ಇರುವ ಕ್ಷೇತ್ರದಲ್ಲಿ ಕೂಡ ಎಂಇಎಸ್ ಮಕಾಡೆ […]

Bengaluru Just In Karnataka Politics State

ಸಿದ್ದು ಪದಗ್ರಹಣಕ್ಕೆ ಆಗಮಿಸಿರುವ ವಿವಿಧ ರಾಜ್ಯಗಳ ನಾಯಕರು!

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ನಾಳೆ ನಗರದಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ (DK Shivakumar) ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಕಂಠೀರವ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಸ್ಥಳ ಪರಿಶೀಲನೆ ನಡೆಸಿದೆ. ಈ ಸಮಾರಂಭಕ್ಕೆ ಹೊರ ರಾಜ್ಯಗಳಿಂದಲೂ ಹಲವಾರು ನಾಯಕರು ಆಗಮಿಸುತ್ತಿದ್ದಾರೆ.• ಎಂಕೆ ಸ್ಟಾಲಿನ್- ತಮಿಳುನಾಡು ಮುಖ್ಯಮಂತ್ರಿ• ನಿತೀಶ್ ಕುಮಾರ್- […]

Bengaluru Just In Karnataka State

Jagadish Shettar: ಹಿರಿಯ ನಾಯಕ ಜಗದೀಶ ಶೆಟ್ಟರ್ ಗೆ ಸಂಪುಟದಲ್ಲಿ ಸ್ಥಾನ ನೀಡಲು ಕಾಂಗ್ರೆಸ್ ಚಿಂತನೆ!

Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಬಿಜೆಪಿಯ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದು, ಕಾಂಗ್ರೆಸ್(Congress) ಸೇರಿದ್ದ ಜಗದೀಶ ಶೆಟ್ಟರ್ ಗೆ ಕಾಂಗ್ರೆಸ್ ಗೌರವ ಸ್ಥಾನ ನೀಡಲು ಮುಂದಾಗಿದೆ ಎನ್ನಲಾಗಿದೆ. ಜಗದೀಶ ಶೆಟ್ಟರ್ ಬಿಜೆಪಿ ವಿರುದ್ಧ ಗುಡುಗಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಡ್ಯಾಮೇಜ್ ಆಯಿತು ಎನ್ನುವುದು ಕೂಡ ಸತ್ಯವಾದ ಮಾತು. ಈಗಾಗಲೇ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಕೂಡ ಗೆಲುವಿನ ನಗೆ ಬೀರಲು ಮುಂದಾಗಿದೆ. ಹೀಗಾಗಿ ಈಗಿನಿಂದಲೇ ತಯಾರಿ ನಡೆಸಿದೆ. ಸೋತ […]

Bengaluru Just In Karnataka Politics State

ಸಿದ್ದರಾಮಯ್ಯ, ಡಿಕೆಶಿಯನ್ನು ಭರ್ಜರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು!

Bangalore : ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ನಂತರ, ಸಿಎ ಕುರ್ಚಿಗಾಗಿ ಕಾದಾಟ ನಡೆದಿತ್ತು. ಸದ್ಯ ಆ ಸಮಸ್ಯೆ ಕೂಡ ಮುಕ್ತಾಯವಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಆಯ್ಕೆಯಾಗಿದ್ದಾರೆ. ಸದ್ಯ ಇಬ್ಬರು ನಾಯಕರು, ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ. ಇಂದು ಸಂಜೆ 7 ಗಂಟೆ ಸುಮಾರಿಗೆ ಹೆಚ್‍ಎಎಲ್ ವಿಮಾನ ನಿಲ್ದಾಣ (HAL Airport) ಕ್ಕೆ ಬಂದಿಳಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ […]