Kornersite

Bengaluru Just In Karnataka Politics State

Karnataka Assembly Election: ಮತದಾರರ ಪಟ್ಟಿಯಲ್ಲಿ ಹೆಸರೇ ನಾಪತ್ತೆ! ಬಹುತೇಕ ಕಡೆ ಮತದಾರರ ಆಕ್ರೋಶ!

Bangalore : ರಾಜ್ಯ ವಿಧಾನಸಭೆ (Karnataka Assembly Election) ಗೆ ಇಂದು ಮತದಾನ ನಡೆಯುತ್ತಿದೆ. ಜನರು ಹಕ್ಕ ಚಲಾಯಿಸಲು ಮತಗಟ್ಟೆಗೆ ಉತ್ಸಾಹದಿಂದ ತೆರಳುತ್ತಿದ್ದಾರೆ. ಆದರೆ, ಈ ಬಾರಿ ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕಾಣೆಯಾಗಿರುವ ಎಂಬ ಆರೋಪಗಳು ಹೆಚ್ಚಾಗಿ ಕೇಳಿ ಬಂದಿವೆ. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ಸಾಹದಿಂದ ಮತ ಚಲಾಯಿಸಲು ಬಂದವರಿಗೆ ನಿರಾಸೆಯಾಗಿದ್ದು,ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಯನಗರ(Jayanagar) ಕ್ಷೇತ್ರದ ವ್ಯಾಪ್ತಿಯಲ್ಲಿ ಜೆ.ಪಿ. ನಗರ 5ನೇ ಹಂತದಲ್ಲಿರುವ ಸಂವೇದ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾರರ ಹೆಸರು ನಾಪತ್ತೆಯಾಗಿದೆ. ಹೌದು ಒಂದೇ […]

Bengaluru Just In Karnataka Politics State

Karnataka Assembly Election: ಮತದಾನ ಮಾಡಿದ ಒಂದೇ ಕುಟುಂಬದ 65 ಜನ!

ವಿಧಾನಸಭೆಗೆ ಚುನಾವಣೆ (Karnataka Assembly Election) ಮತದಾನ ಭರದಿಂದ ಸಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ (Chikkaballapura) ಒಂದೇ ಕುಟುಂಬದ 65 ಮಂದಿ ಏಕಕಾಲಕ್ಕೆ ಮತದಾನ ಮಾಡಿದ್ದಾರೆ. ನಗರದ ಬಾದಾಮ್ ಕುಟುಂಬದವರಿಂದ ಮತದಾನ ನಡೆದಿದೆ. ಒಂದೇ ಕುಟುಂಬದ 65 ಮಂದಿಯೂ ಏಕಕಾಲಕ್ಕೆ ಜ್ಯೂನಿಯರ್ ಕಾಲೇಜು ಆವರಣಕ್ಕೆ ಬಂದು ಮತ (Vote) ಚಲಾಯಿಸಿದ್ದಾರೆ. ಬಾದಾಮ್ ಕುಟುಂಬದ ಸದಸ್ಯರೆಲ್ಲರೂ ಒಂದೇ ಬಾರಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುವುದರ ಮೂಲಕ ಮಾದರಿಯಾಗಿದ್ದಾರೆ. ಈ ಕುರಿತು ಮಾತನಾಡಿದ ಬಾದಾಮ್ ಕುಟುಂಬಸ್ಥರು, ಪ್ರತಿ ಬಾರಿಯೂ ಕುಟುಂಬಸ್ಥರೆಲ್ಲರೂ ಒಮ್ಮೆಲೆ ಆಗಮಿಸಿ […]

Bengaluru Just In Karnataka Politics State

Karnataka Assembly Election: ಕುಟಂಬ ಸಮೇತರಾಗಿ ತೆರಳಿ ಮತದಾನ ಮಾಡಿದ ಸಿಎಂ ಬೊಮ್ಮಾಯಿ!

ಇಂದು ರಾಜ್ಯ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಉತ್ಸುಕರಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿಯೊಂದಿಗೆ ಶಿಗ್ಗಾಂವಿ ಪಟ್ಟಣದ ಸರಕಾರಿ ಕನ್ನಡ ಹಿರಿಯ ಮಾದರಿ ಗಂಡುಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ ‌102ರಲ್ಲಿ ಹಕ್ಕು ಚಲಾಯಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ […]

Bengaluru Crime Just In Karnataka Politics State

Karnataka Assembly Election: ಮತ ಹಾಕಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು! ಮತಗಟ್ಟೆಯ ಆವರಣದಲ್ಲಿಯೇ ನಿಧನ!

Bangalor : ಇಂದು ರಾಜ್ಯಲ್ಲಿನ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ (Vote) ನಡೆಯುತ್ತಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ, ಈ ಸದರ್ಭದಲ್ಲಿ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ಮತದಾನ ಮಾಡಲು ಕೇಂದ್ರಕ್ಕೆ ಬಂದಿದ್ದ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಘಟನೆ ಹಾಸನ (Hassan) ಮತ್ತು ಬೆಳಗಾವಿಯಲ್ಲಿ (Belagavi) ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಜಯಣ್ಣ (49) ಹಕ್ಕು ಚಲಾಯಿಸಿದ ನಂತರ ಕೊಠಡಿಯಿಂದ ಹೊರ […]

Bengaluru Just In Karnataka Politics State

karnataka Assembly Election: ಕಾಂಗ್ರೆಸ್ ಗೆಲುವಿಗಾಗಿ ಚಾಮುಂಡೇಶ್ವರಿ ಮೊರೆ ಹೋದ ಸಿದ್ದು, ಡಿಕೆಶಿ!

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಗ್ಗಟ್ಟಾಗಿ ಕಾಂಗ್ರೆಸ್ ಗೆಲ್ಲಿಸುವ ತಂತ್ರ ಹೆಣೆದ್ದಿದ್ದಾರೆ. ತಮ್ಮ ಸಿಎಂ ಮೇಲಿನ ಕನಸು ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಬಾರದು ಎಂಬ ಕಾರಣಕ್ಕೆ ಒಗ್ಗಟ್ಟಿನ ಮಂತ್ರ ಪಠಿಸಿದ್ದರು. ಸದ್ಯ ಚಾಮುಂಡೇಶ್ವರಿ ದರ್ಶನಕ್ಕೂ ಕೈ ಕೈ ಹಿಡಿದು ತೆರಳಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಒಟ್ಟಿಗೆ ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ […]

Bengaluru Just In Karnataka National Politics State

ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕಿ ಎಂದು ಕನ್ನಡದಲ್ಲಿ ಟ್ವಿಟ್ ಮಾಡಿದ ನರೇಂದ್ರ ಮೋದಿ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಕನ್ನಡದಲ್ಲಿ ಟ್ವಿಟ್ ಮಾಡಿದ್ದಾರೆ. ಟ್ವಿಟ್ ಮಾಡುವ ಮೂಲಕ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕನ್ನಡದಲ್ಲಿ ಟ್ವಿಟ್ ಮಾಡಿರುವ ನರೇಂದ್ರ ಮೋದಿ, “ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕುವಂತೆ ಹಾಗೂ ಪ್ರಜಾಪ್ರಭುತ್ವದ ಹಬ್ಬವನ್ನು ಸಮೃದ್ದಗೊಳಿಸುವಂತೆ ಒತ್ತಾಯಿಸುವೆ” ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 5,31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಹಾಗೂ 2,64,00,074 ಕೋಟಿ ಮಹಿಳಾ […]

Bengaluru Entertainment Gossip Just In Karnataka Mix Masala Politics Sandalwood State

Karnataka Assembly Election: ತಮ್ಮ ಹಕ್ಕು ಚಲಾಯಿಸಿದ ಸೆಲೆಬ್ರಿಟಿಗಳು; ಮತದಾನ ಮಾಡುವಂತೆ ಸಂದೇಶ!

ಚುನಾವಣೆಯ ಮತದಾನ (Voting) ಪ್ರಕ್ರಿಯೆ ಶುರುವಾಗಿದ್ದು, ಚಂದನವನದ (Sandalwood) ನ ಬಹುತೇಕ ನಟ (Actor) -ನಟಿಯರು (Actress)ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ. ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಆರ್ ಆರ್ ನಗರ, ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್ ಕತ್ರಿಗುಪ್ಪೆ, […]

Bengaluru Just In Karnataka Politics State

Karnataka Assembly election: ಮತದಾನ ಮಾಡಿದ 10 ದಿನದ ಬಾಣಂತಿ

Gadag : ರಾಜ್ಯ ಚುನಾವಣೆ (Election) ಹಿನ್ನೆಲೆಯಲ್ಲಿ ಮತದಾನ (Voting) ನಡೆಯುತ್ತಿದ್ದು, ಗದಗದಲ್ಲಿ (Gadag) 10 ದಿನದ ಬಾಣಂತಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ವರ್ಷಾ ಪವಾರ್ ಗದಗ ನಗರದ ಮತಗಟ್ಟೆ ಸಂಖ್ಯೆ 85ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಚಲಾಯಿಸಿದ್ದಾರೆ. ಬಾಣಂತಿಯಾಗಿದ್ದರಿಂದ ಇತರೆ ಮತದಾರರು ಅವರಿಗೆ ಮೊದಲು ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ಬಾಣಂತಿ ಮೊದಲು ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸದ್ಯ ಬಾಣಂತಿಯಾಗಿದ್ದರೂ ಹಕ್ಕು ಚಲಾಯಿಸಿದ್ದಕ್ಕೆ, ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಕ್ಕು ಚಲಾಯಿಸದಿರುವವರಿಗೆ […]

Bengaluru Just In Karnataka Politics State

Karnataka Assembly Election: 105ರ ವಯಸ್ಸಿನಲ್ಲಿಯೂ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ವೃದ್ಧೆ

Yadagiri : ರಾಜ್ಯದಲ್ಲಿ ವಿಧಾನಸಭಾ ಕಾವು ರೇಂಗೇರಿದ್ದು, ಪ್ರತಿಯೊಬ್ಬ ಮತದಾರರು ಮತಗಟ್ಟೆಗೆ ತೆರಳಿ ಮತ ಹಾಕುತ್ತಿದ್ದಾರೆ. ಎಲ್ಲೆಡೆಯೂ ಶಾಂತಿಯಿಂದ ಮತದಾನ ನಡೆಯುತ್ತಿದೆ. ಈ ವಯೋವೃದ್ಧರಿಗೆ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಆದರೆ, ವೃದ್ಧೆಯೊಬ್ಬರು ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ್ದಾರೆ. ಸುರಪುರ (Surapur) ತಾಲೂಕಿನ ನಗನೂರಿನಲ್ಲಿ 105 ವರ್ಷದ ಅಜ್ಜಿಯೊಬ್ಬರು ತಮ್ಮ ಹಕ್ಕು ಚಲಾಯಿಸಿದ್ದಾರೆ. ದೇವಕ್ಕಮ್ಮ ಸಿದ್ದರಾಮರಡ್ಡಿ (105) ಎಂಬ ಅಜ್ಜಿ, ಮೊಮ್ಮಗನೊಂದಿಗೆ ಕಾರಿನಲ್ಲಿ ತೆರಳಿ ತಮ್ಮ ಹಕ್ಕು (Vote) ಮಾಡಿದ್ದಾರೆ. […]

Bengaluru Just In Karnataka Politics State

Karnataka Assembly Election: 4 ತಿಂಗಳ ಹಸುಗೂಸಿನೊಂದಿಗೆ ಬಂದು, ಹಕ್ಕು ಚಲಾಯಿಸಿದ ಮಹಿಳೆ!

Madikeri : ರಾಜ್ಯದಲ್ಲಿ ವಿಧಾನಸಬೆ ಮತದಾನ (Karnataka Assembly Election) ರಂಗೇರಿದೆ. ಮತದಾರರು ಉತ್ಸುಕತೆಯಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಹಿಳೆಯೊಬ್ಬರು 4 ತಿಂಗಳ ಮಗುವಿನೊಂದಿಗೆ ಆಗಮಿಸಿ, ಮತದಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಕಾವೇರಿ ಹಾಲ್ ಹತ್ತಿರದ ನಿವಾಸಿ ಆಶಿಕಾ ಎಂಬುವವರು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಆದರೆ, ಚುನಾವಣೆ ಘೋಷಣೆಯಾಗಿದ್ದರಿಂದಾಗಿ ತಮ್ಮ ಹಕ್ಕು ಕಳೆದುಕೊಳ್ಳಬಾರದು ಎಂಬ ಕಾರಣಕ್ಕೆ 4 ತಿಂಗಳ ಹಸುಗೂಸನ್ನೇ ಹೊತ್ತುಕೊಂಡು ಮತಗಟ್ಟೆಗೆ ಆಗಮಿಸಿದ್ದಾರೆ. ಮಡಿಕೇರಿಯ (Madikeri) ಸಂತಜೋಸೆಫರ್ ಶಾಲೆಗೆ […]