Kornersite

Bengaluru Just In Karnataka Politics State

Amit Shah: ಕಾಂಗ್ರೆಸ್ ಗೆ 10 ಜನ್ಮ ಎತ್ತಿದರೂ ಸಾವರ್ಕರ್ ಬಲಿದಾನ ನೋಡುವುದು ಅಸಾಧ್ಯ; ಅಮಿತ್ ಶಾ!

Belagavi : ಕಾಂಗ್ರೆಸ್(Congress) ಪಕ್ಷ ಹಾಗೂ ರಾಹುಲ್ ಗಾಂಧಿ(Rahul Gandhi) ವೀರ್ ಸಾವರ್ಕರ್ ಅವಮಾನಿಸುತ್ತದ್ದಾರೆ. ಇವರು 10 ಜನ್ಮ ಎತ್ತಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಆಗುವುದಿಲ್ಲ. ಹೀಗಾಗಿಯೇ ಸುವರ್ಣಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸವದತ್ತಿಯಲ್ಲಿ (Savadatti) ಚುನಾವಣಾ (Election) ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಏಕೈಕ ಸ್ವಾತಂತ್ರ್ಯ […]

Bengaluru Just In Karnataka Politics State

Karnataka Assembly Election: ಬಿಜೆಪಿಯ ಡಬಲ್ ಇಂಜೀನ್ ಸರ್ಕಾರದ ಹೊಡೆತಕ್ಕೆ ಸಿಕ್ಕು ಸಿದ್ದು, ಬಾಗಲಕೋಟೆ ತೊರೆದಿದ್ದಾರೆ!

Bagalkote : ಕಾಂಗ್ರೆಸ್ ಸರ್ಕಾರ (Congress Government)ವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ 1 ಜಿಬಿ ಡೇಟಾಗೆ 300 ರೂ. ಖರ್ಚಾಗುತ್ತಿತ್ತು. ಆದರೆ, ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಂದ ನಂತರ 1 ಜಿಬಿ ಡೇಟಾಗೆ (Mobile Internet) ಕೇವಲ 10 ರೂ. ಖರ್ಚಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಬಾಗಲಕೋಟೆಯಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಇಂದು ಪ್ರತಿ ತಿಂಗಳ ಡೇಟಾ 4 ರಿಂದ 5 ಸಾವಿರ ರೂ. ಆಗ್ತಿತ್ತು. ಬಿಜೆಪಿ […]

Bengaluru Just In Karnataka Politics State

Karnataka Assembly Election: ಮೋದಿ ರೋಡ್ ಶೋ ವೇಳೆ ಮಾರ್ದನಿಸಿದ ‘ಭಜರಂಗಿ’

Bangalore : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ (Road Show) ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಆಂಜನೇಯ ಮೂರ್ತಿಗೆ ನಮಸ್ಕರಿಸಿದರು. ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವಂತೆ ಹೇಳಲಾಗಿದ್ದ ವಿಷಯ ದೊಡ್ಡ ಮಟ್ಟದ ಚರ್ಚೆ ಹುಟ್ಟು ಹಾಕಿತ್ತು. ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ರೋಡ್ ಶೋ ವೇಳೆ ಹನುಮಂತನ ಮುಖವಾಡ ಧರಿಸಿದ್ದರು. ಅಷ್ಟೇ ಅಲ್ಲದೇ […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಧಿನಾಯಕಿ ರಾಜ್ಯ ಚುನಾವಣಾ ರಣರಂಗಕ್ಕೆ ಎಂಟ್ರಿ!

ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಕಣ ರಂಗೇರಿದೆ. ಈಗಾಗಲೇ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ(Rahul Gandhi), ಸಿದ್ದರಾಮಯ್ಯ(Siddaramaiah), ನಟಿ ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಹಾಗೂ ಸೆಲೆಬ್ರಿಟಿಗಳು ಪ್ರಚಾರ ನಡೆಸಿದ್ದಾರೆ. ಈಗ ಸೋನಿಯಾ ಗಾಂಧಿ ಕೂಡ ಭರ್ಜರಿ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಮೇ.6ರಂದು ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದು, ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ ಹಾಗೂ ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ […]

Bengaluru Just In Karnataka Politics State

karnataka Assembly Election: ಕೇಸರಿ ಮೈಸೂರು ಪೇಟ ತೊಟ್ಟು, ಅಭಿಮಾನಿಗಳತ್ತ ಕೈ ಬೀಸುತ್ತಿರುವ ಮೋದಿ! ಅಭಿಮಾನಿಗಳಿಂದ ಹೂವಿನ ಅಭಿಷೇಕ!

Bangalore : ರಾಜ್ಯ ಚುನಾವಣೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಪ್ರಧಾನಿ ಮೋದಿ ಅವರು ಈ ಬಾರಿಯೂ ರಾಜ್ಯದಲ್ಲಿ ಕಮಲ ಅರಳಿಸುವ ಕನಸು ಕಾಣುತ್ತಿದ್ದಾರೆ. ಹೀಗಾಗಿಯೇ ತಾವು ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಮೂರನೇ ಬಾರಿ ಆಗಮಿಸಿದ್ದಾರೆ. ಇಂದು ನಗರದ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ (Road Show) ಆರಂಭಿಸಿದ್ದಾರೆ. ಈ ರೋಡ್ ಶೋ ಬರೋಬ್ಬರಿ 26.5 ಕಿ.ಮೀ ನಡೆಯುತ್ತಿದೆ. ನರೇಂದ್ರ ಮೋದಿ ಅವರು ರೇಷ್ಮೆಯ ಕೇಸರಿ […]

Bengaluru Just In Karnataka Politics State

Karnataka Assembly Election: ಬೆಂಗಳೂರಿನ 11 ವಿಧಾನನಸಭಾ ಕ್ಷೇತ್ರದಲ್ಲಿ ಪ್ರಧಾನಿ ರೋಡ್ ಶೋ!

Bangalore : ರಾಜ್ಯ ಚುನಾವಣೆ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಎಲ್ಲ ಪಕ್ಷಗಳ ಬಹುತೇಕ ನಾಯಕರು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಮಾಡುವುದರ ಮೂಲಕ ಮತ ಶಿಖಾರಿ ನಡೆಯುತ್ತಿದೆ. ಇಂದು ಮೂರನೇ ಬಾರಿ ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ (Narendra Modi) ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ (Road Show) ನಡೆಸಲಿದ್ದಾರೆ. ಇಂದು ಬೆಳಿಗ್ಗೆ 10ಕ್ಕೆ ಆರಂಭವಾಗಿ ಮಧ್ಯಾಹ್ನ 12:30ರ ವರೆಗೆ ಬರೋಬ್ಬರಿ […]

Bengaluru Just In Karnataka Politics State

Karnataka Assembly Election: ಸಂಸದೆ ಸುಮಲತಾ ಅವರು ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆ ಕೋರಿದ್ದು ಏಕೆ?

Mandya : ಸಂಸದೆ ಸುಮಲತಾ ಅಂಬರೀಷ್ (Sumalatha Ambareesh) ನಾಗಮಂಗಲದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ (Congress Workers) ಕ್ಷಮೆ ಯಾಚಿಸಿದ್ದಾರೆ. ಬಿಜೆಪಿಗೆ (BJP) ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಅವರು, ನನ್ನ ನಿರ್ಧಾರದಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ಆಗಿರಬಹುದು. ಆದರೆ, ನಿಮ್ಮ ನಾಯಕರ ನಡೆಗೆ ನಾನು ಹೊಣೆಯಲ್ಲ. ನನ್ನಿಂದ ಏನಾದರೂ ನೋವಾಗಿದ್ದರೆ ಕ್ಷಮಿಸಿ ಎಂದು ಭಾವುಕರಾಗಿ ನುಡಿದರು. ನೀವು ಪಕ್ಷಕ್ಕೆ ಬಂದರೆ ನಮಗೆ ಶಕ್ತಿ ಸಿಗಲಿದೆ ಎಂಬ ಮಾತು ಹೇಳಿದರು. ಬಿಜೆಪಿ ಸರ್ಕಾರ ಬೆಂಗಳೂರು […]

Bengaluru Just In Karnataka Politics State

Karnataka Assembly Election: ಮಾಜಿ ಸಿಎಂ ಸಿದ್ದರಾಮಯ್ಯ ಪರ ಸ್ಟಾರ್ ಗಳ ಭರ್ಜರಿ ಪ್ರಚಾರ!

Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪರ ಚಂದನವನದ ಸ್ಟಾರ್ ಗಳು ವರುಣಾ ಕ್ಷೇತ್ರದಲ್ಲಿ (Varuna Constituency) ಭರ್ಜರಿ ಪ್ರಚಾರ ನಡೆಸಿದರು. ನಟಿ ರಮ್ಯಾ (Ramya), ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್, ದುನಿಯಾ ವಿಜಯ್ (Dunia Vijay) ಹಾಗೂ ನಿಶ್ಚಿಕಾ ನಾಯ್ದು ವರುಣಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ನಿಶ್ವಿಕಾ ನಾಯ್ಡು (Nishvika Naidu), ಸಿದ್ದರಾಮಯ್ಯ ಅಪ್ಪಾಜಿ ಅವರ ಪರ ಕ್ಷೇತ್ರದಲ್ಲಿ ಜನಾಭಿಪ್ರಾಯ ಉತ್ತಮವಾಗಿದೆ. ಅವರ ಮೇಲಿನ ಪ್ರೀತಿ ಜನರಲ್ಲಿ ತುಂಬಿ ತುಳುಕುತ್ತಿದೆ […]

Bengaluru Just In Karnataka Politics State

Basangouda Patil Yatnal: ಹನುಮನ ವಿಷಯಕ್ಕೆ ಹೋಗಿದ್ದಕ್ಕೆ ಗ್ಲಾಸ್ ಪುಡಿ ಆಯ್ತು..ಮುಂದೆ ಬಂದರೆ ನೀವು ಪತನವಾಗಲಿದ್ದೀರಿ!

Koppal : ಡಿ.ಕೆ. ಶಿವಕುಮಾರ್ (DK Shivakumar) ಹನುಮನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್ ಗ್ಲಾಸ್ ಪುಡಿಪುಡಿಯಾಗಿದೆ. ಮತ್ತೆ ಇದೇ ರೀತಿ ತಂಟೆಗೆ ಬಂದರೆ, ತಂ ನೀವೂ ಪತನವಾಗಲಿದ್ದೀರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಇನ್ನೊಮ್ಮೆ ಹುಟ್ಟಿ ಬಂದರೂ ಭಜರಂಗದಳ (Bajaranga Dal) ಬ್ಯಾನ್ ಮಾಡಲು ಆಗುವುದಿಲ್ಲ. ಭಜರಂಗದಳ ಭಯೋತ್ಪಾದನೆ ಮಾಡುವುದಿಲ್ಲ. ಅದು ದೇಶ ಸೇವೆ ಮಾಡುವ ಸಂಘಟನೆ ಎಂದು ಹೇಳಿದ್ದಾರೆ.ಭಾರತದ ರಾಮ […]

Bengaluru Just In Karnataka Politics State

HVishwanath: ಜನರ ರಕ್ಷಕ ಭಜರಂಗಿಗೂ ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ ಸಂಬಂಧವಿಲ್ಲ!

Madikeri : ಜನರಿಗೆ ಕಿರುಕುಳ ನೀಡುವ ಭಜರಂಗದಳಕ್ಕೂ (Bajrang Dal) ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ (H.Vishwanath) ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ (Madikeri)ಯಲ್ಲಿ ಸುದ್ದಿಗಾರರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ. ಜನರಿಗೆ ಪಾರ್ಕ್ ನಲ್ಲಿ ಒಟ್ಟಿಗೆ ಓಡಾಡಲು ಬಿಡುವುದಿಲ್ಲ. ಸಮಾಜದಲ್ಲಿ ಅಶಾಂತಿಗೆ ಭಜರಂಗದವರು ಕಾರಣರಾಗಿದ್ದಾರೆ. ಆಂಜನೇಯ ಯಾವತ್ತೂ ಕಿರುಕುಳ ಕೊಟ್ಟವನಲ್ಲ. ಆದರೆ ಭಜರಂಗದಳದವರು ಕಾನೂನು ಕೈಗೆ ತೆಗೆದುಕೊಂಡು ಎಷ್ಟೋ ಸಾವುಗಳಿಗೆ ಕಾರಣರಾಗಿದ್ದಾರೆ ಎಂದು […]