Kornersite

Bengaluru Just In Karnataka Politics State

BY Vijayendra: ನಮ್ಮ ಕುಟುಂಬಕ್ಕೆ ಹೊಂದಾಣಿಕೆ ಮಾಡಿಕೊಳ್ಳುವ ಸ್ಥಿತಿ ಬಂದಿಲ್ಲ!

Shivamogga : ನಮ್ಮ ಕುಟುಂಬಕ್ಕೆ ಹೊಂದಾಣಿಕೆ ಮಾಡಿಕೊಳ್ಳುವ ಸ್ಥಿತಿ ಬಂದಿಲ್ಲ ಎಂದು ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ. ಶಿವಮೊಗ್ಗ (Shivamogga) ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, 2004ರ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎಂಬುವುದು ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ಶಿಕಾರಿಪುರದ (Shikaripura) ಮತದಾರರು ಸುಮಾರು 46 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಯಡಿಯೂರಪ್ಪ ಅವರನ್ನು ಗೆಲ್ಲಿಸಿದರು. ನಾನು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಉಪಚುನಾವಣೆ ನಡೆದ […]

Bengaluru Just In Karnataka Politics State

Karnataka Assembly Election: ಸಾರ್ವತ್ರಿಕ ಚುನಾವಣೆ; ನಾಲ್ಕು ದಿನ ಮದ್ಯ ಮಾರಾಟ ಸಂಪೂರ್ಣ ಬಂದ್!

Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಮೇ. 8ರಿಂದ 13ರ ವರೆಗೆ ಮದ್ಯ ಮಾರಾಟವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬಾರ್‌, ಹೋಲ್‌ಸೇಲ್‌ ಮಾರ್ಟ್‌ ಸೇರಿದಂತೆ ಮದ್ಯ ಮಾರಾಟ ಮಳಿಗೆಗಳು ಸಂಪೂರ್ಣ ಬಂದ್‌ ಆಗಲಿವೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗವು ಪತ್ರ ಬರೆದಿದ್ದು, ಅದರಂತೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮದ್ಯಮಾರಾಟ ಬಂದ್‌ ಬಗ್ಗೆ ಸುತ್ತೋಲೆ ಹೊರಡಿಸಲಿದ್ದಾರೆ.ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 […]

Just In Karnataka Politics State

Karnataka Assembly Election: ಸಮಾಜದ ಸ್ವಾಸ್ಥ್ಯ ಹಾಳು ಮಾಡಿ ವೋಟ್ ಕೇಳುವುದು ಸರಿಯಲ್ಲ; ಖರ್ಗೆ ವಾಗ್ದಾಳಿ

Kalaburagi : ಬಿಜೆಪಿ ಪ್ರತಿ ಬಾರಿಯೂ ಸಮಾಜದ ಸ್ವಾಸ್ಥ್ಯ ಹಾಳು ಮಾಡಿ ಮತ ಕೇಳುತ್ತಿದೆ ಎಂದು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾತ್ರಿ ಮಟನ್ ತಿಂದು, ಹಗಲಿ ಮಾಂಸಾಹಾರಿಗಳನ್ನು ಬೈಯ್ತಾರೆ. ಸಮಾಜದಲ್ಲಿ ಜಗಳ ಹಚ್ಚುವುದೇ ಇವರ ಗುರಿ. ಕಳೆದ ಬಾರಿಯೂ ನಮ್ಮ ಪ್ರಣಾಳಿಕೆ ಈಡೇರುವದಿಲ್ಲ ಎಂದು ಹೇಳಿದ್ದರು. ಆದರೆ, ಎಷ್ಟು ಭರವಸೆಗಳನ್ನು ನಾವು ಈಡೇರಿಸಿದ್ದೇವು ಎಂಬುವುದು ಜನರಿಗೆ ಗೊತ್ತಿದೆ. ಅನುದಾನ, ಆದಾಯಗಳನ್ನು ನೋಡಿಕೊಂಡೇ ಕಾಂಗ್ರೆಸ್ ಪ್ರಣಾಳಿಕೆ […]

Bengaluru Just In Karnataka Politics State

Karnataka Assembly Election: ಜೈ ಭಜರಂಗ ಬಲಿ ಘೋಷಣೆ ಮೂಲಕ ಮಾತು ಆರಂಭಿಸಿದ ಪ್ರಧಾನಿ!

Mangalore : ರಾಜ್ಯ ರಾಜಕೀಯ ಕಣ ರಂಗೇರಿದ್ದು, ಭಜರಂಗದಳ ಬ್ಯಾನ್ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಮದ್ಯೆ ಬಿಗ್ ಫೈಟ್ ನಡೆಯುತ್ತಿದೆ. ಇಂದು ಪ್ರಚಾರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಜರಂಗಬಲಿ ಕೀ ಜೈ (Jai Bajrangbali) ಎಂದು ಹೇಳುವುದರ ಮೂಲಕ ಭಾಷಣ ಆರಂಭಿಸಿದ್ದಾರೆ. ಭಾರತ್‌ ಮಾತಾ ಕೀ ಜೈ ಎಂದು ಹೇಳಿ ಭಾಷಣ ಆರಂಭಿಸಿತ್ತು. ಆದರೆ, ಮೂಲ್ಕಿ ಪ್ರಚಾರ ಸಭೆಯಲ್ಲಿ ಭಾರತ್‌ ಮಾತಾಕೀ ಜೈ ಎಂದು ಹೇಳಿದ ಬಳಿಕ ತುಳುವಿನಲ್ಲಿ ಮಾತು […]

Crime Just In Karnataka Politics State

Breaking News: ಚುನಾವಣೆ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಹೃದಾಯಘಾತ!

Dharwad : ರಾಜ್ಯ ವಿಧಾನಸಭಾ ಚುನಾವಣೆಯ (Election) ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶಿಕ್ಷಕರೊಬ್ಬರಿಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿರುವ ಘಟನೆ (Dharwad) ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಸಾವನ್ನಪ್ಪಿರುವ ಶಿಕ್ಷಕ ಎನ್ನಲಾಗಿದೆ. ಜಿಲ್ಲೆಯ ಕುಂದಗೋಳ ಪಟ್ಟಣದ ಆರ್ಯ ಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಪ್ಪ, ವಿಧಾನಸಭಾ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದರು. ನಗರದಲ್ಲಿನ ಜೆಎಸ್ಸೆಸ್ ಕಾಲೇಜಿನಲ್ಲಿ ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ […]

Bengaluru Just In Karnataka Politics State

Karnataka Assembly Election: ಬಂಡಾಯ ಎದ್ದು ಸ್ಪರ್ಧಿಸಿದವರಿಗೆ ಬಿಗ್ ಶಾಕ್!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದರೂ ಬಂಡಾಯವೆದ್ದಿರುವ 24 ಅಭ್ಯರ್ಥಿಗಳನ್ನು ಉಚ್ಛಾಟನೆ ಮಾಡಲಾಗಿದೆ. ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಶಾಸಕರು, ಸಚಿವರು, ಕಾಂಗ್ರೆಸ್‌ ಘಟಕದಲ್ಲಿ ಪ್ರಮುಖ ಸ್ಥಾನಮಾನ ಹೊಂದಿದ್ದವರು, ಕಾಂಗ್ರೆಸ್‌ ಮುಖಂಡರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಈಗಾಗಲೇ ಟಿಕೆಟ್‌ ಸಿಗದೇ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಅಲ್ಲದೇ, ಹಲವರು ಪಕ್ಷದ ಬಾವುಟ ಉಪಯೋಗಿಸಿ ಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಶಿಸ್ತು ಕ್ರಮ ಕೈಗೊಂಡಿದೆ. ಬಂಡಾಯವೆದ್ದ 24 ಅಭ್ಯರ್ಥಿಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಲಾಗಿದೆ. […]

Bengaluru Just In Karnataka Politics State

Karnataka Assembly Election: ಕುಮಾರಣ್ಣನಿಗೆ ಟಗರು ಗಿಫ್ಟ್! ನೀರಾವರಿ ಧ್ಯಾನ!

Raichuru : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಠಕ್ಕರ್ ಕೊಡಲು ಜೆಡಿಎಸ್ ಕೂಡ ಪ್ರಯತ್ನಿಸಿದ್ದು, ಪ್ರಚಾರದಿಂದ ಅದು ಕೂಡ ಹಿಂದೆ ಬಿದ್ದಿಲ್ಲ. ಜೆಡಿಎಸ್ ನ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ (JDS Candidates) ಪರ ಭರ್ಜರಿ ಮತಬೇಟೆ ನಡೆಸಿದ್ದಾರೆ. […]

Bengaluru Just In Karnataka Politics State

Karnataka Assembly Election: ಮೋದಿ ಅವರನ್ನು ಎಷ್ಟು ಬೈಯ್ತಿರೋ ಅಷ್ಟು ಬಿಜೆಪಿ ಬೆಳೆಯುತ್ತದೆ; ಶಾ

Chamarajanagar : ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ಕಾಂಗ್ರೆಸ್‍ (Congress) ಎಷ್ಟು ಬೈಯ್ಯುತ್ತದೆಯೋ ಅಷ್ಟು ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಜನರ ವಿಶ್ವಾಸವಿಲ್ಲದೆ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಕಾರ್ಡ್ ಹಂಚುತ್ತಿದೆ. ಭ್ರಷ್ಟಾಚಾರದ ಗ್ಯಾರಂಟಿ, ತುಷ್ಟೀಕರಣದ ಗ್ಯಾರಂಟಿ, ಕುಟುಂಬ ರಾಜಕಾರಣದ ಗ್ಯಾರಂಟಿ, ಗಲಾಟೆಯ ಗ್ಯಾರಂಟಿ ಕೊಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮರಳಿ ತರುತ್ತೇವೆ ಎಂದು ಹೇಳುತ್ತಿದೆ. ಲಿಂಗಾಯತ, ಒಕ್ಕಲಿಗ, […]

Just In Karnataka Politics State

Karnataka Assembly Election: ಕಾಂಗ್ರೆಸ್ ವಿರುದ್ಧ ಪ್ರೊಫೈಲ್ ಪಿಕ್ಚರ್ ಅಭಿಯಾನ ಆರಂಭಿಸಿದ ಬಿಜೆಪಿ ನಾಯಕರು!

Bangalore : ಕಾಂಗ್ರೆಸ್ ಪಕ್ಷವು ತನ್ನ ಚಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ (Bajrang Dal) ಬ್ಯಾನ್ ಮಾಡಿರುವ ವಿಷಯ ಪ್ರಸ್ತಾಪಿಸಿದ್ದಕ್ಕೆ ಬಿಜೆಪಿ (BJP) ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ನಿಲುವನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಡಾ. ಅಶ್ವಥ್ಥನಾರಾಯಣ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರೊಫೈಲ್ ಪಿಕ್ಚರ್ ಬದಲಾವಣೆ ಮಾಡಿ ‘ನಾನೊಬ್ಬ ಬಜರಂಗಿ’ ಎಂಬ ಚಿತ್ರ ಅಳವಡಿಸಿಕೊಂಡಿದ್ದಾರೆ. ಬಿಜೆಪಿ […]

Bengaluru Just In Karnataka Politics State

Karnataka Assembly Election: ಒಂದೇ ಕುಟುಂಬದ ನಾಲ್ಕು ತಲೆಮಾರಿಗೆ ಅವಕಾಶ; ನಿಮ್ಮವನ್ನು ಇನ್ನಾದರೂ ಬೆಳೆಸಿ!

Ramanagar : ರಾಮನಗರದ ಜನರು ಕಳೆದ 4 ತಲೆ ಮಾರಿನಿಂದಲೂ ಒಂದೇ ಕುಟುಂಬಕ್ಕೆ ಅವಕಾಶ ನೀಡಿದ್ದಾರೆ. ತಂದೆ ಆಯಿತು. ಮಗ ಆಯಿತು. ಸದ್ಯ ಅವರ ಮಗ ಈಗ ಕಣಕ್ಕೆ ಇಳಿದಿದ್ದಾರೆ ಎಂದು ದೇವೇಗೌಡರ (H.D.Deve Gowda) ಕುಟುಂಬ ರಾಜಕಾರಣದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ (BJP) ಬೂತ್ ಮಟ್ಟದ ಕಾರ್ತಕರ್ತರ ಸಭೆಯಲ್ಲಿ ಮಾತನಾಡಿದ ಸುಮಲತಾ ಅವರು, ಅಂಬರೀಶ್ ಅವರ ರಾಜಕೀಯ ಜೀವನ ಪ್ರಾರಂಭವಾಗಿದ್ದೇ ರಾಮನಗರದಿಂದ (Ramanagara). ಈ ರಾಮನಗರಕ್ಕೂ ನಮ್ಮ […]