Kornersite

Bengaluru Just In Karnataka Politics State

Karnataka Assembly Election: ನಾಳೆ ಕಾಂಗ್ರೆಸ್ ಪಕ್ಷ ಸೇರಲಿರುವ ಗೀತಾ ಶಿವರಾಜ್ ಕುಮಾರ್!

ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷ […]

Bengaluru Just In Karnataka Politics State

Karnataka Assembly Election: ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯೋ, ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ!!

Belagavi : ಸೂರ್ಯ, ಚಂದ್ರರು ಇರುವುದು ಎಷ್ಟೋ ಸತ್ಯವೋ ರಾಜ್ಯದಲ್ಲಿ ಬಿಜೆಪಿ ಪಕ್ಷವು 130ರಿಂದ 135 ಕ್ಷೇತ್ರಗಳನ್ನು ಗೆದ್ದು ಸರ್ಕಾರ ರಚನೆ ಮಾಡುವುದು ಶತಸಿದ್ಧ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B.S.Yediyurappa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಬಿಜೆಪಿ (BJP) ಚುನಾವಣಾ (Election) ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಹಣಬಲ, ತೋಳ್ಬಲ ಹಾಗೂ ಜಾತಿಯ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುತ್ತಿದ್ದರು. ಜನರು ಜಾಗೃತರಾಗಿದ್ದಾರೆ. ಹೀಗಾಗಿ ಬಿಜೆಪಿ ಪರ ಮತ ಚಲಾಯಿಸಲು […]

Bengaluru Just In Karnataka Politics State

Karnataka Assembly Election: ವರುಣಾ ಕ್ಷೇತ್ರದಲ್ಲಿ ಸಿದ್ದು ಪರ ಸೊಸೆ ಬ್ಯಾಟಿಂಗ್!

Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah)ಅವರು ಸ್ಪರ್ಧಿಸಿರುವ ವರುಣಾ ಕ್ಷೇತ್ರದಲ್ಲಿ (Varuna Constituency) ಅವರ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ (Smita Rakesh Siddaramaiah) ಅವರು, ಮನೆ ಮನೆಗೆ ತೆರಳಿ ಮತ ಯಾಚಿಸಿದ್ದಾರೆ. ಈ ಸಂದರ್ಭದಲ್ಲಿ ಅತೀ ಹೆಚ್ಚು ಮತಗಳಿಂದ ಮಾವನವರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ (Ramya) ಹಾಗೂ […]

Bengaluru Just In Karnataka State

Karnataka Assembly Election: ಅಮಿತ್ ಶಾ, ಸೋಮಣ್ಣ ವಿರುದ್ಧ ದೂರು!

Bangalore : ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚುನಾವಣಾ (Elections) ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ (Congress) ಆಡಳಿತಕ್ಕೆ ಬಂದರೆ ಗಲಭೆಗಳು ಹಾಗೂ ಘರ್ಷಣೆಗಳು ನಡೆಯಲಿವೆ ಎಂದು ಮತದಾರರನ್ನು ಬೆದರಿಸಿದ್ದಾರೆ. ಬಿಜೆಪಿ ಹತಾಷೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದೆ. ಇಲ್ಲ ಸಲ್ಲದ ಹೇಳಿಕೆ ನೀಡಿರುವ ಅಮಿತ್ ಶಾ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Surjewala) ಮನವಿ […]

Bengaluru Just In Karnataka National Politics State

Karnataka Assembly Election: 50 ಲಕ್ಷ ಕಾರ್ಯಕರ್ತರೊಂದಿಗೆ ವರ್ಚುವಲ್ ಸಭೆ ನಡೆಸಿದ ಪ್ರಧಾನಿ!

bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬಿಜೆಪಿ (BJP) ಪಕ್ಷದ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವರ್ಚುವಲ್ ಸಭೆ ನಡೆಸಿ, ಉತ್ಸಾಹ ಹೆಚ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಕರ್ನಾಟಕದಲ್ಲಿ ಲೋಕ ತಂತ್ರದ ಉತ್ಸವ ನಡೆಯುತ್ತಿದೆ. ಬಿಜೆಪಿ ಸದಾ ಚುನಾವಣೆಗಳನ್ನು ಲೋಕ ತಂತ್ರದ ಹಬ್ಬದಂತೆ ಆಚರಿಸುತ್ತದೆ. ರಾಜ್ಯದ ಸಮೃದ್ಧ ಪರಂಪರೆಯ ಪ್ರತಿನಿಧಿಗಳಾಗಿದ್ದಾರೆ. ನಮ್ಮ ಕಾರ್ಯಕರ್ತರು ಬಿಜೆಪಿಯನ್ನು ದಾಖಲೆಯ ಸ್ಥಾನಗಳಲ್ಲಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು […]

Bengaluru Entertainment Just In Karnataka Politics Sandalwood State

Kicha Sudeep: ಮೊಳಕಾಲ್ಮೂರಿನಲ್ಲಿ ಭರ್ಜರಿ ಪ್ರಚಾರ ಕೈಗೊಂಡ ಕಿಚ್ಚ ಸುದೀಪ್!

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ, ರಾಷ್ಟ್ರೀಯ ಪಕ್ಷಗಳು ಕೇಂದ್ರ ನಾಯಕರನ್ನು ಆಹ್ವಾನಿ ಪ್ರಚಾರ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮೊಳಕಾಲ್ಮೂರು ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್, ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿ […]

Bengaluru Just In Karnataka Politics State

Priyanka Gandhi: ತಾವೇ ದೋಸೆ ಮಾಡಿ ಸವಿದು, ಸಂಭ್ರಮಿಸಿದ ಪ್ರಿಯಾಂಕಾ ಗಾಂಧಿ

Mysore : ರಾಜ್ಯ ವಿಧಾನಸಭೆ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಪರ ಪ್ರಚಾರಕ್ಕೆ ಕಾರ್ನಾಟಕ (Karnataka) ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮೈಸೂರು (Mysuru)ಗೆ ಆಗಮಿಸಿದ್ದಾರೆ. ನಗರದಲ್ಲಿನ ಪ್ರಸಿದ್ಧ ಮೈಲಾರಿ ದೋಸೆಯನ್ನು (Mailari Dosa) ಸವಿದು, ಸಂತಸ ವ್ಯಕ್ತಪಡಿಸಿಸಿದ್ದಾರೆ. ಮೈಸೂರಿನ ಅಗ್ರಹಾರದ ಹತ್ತಿರ ಇರುವ ಪ್ರಸಿದ್ಧ ಮೈಲಾರಿ ಹೋಟೆಲ್‌ಗೆ (Mailari Hotel) ತೆರಳಿದ್ದ ಅವರು, ಅಡುಗೆ ಮನೆಯಲ್ಲಿ ಖುದ್ದು ತವಾ ಮೇಲೆ ದೋಸೆ ಹಾಕಿದ್ದಾರೆ. ತವಾಗೆ ಸಂಪಣ ಹಾಕಿ ದೋಸೆ ಮಾಡಿ […]

Bengaluru Just In Karnataka National Politics State

Karnataka Assembly Election: ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಗೆ ನುಗ್ಗುತ್ತಿರುವ ಹಿಂದು ಫೈರ್ ಬ್ರ್ಯಾಂಡ್ ಆದಿತ್ಯನಾಥ್!

ಒಕ್ಕಲಿಗರ ಹಾಗೂ ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಲು ಮುಂದಾಗಿರುವ ಬಿಜೆಪಿ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಇಂದು ರಾಜ್ಯಕ್ಕೆ ಆಹ್ವಾನಿಸಿದ್ದಾರೆ. ಹೀಗಾಗಿ ಇಂದು ರಾಜ್ಯದ ಹಲವೆಡೆ ಸಿಎಂ ಯೋಗಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಬಸವನಬಾಗೇವಾಡಿಯಲ್ಲಿಂದು ಯೋಗಿ ಮತಶಿಕಾರಿ ನಡೆಯಲಿದೆ. ಆದಿತ್ಯನಾಥ್ ಅವರು, 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರರ ದರ್ಶನ ಪಡೆದು […]

Bengaluru Just In Karnataka Politics State

Karnataka Assembly Election: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ- ದೇವನೂರು ಮಹಾದೇವ

Bangalore: ಹಿರಿಯ ಸಾಹಿತಿ ದೇವನೂರು ಮಹಾದೇವ(Devanur Mahadeva) ಅವರು ಸಂಘ ಪರಿವಾರದ ವಿರುದ್ಧ ಗುಡುಗಿದ್ದಾರೆ. ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎದ್ದೇಳು ಕರ್ನಾಟಕ ಸಂಘವು ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ. ಸಾಹಿತಿ ದೇವನೂರ ಮಹಾದೇವ, ಮತದಾರರು ಹೆಚ್ಚು ಜಾಗೃತರಾಗಿದ್ದಾರೆ. ಅವರು ಇಲ್ಲಿಯವರೆಗೆ ಇಷ್ಟೊಂದು ಜಾಗೃತರಾಗಿರಲಿಲ್ಲ. ಈಗ ಅವರು ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ.‌ ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಅಂತಾ […]

Bengaluru Just In Karnataka National Politics State

Karnataka Assembly Election: ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಗೆ ಲಗ್ಗೆಯಿಡಲಿರುವ ಪ್ರಧಾನಿ!

Bangalore: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಎಲ್ಲ ಪಕ್ಷಗಳ ನಾಯಕರು ಮತಬೇಟೆ ಆರಂಭಿಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 6 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ. 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಪಕ್ಷವನ್ನು ತರಲೇಬೇಕು ಎಂದು ಬಿಜೆಪಿ ಹರಸಾಹಸ ಪಡುತ್ತಿದೆ. ಈ ಬಾರಿಯೂ ಮೋದಿ ಮುಖ ತೋರಿಸಿ, ಮತ ಗಿಟ್ಟಿಸಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ. ಹೀಗಾಗಿ ಈ ಬಾರಿ […]