Kornersite

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಭ್ಯರ್ಥಿಗೆ ಬಿ ಫಾರಂ ನೀಡಿದ ಬಿಜೆಪಿ!? ಯಾವುದಕ್ಕಾಗಿ ಈ ತಂತ್ರ?

Hassan : ಅರಕಲಗೂಡು (Arakalagudu) ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ (BJP) ಹೈಕಮಾಂಡ್ ಬಿ ಮತ್ತು ಸಿ ಫಾರಂಗಳನ್ನು ನೀಡಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ (Congress) ಪಕ್ಷದ ಟಿಕೆಟ್ ವಂಚಿತ ಎಂ.ಟಿ.ಕೃಷ್ಣೇಗೌಡ ಅವರಿಗೆ (MT Krishnegowda) ಬಿ ಮತ್ತು ಸಿ ಫಾರಂ ನೀಡಲಾಗಿದೆ. ಈಗಾಗಲೇ ಬಿಜೆಪಿಯಿಂದ ಎಚ್.ಯೋಗಾರಮೇಶ್ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಅವರು ಉಮೇದುವಾರಿಕೆ ಸಲ್ಲಿಸಿದ್ದದ್ದರು. ಆದರೆ, ಎಂ.ಟಿ.ಕೃಷ್ಣೇಗೌಡಗೆ ಬಿಜೆಪಿ ಬಿ, ಸಿ ಫಾರಂ ನೀಡಿದ್ದು […]

Bengaluru Just In Karnataka Politics State

Karnataka Assembly Election: ದಾಖಲೆ ಇಲ್ಲದೆ ಸಾಗುತ್ತಿದ್ದ 200 ಕೋಟಿ ರೂ.ಗೂ ಅಧಿಕ ಮೊತ್ತದ ವಸ್ತುಗಳು ವಶಕ್ಕೆ!

 ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ಮದ್ಯೆ ಚುನಾವಣಾ ಅಕ್ರಮ ಕೂಡ ಬಿರುಸಿನಿಂದಲೇ ನಡೆಯುತ್ತಿದೆ. ಮತದಾರನ್ನು ಸೆಳೆಯುವುದಕ್ಕಾಗಿ ಹಣ, ಹೆಂಡ ಸೇರಿದಂತೆ ಹಲವು ವಸ್ತುಗಳನ್ನು ಹಂಚಲಾಗುತ್ತಿದೆ. ಸದ್ಯ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದು ವಶಪಡಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 200 ಕೋಟಿ ರೂ. ಗೂ ಮೀರಿದ  ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ  ರಾಜ್ಯಾದ್ಯಂತ 76.70 ಕೋಟಿ ರೂ. ನಗದು  ವಶಪಡಿಸಿಕೊಳ್ಳಲಾಗಿದೆ. ದಿನವೊಂದಕ್ಕೆ ಸುಮಾರು ಒಂದೂವರೆ ಕೋಟಿಗೂ ಅಧಿಕ ನಗದು ಸೀಜ್ ಮಾಡಲಾಗುತ್ತಿದೆ. ಪೊಲೀಸ್, ಎಫ್ […]

Bengaluru Just In Karnataka Politics State

Karnataka Assembly Election: ನಾಮಪತ್ರ ಸಲ್ಲಿಕೆಗೆ ಇದೇ ಕೊನೆಯ ದಿನ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ. ಅದರಲ್ಲಿಯೂ ಏಪ್ರಿಲ್ 20ರಂದು ವರ್ಷದ ಮೊದಲ ಅಮವಾಸ್ಯೆ ಹಿನ್ನೆಲೆಯಲ್ಲಿ ಆಚಾರ-ವಿಚಾರ ಪಾಲಿಸುವ ಬಹುತೇಕ ಅಭ್ಯರ್ಥಿಗಳು ಏಪ್ರಿಲ್ 19ರ ಬುಧವಾರದಂದೇ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಕೂಡ ಅನೇಕ ಪ್ರಮುಕ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. […]

Bengaluru Just In Karnataka Politics State

Karnataka Assemby Election: ಕಾಂಗ್ರೆಸ್ ನ ಅಂತಿಮ ಪಟ್ಟಿ; ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧೆ!

Bangalore : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಹೀಗಾಗಿ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಇನ್ನುಳಿದ ಕ್ಷೇತ್ರಗಳ ಪಟ್ಟಿಯನ್ನು ಕಾಂಗ್ರೆಸ್ ಇಂದು ಘೋಷಿಸಿದೆ. ಮೇ. 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ (Election) ಕಾಂಗ್ರೆಸ್ ಪಕ್ಷವು ತನ್ನ ಆರನೇ ಹಾಗೂ ಅಂತಿಮ ಪಟ್ಟಿಯನ್ನು (Final List) ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಐದು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಗುರುವಾರ ನಾಮಪತ್ರ (Nomination Papers) ಸಲ್ಲಿಕೆಗೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ […]

Bengaluru Just In Karnataka Politics State

Karnataka Assembly Election: ಮಾಜಿ ಸಿಎಂಗಿಂತ ಅವರ ಪತ್ನಿಯೇ ಶ್ರೀಮಂತೆ!

Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಅವರ ಆಸ್ತಿ ಘೋಷಣೆ ಮಾಡಿದ್ದು, ಪತ್ನಿ ಪಾರ್ವತಿ ಅವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಳಿ 19 ಕೋಟಿ ರೂ. ಆಸ್ತಿ ಇದ್ದರೆ, ಅವರ ಪತ್ನಿಯ ಬಳಿ 32.12 ಕೋಟಿ ರೂ. ಆಸ್ತಿ ಇದೆ. ಸಿದ್ದರಾಮಯ್ಯ ಅವರು 9,58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 11.26 ಕೋಟಿ […]

Bengaluru Just In Karnataka Politics State

Karnataka Assembly Election: ಈಶ್ವರಪ್ಪಗೆ ಶಾಕ್ ಕೊಟ್ಟ ಬಿಜೆಪಿ; ಉಳಿದಿದ್ದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ!

Bangalore : ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ. ನಾಯಕ್‌ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ಘೋಷಣೆ ಮಾಡಿದೆ. ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಈಶ್ವರಪ್ಪ […]

Bengaluru Just In Karnataka Politics State

Karnataka Assembly Election: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

Bangalore : ವಿಧಾನಸಭಾ ಚುನಾವಣೆಗೆ (Karnataka Election 2023) ಎಲ್ಲ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಬಾರಿ ಅಧಿಕಾರಕ್ಕೆ ಬರಲೇಬೇಕೆಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶತಾಯಗತಾಯ ಪ್ರಯತ್ನ ಮಾಡುತ್ತಿವೆ. ಬಿರುಸಿನ ಪ್ರಚಾರ ಕೂಡ ಕೈಗೊಂಡಿವೆ. ಸದ್ಯ ಕಾಂಗ್ರೆಸ್‌ (Congress) ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ, ವೇಣುಗೋಪಾಲ ಸೇರಿದಂತೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ಕಾಂಗ್ರೆಸ್‌ ಘೋಷಣೆ ಮಾಡಿದೆ. ಅಲ್ಲದೇ, […]

Bengaluru Just In Karnataka Politics State

Karnataka Assembly Election 2023: ಪತ್ನಿಯ ಬಳಿಯೇ ಸಾಕಷ್ಟು ಸಾಲ ಮಾಡಿದ ಸೋಮಣ್ಣ!

Chamarajanagar : ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಿಂದ ಸಚಿವ ವಿ. ಸೋಮಣ್ಣ (V Somanna) ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಅವರು ಚಾಮರಾಜನಗರದಲ್ಲಿ (Chamarajanagar Constituency) ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಸೋಮಣ್ಣ ಅವರ ಚರಾಸ್ತಿರಯನ್ನು ಗಮನಿಸಿದರೆ ಸೋಮಣ್ಣ ಅವರಿಗಿಂತ ಅವರ ಪತ್ನಿ ಶೈಲಜಾ ಶ್ರೀಮಂತರಾಗಿದ್ದಾರೆ. ವಿ. ಸೋಮಣ್ಣ ಅವರ ಬಳಿ (V Somanna) ಬಳಿ ಚರಾಸ್ತಿ 3.61 ಕೋಟಿ ಅಷ್ಟಿದ್ದರೇ, ಪತ್ನಿ ಶೈಲಜಾ ಬಳಿ 13.01 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ‌‌‌. […]

Bengaluru Just In Karnataka State

Karnataka Assembly Election: ತನ್ನ 5ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್; ಸಿಎಂ ವಿರುದ್ಧ ಅಭ್ಯರ್ಥಿ ಬದಲು!

Bangalore : ವಿಧಾನಸಭಾ ಚುನಾವಣೆಗೆ (Karnataka Election 2023) ನಾಮಪತ್ರ ಸಲ್ಲಿಸಲು ಇನ್ನೂ ಕೇವಲ ಒಂದು ದಿನ ಬಾಕಿ ಇದೆ. ಎಲ್ಲ ಪಕ್ಷಗಳಲ್ಲಿ ಕೊನೆಯ ಹಂತದ ಪ್ರಯತ್ನ ನಡೆಯುತ್ತಿದ್ದು, ಕಾಂಗ್ರೆಸ್‌ 5ನೇ ಪಟ್ಟಿ (Congress Candidates List) ಬಿಡುಗಡೆ ಮಾಡಿದೆ. 4 ಕ್ಷೇತ್ರಗಳಿಗೆ (ಒಂದು ಕ್ಷೇತ್ರ ಬದಲಾವಣೆ ಸೇರಿ) ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ನಾಮಪತ್ರ ಸಲ್ಲಿಕೆಗೆ ಇನ್ನೊಂದು ದಿನ ಬಾಕಿ ಇರುವಾಗಲೇ ಸಿಎಂ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಶಿಗ್ಗಾಂವಿ […]

Crime Just In Karnataka Politics State

Karnata Assembly Election: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

dharwad : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7.700 ಕೆ.ಜಿ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ […]