ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದಕ್ಕೆ ಅನರ್ಹಗೊಳಿಸಿದರು- ರಾಹುಲ್ ಕಿಡಿ!
Bidar : ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಕ್ಕೆ ನನ್ನನ್ನು ಪಾರ್ಲಿಮೆಂಟ್ ನಿಂದ ಅನರ್ಹ ಮಾಡಿದರು. ಮಾತನಾಡಲು ಮೈಕ್ ನೀಡಲಿಲ್ಲ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾಲ್ಕಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ 40% ಕೊಡಬೇಕು. ಇಲ್ಲಾವಾದರೆ ನಿಮ್ಮ ಕೆಲಸಗಳು ಆಗಲ್ಲ. ಮೋದಿ ಸುಳ್ಳು ಹೇಳಿದಂತೆ ನಾವು ಸುಳ್ಳು ಹೇಳಲ್ಲ, ಯಾಕೆಂದರೆ 15 ಲಕ್ಷ ರೂ. ಹಾಕುತ್ತೇನೆ ಎಂದ […]









