Kornersite

Bengaluru Just In Karnataka State

Karnata Assembly Election: ರಾಜೀನಾಮೆ ಸಲ್ಲಿಸಿದ ಶೆಟ್ಟರ್; ಮನವೊಲಿಕೆಗೆ ಫುಲ್ ಹೈಡ್ರಾಮಾ!

Jagadish Shettar: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಭೇಟಿ ನೀಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮನವೊಲಿಕೆಗೆ ದೊಡ್ಡ ಸಂಧಾನದ ಸರ್ಕಸ್ ನಡೆಯಿತು. ರಾಜೀನಾಮೆ ಪತ್ರ ಹಿಡಿದು ಶಿರಸಿಯಲ್ಲಿರುವ ಕಚೇರಿಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಮನವೊಲಿಸುವ ಅಂತಿಮ ಪ್ರಯತ್ನ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಮಿತ್ ಶಾಗೆ ದೂರವಾಣಿ ಕರೆ ಮಾಡಿ ಶೆಟ್ಟರ್ ಜೊತೆ […]

Bengaluru Just In Karnataka State

Jagadish Shettar: ಜಗದೀಶ ಶೆಟ್ಟರ್ ಗೆ ಪಕ್ಷ ಏನೂ ಕಡಿಮೆ ಮಾಡಿಲ್ಲ, ಅವರು ದ್ರೋಹ ಮಾಡಿದರು; ಯಡಿಯೂರಪ್ಪ

Bangalore : ಜಗದೀಶ ಶೆಟ್ಟರ್ (Jagadish Shettar) ಜನಸಂಘದಿಂದಲೂ ಬಿಜೆಪಿ(BJP)ಯೊಂದಿಗೆ ಇದ್ದರು. ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂತಹ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ ಹಾಗೂ ಅವರ ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಶೆಟ್ಟರ್ ಅವರನ್ನು ಶಾಸಕ, ಬೆಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, ಸಿಎಂ ಆಗಿ ಮಾಡಲಾಗಿತ್ತು. ಆದರೆ, ವರು ಪಕ್ಷಕ್ಕೆ ದ್ರೋಹ ಮಾಡಿದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yadiyurappa) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಟ್ಟರ್ ರಾಜೀನಾಮೆ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ […]

Bengaluru Just In Karnataka State

Jagadish Shettar: ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ಶೆಟ್ಟರ್?

Hubballi : ಬಿಜೆಪಿ(BJP)ಯ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ (Rahul Gandhi) ಸಮ್ಮುಖದಲ್ಲಿಯೇ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿಯಿಂದ ಟಿಕೆಟ್ ವಂಚಿತವಾದ ಬೆನ್ನಲ್ಲಿಯೇ ಶೆಟ್ಟರ್ ಅಸಮಾಧಾನಗೊಂಡಿದ್ದರು. ಈ ಬೆನ್ನಲ್ಲೇ ದೆಹಲಿಗೆ ತೆರಳಿ ಅವರು ಹೈಕಮಾಂಡ್ ದೊಂದಿಗೆ ಚರ್ಚೆ ನಡೆಸಿದ್ದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು […]

Bengaluru Just In Karnataka State

Karnataka Assembly Election: ಬಿಜೆಪಿಯ ಮತ್ತೊಂದು ವಿಕೆಟ್ ಢಮಾರ್; ಜೆಡಿಎಸ್ ಸೇರಲು ಮುಂದಾದ ನಾಗಮಾರಪಳ್ಳಿ

Bidar : ಬಿಜೆಪಿಯ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗುತ್ತಲೇ ಇದೆ. ಈಗಾಗಲೇ ಹಲವು ಹಿರಿಯ ನಾಯಕರು ಬಿಜೆಪಿ ವಿರುದ್ಧ ಮುನಿಸಿಕೊಂಡು ಪಕ್ಷ ತೊರೆದಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ಹಲವರು ಪಕ್ಷ ತೊರೆದಿದ್ದಾರೆ. ಇದರ ಬೆನ್ನಲ್ಲಿಯೇ ಮತ್ತೊಬ್ಬ ಹಿರಿಯ ನಾಯಕ ಪಕ್ಷ ತೊರೆದಿದ್ದಾರೆ. ಟಿಕೆಟ್‌ ಸಿಗದಕ್ಕೆ ಬಿಜೆಪಿ (BJP) ವಿರುದ್ಧ ಮುನಿಸಿಕೊಂಡಿರುವ ಹಾಲಿ ಶಾಸಕ ಸೂರ್ಯಕಾಂತ ನಾಗಮಾರಪಳ್ಳಿ (Suryakanth Nagamarapalli) ಪಕ್ಷ ತೊರೆದು ಜೆಡಿಎಸ್‌ ಸೇರಲು ಮುಂದಾಗಿದ್ದಾರೆ. ಅವರು ಈಗಾಗಲೇ ದಳ ನಾಯಕರ ಜೊತೆ […]

Bengaluru Just In Karnataka State

Karnataka Assembly Election: ಶೆಟ್ಟರ್ ರಾಜೀನಾಮೆಯಿಂದ ವೈಯಕ್ತಿಕವಾಗಿ ನೋವಾಗಿದೆ- ಸಿಎಂ

Hubli : ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಅವರ ರಾಜೀನಾಮೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರು ಈ ಭಾಗದ ಪ್ರಮುಖ ನಾಯಕರು ಹಾಗೂ ಹಿರಿಯರು. ಆದರೆ ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ತೆಗೆದುಕೊಂಡಿದೆ. ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ನಡೆದಿದ್ದು, ಯಡಿಯೂರಪ್ಪ ನಮಗೆ ಆದರ್ಶರು. […]

Bengaluru Just In Karnataka State

Karnataka Assembly Election 2023: ಜಗದೀಶ ಶೆಟ್ಟರ್ – ಹೈಕಮಾಂಡ್ ಮಧ್ಯೆ ನಡೆದ ಸಂಧಾನವೇನು?

Bangalore : ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಅವರು ಈಗಾಗಲೇ ಬಿಜೆಪಿ ತೊರೆಯುವುದಾಗಿ ಖಡಕ್ ಆಗಿ ಘೋಷಿಸಿದ್ದಾರೆ. 30 ವರ್ಷಗಳ ಕಾಲ ಪಕ್ಷ ಕಟ್ಟಿದ್ದ ಅವರು ಈಗ, ಪಕ್ಷದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಅವರಿಗೆ ಬಿಜೆಪಿ ಹೈಕಮಾಂಡ್‌ (BJP High Command) ಎರಡು ಆಫರ್‌ ನೀಡಿತ್ತು ಎನ್ನಲಾಗಿದೆ. ಇವುಗಳನ್ನೆಲ್ಲ ಈಗ ಶೆಟ್ಟರ್ ಧಿಕ್ಕರಿಸಿ ಸ್ವ ಪಕ್ಷಕ್ಕೆ ಸೆಡ್ಡು ಹೊಡೆದಿದ್ದಾರೆ., ತಮ್ಮ ಸ್ವಾಭಿಮಾನ ಮೆರೆದಿದ್ದಾರೆ. ಶೆಟ್ಟರ್ ಅವರ ಮುಂದೆ ಹೈಕಮಾಂಡ್ ಬೇಡಿಕೆ ಇಟ್ಟಾಗ […]

Bengaluru Just In Karnataka State

Karnataka Assembly Election: ನಾನು ಕಣದಲ್ಲಿ ಇದ್ದೇ ಇರುತ್ತೇನೆ; ರಾಜೀನಾಮೆ ಸಲ್ಲಿಸಿದ ಶೆಟ್ಟರ್!

Hubli : ಮಾಜಿ ಸಿಎಂ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.ಹಿರಿಯರಿಗೆ ಟಿಕೆಟ್ ಇಲ್ಲ ಎಂಬ ಸೂತ್ರಧಡಿ ಹೈಕಮಾಂಡ್ ಶೆಟ್ಟರ್ ಗೆ ಹೈಕಮಾಂಡ್ ಸ್ಪರ್ಧೆ ಬೇಡ ಎಂದು ಸೂಚಿಸಿತ್ತು. ಆದರೆ, ಹೈಕಮಾಂಡ್‌ ನಾಯಕರ ಸಂಧಾನಕ್ಕೆ ಜಗ್ಗದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ (Jagadish Shettar) ಬಿಜೆಪಿಗೆ (BJP) ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇಂದು ರಾತ್ರಿ ಶೆಟ್ಟರ್ ಮನೆಗೆ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ […]

Bengaluru Karnataka State

Breaking News: ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ಇರುವವರು ಯಾರು? ಎಂ.ಬಿ. ಪಾಟೀಲ್ ಹೇಳಿದ್ದೇನು?

Bangalore : ಕಾಂಗ್ರೆಸ್ (Congress) ಗೆದ್ದರೆ ಸಿಎಂ ಯಾರಾಗುತ್ತಾರೆ ಎಂಬ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಕಾಂಗ್ರೆಸ್ ನ ನಾಯಕರಲ್ಲಿ ಕೂಡ ಪೈಪೋಟಿ ಜೋರಾಗಿದೆ. ಒಬ್ಬರಿಗೊಬ್ಬರು ಕಾಲೆಳೆಯುವುದು, ಸೋಲಿಸುವ ತಂತ್ರ- ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದರ ಮಧ್ಯೆ ಈಗ ಎಂ.ಬಿ. ಪಾಟೀಲ್ ಸಿಎಂ ಕುರಿತು ಮಾತನಾಡಿದ್ದಾರೆ. ಮುಂದಿನ ಸಿಎಂ ನಾನೇ ಅಂತಾ ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿರುವವರಂತೆ ಮಾತನಾಡುತ್ತಲೇ ಇದ್ದಾರೆ. ಈ ಎಲ್ಲದರ ನಡುವೆ ಮಾಜಿ ಸಚಿವ ಎಂ.ಬಿ.ಪಾಟೀಲ್ […]

Bengaluru Just In Karnataka State

Breaking News: ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಆಹ್ವಾನ!

Karnataka Assembly Election: ಬಿಜೆಪಿಯ ಹೊಸ ಪ್ರಯೋಗಕ್ಕೆ ಹಲವಾರು ಹಿರಿಯ ನಾಯಕರು ಬಲಿ ಪಶುವಾಗಿದ್ದಾರೆ. ಹಲವರು ಟಿಕೆಟ್ ವಂಚಿತರಾಗಿದ್ದರೆ, ಇನ್ನೂ ಹಲವರು ರಾಜಕೀಯದಿಂದಲೇ ನಿವೃತ್ತಿ ಪಡೆದಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಕೂಡ ಈ ಸಾಲಿಗೆ ಬಂದು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು, ಅಸಮಾಧಾನಗೊಂಡವರನ್ನು ಸೆಳೆಯಲು ಯತ್ನಿಸುತ್ತಿದೆ. ಈಗಾಗಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadeesh […]

Bengaluru Just In Karnataka State

Breaking News: ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡುವವರು ಯಾರು?

ಹಾವೇರಿ : ಇಂದು ಕಾಂಗ್ರೆಸ್‌ (Congress) ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ನಿಗೂಢವಾಗಿದೆ. ಆರಂಭದಲ್ಲಿ ಶಿಗ್ಗಾವಿಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂಬ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ಆದರೆ ವಿನಯ್‌ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರ ಟಿಕೆಟ್‌ ನೀಡಲಾಗಿದೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್‌ ನಾಯಕರ ಮಧ್ಯೆ ಅಸಮಾಧಾನವಿದ್ದು, ಈ ಅಸಮಾಧಾನವನ್ನು ಶಮನ […]