Karnata Assembly Election: ರಾಜೀನಾಮೆ ಸಲ್ಲಿಸಿದ ಶೆಟ್ಟರ್; ಮನವೊಲಿಕೆಗೆ ಫುಲ್ ಹೈಡ್ರಾಮಾ!
Jagadish Shettar: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಭೇಟಿ ನೀಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮನವೊಲಿಕೆಗೆ ದೊಡ್ಡ ಸಂಧಾನದ ಸರ್ಕಸ್ ನಡೆಯಿತು. ರಾಜೀನಾಮೆ ಪತ್ರ ಹಿಡಿದು ಶಿರಸಿಯಲ್ಲಿರುವ ಕಚೇರಿಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಮನವೊಲಿಸುವ ಅಂತಿಮ ಪ್ರಯತ್ನ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಮಿತ್ ಶಾಗೆ ದೂರವಾಣಿ ಕರೆ ಮಾಡಿ ಶೆಟ್ಟರ್ ಜೊತೆ […]








