Kornersite

Bengaluru Just In Karnataka State

Breaking News: ಮಾಜಿ ಜಗದೀಶ ಶೆಟ್ಟರ್ ಟಿಕೆಟ್ ವಿಷಯದಲ್ಲಿ ನನ್ನ ಪಾತ್ರವಿಲ್ಲ – ಸಿಎಂ

Hubli : ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಶಿಗ್ಗಾಂವಿ (Shiggaavi) ಮತಕ್ಷೇತ್ರದಿಂದ ಶನಿವಾರ ಶಿಗ್ಗಾಂವಿಗೆ ತೆರಳಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ನಾಮಪತ್ರ (Nomination Paper) ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ (Hubballi) ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಗ್ರಾಮ ದೇವತೆಯ ದರ್ಶನ ಪಡೆದು, ಅಂಬೇಡ್ಕರ್ ಮೂರ್ತಿಗೆ ಹಾರ ಹಾಕಿದ ಸಿಎಂ ಬಳಿಕ ತಮ್ಮ ಕುಟುಂಬಸ್ಥರು ಹಾಗೂ ಮುಖಂಡರೊಡನೆ ನಾಮಪತ್ರ ಸಲ್ಲಿಕೆಗೆ ತಹಸೀಲ್ದಾರ್ ಕಚೇರಿಗೆ […]

Bengaluru Just In Karnataka State

Breaking News: ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ; ಸಿದ್ದುಗೆ ಕೋಲಾರ್ ಮಿಸ್!

Bangalore : ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಸದ್ಯ ಉಳಿದ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾದೊಂದಿಗೆ ಕೋಲಾರದಲ್ಲಿ ಕೂಡ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ಮಿಸ್ ಆಗಿದ್ದು, ಅವರ ಬದಲಿಗೆ ಕೊತ್ತೂರು ಮಂಜುನಾಥ್ ಅವರಿಗೆ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ […]

Bengaluru Just In Karnataka State

Breaking News: ಘೋಷಣೆಯಾಗದ ಟಿಕೆಟ್ – ಭಾವುಕರಾದ ಮಾಜಿ ಸಿಎಂ!

Hubli : ಬಿಜೆಪಿಯಲ್ಲಿ ಹಿರಿಯ ನಾಯಕರ ಮುನಿಸು ಇನ್ನೂ ಮುಂದುವರೆದಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ (Hubli-Dharwad Central) ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಹಿರಿಯ ನಾಯಕ ಹಾಗೂ ಶಾಸಕ ಜಗದೀಶ್ ಶೆಟ್ಟರ್ (Jagadish Shettar) ತೀವ್ರ ಅಸಮಾಧಾನಗೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿನ ನಿವಾಸದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾನು 6 ಬಾರಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದೇನೆ. 7ನೇ ಬಾರಿ ಅತ್ಯಧಿಕ ಬಹುಮತದಿಂದ ಗೆಲ್ಲಿಸುವುದಾಗಿ ಜನ ಭರವಸೆ ನೀಡಿದ್ದರು. ಆದರೆ, ಪಕ್ಷ […]

Bengaluru Crime Just In Karnataka State

Breaking News: ಬಿಜೆಪಿ ಪರ ಪ್ರಚಾರ ಮಾಡಿದ್ದ ನಾಲ್ವರು ಪೊಲೀಸರ ಎತ್ತಂಗಡಿ!

Chitradurga : ಬಿಜೆಪಿ (BJP) ಪರ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ನಾಲ್ವರು ಪೊಲೀಸರನ್ನು (Police) ವರ್ಗಾವಣೆ (Transfer) ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ರಾಜಕೀಯ ಪಕ್ಷದ ಪರ ಪ್ರಚಾರ ಮಾಡಿದ ಪೊಲೀಸ್ ಕಾನ್‌ ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ವಿರುದ್ಧ ಕಾಂಗ್ರೆಸ್ ಪಕ್ಷವು ಚುನಾವಣಾಧಿಕಾರಿಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಇವರೆಲ್ಲ ಬಿಜೆಪಿ ಅಭ್ಯರ್ಥಿ […]

Bengaluru Just In Karnataka State

karnataka Assembly Election 2023: ಕಾಂಗ್ರೆಸ್ ನಾಯಕರ ಮುಂದೆ 3 ಬೇಡಿಕೆ ಇಟ್ಟ ಲಕ್ಷ್ಮಣ ಸವದಿ! ಏನವು?

Bangalore : ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಬಿರುಗಾಳಿ ಜೋರಾಗಿದ್ದು, ಹಲವರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯಲ್ಲಿ ಹಲವು ಪ್ರಮುಖ ನಾಯಕರು ಕೂಡ ಟಿಕೆಟ್ ನಿಂದ ವಂಚಿತರಾಗಿದ್ದಾರೆ. ಹೀಗಾಗಿ ಹಲವರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಕೂಡ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ (Congress) ಸೇರ್ಪಡೆ ಖಚಿತವಾಗಿದ್ದು, ಪಕ್ಷದ ನಾಯಕರಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಈ […]

Bengaluru Just In Karnataka State

Breaking News:ಮತ್ತೆ ಜೆಡಿಎಸ್ ಸೇರಿದ ವೈಎಸ್ ವಿ ದತ್ತಾ!

Chikkamagaluru : ಮಾಜಿ ಶಾಸಕ ವೈ.ಎಸ್.ವಿ ದತ್ತ (YSV Datta) ಅವರು ಮತ್ತೆ ಮರಳಿ ಜೆಡಿಎಸ್ (JDS) ಸೇರಿದ್ದಾರೆ. ಬಂದಿದ್ದಾರೆ. ಕಡೂರಿನಲ್ಲಿ (Kaduru) ಜೆಡಿಎಸ್ ಅಭ್ಯರ್ಥಿಯಾಗಿ ದತ್ತ ಸ್ಪರ್ಧೆ ಮಾಡಲಿದ್ದಾರೆ. ವೈ.ಎಸ್.ವಿ ದತ್ತ ಮನೆಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna), ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಭೇಟಿ ನೀಡಿ ಮಾತುಕತೆ ನಡೆಸಿದರು. ಕಡೂರು ತಾಲೂಕಿನ ಯಗಟಿಯಲ್ಲಿರುವ ದತ್ತ ಅವರ ನಿವಾಸಕ್ಕೆ ತೆರಳಿ ಚರ್ಚಿಸಿದರು. ಕಡೂರಿನಲ್ಲಿ ದತ್ತ ಸ್ಪರ್ಧಿಸಲಿದ್ದಾರೆ. ಅವರೇ ಜೆಡಿಎಸ್ ಅಭ್ಯರ್ಥಿ ಎಂದು ಈ ಸಂದರ್ಭದಲ್ಲಿ […]

Bengaluru Just In Karnataka State

Breaking News: ಬಿಜೆಪಿ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ!

Hassan : ಬುಧವಾರ ರಾತ್ರಿ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಿಂದ ಕೂಡ ಬಂಡಾಯ ಭುಗಿಲೆದ್ದಿದೆ. ಅರಸೀಕೆರೆ (Araseekere Assembly Constituency 2023)ಯಿಂದ ಟಿಕೆಟ್ ಆಕಾಂಭಿಯಾಗಿದ್ದ ಎನ್.ಆರ್. ಸಂತೋಷ್‍ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪಕ್ಷದ ಬಾವುಟ, ಫ್ಲೆಕ್ಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎನ್.ಆರ್.ಸಂತೋಷ್ ತಮ್ಮ ಬೆಂಬಲಿಗರ ಸಭೆಯಲ್ಲಿ ಕಣ್ಣೀರು ಸುರಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಅಭ್ಯರ್ಥಿ ಎಂದು […]

Just In Karnataka State

Karnataka Assembly Election : ಉತ್ತರ ಕರ್ನಾಟಕದಲ್ಲಿ ಕೂಡ 40 ಕ್ಷೇತ್ರಗಳನ್ನು ಗೆಲ್ಲುತ್ತೇವೆ- ಕುಮಾರಸ್ವಾಮಿ

Kalabuaragi : ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಕೂಡ ಜೆಡಿಎಸ್ (JDS) ಪಕ್ಷವು ಸುಮಾರು 30 ರಿಂದ 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (H.D.Kumaraswamy) ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಿಂದ ದೂರ ಹೋಗಿದ್ದವರು ಈಗ ಮರಳಿ ಪಕ್ಷಕ್ಕೆ ಸೇರುವ ಮನಸ್ಸು ಮಾಡುತ್ತಿದ್ದಾರೆ. ಹಲವರು ತುದಿಗಾಲ ಮೇಲೆ ನಿಂತಿದ್ದಾರೆ. ನಮ್ಮ ಪಕ್ಷಕ್ಕೆ ಉತ್ತರ ಕರ್ನಾಟಕದಲ್ಲಿ ಅಡ್ರೆಸ್ ಇಲ್ಲ ಎಂದು ಲೇವಡಿ ಮಾಡುತತ್ದ್ದರು. ಆದರೆ, ಈಗ […]

Bengaluru Just In Karnataka State

Breaking News: ನಾನು ಏನು ತಪ್ಪು ಮಾಡಿದ್ದೆ? ಪಕ್ಷದ ವಿರುದ್ಧ ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ ಸವದಿ!

Chikkodi : ನಾನು ಯಾರನ್ನಾದರೂ ರೇಪ್ ಮಾಡಿದ್ನಾ? ನನ್ನನ್ನು ಯಾವ ಕಾರಣಕ್ಕೆ ಡಿಸಿಎಂ ಸ್ಥಾನದಿಂದ ತೆಗೆದಿರಿ? ಯಾವ ಅಪರಾಧದ ಮೇಲೆ ತೆಗೆದು ಹಾಕಿದರು ಎನ್ನುವುದೇ ತಿಳಿಯಲಿಲ್ಲ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ (Laxman Savadi) ಅಸಮಾಧಾನ ವ್ಯಕ್ತಪಡಿಸಿದರು. ಸೋತರೂ ಡಿಸಿಎಂ ಮಾಡಲಾಗಿತ್ತು. ಈಗ ಪಕ್ಷ ಬಿಡುತ್ತಿದ್ದಾರೆ ಎಂದು ಬಿಜೆಪಿ (BJP) ನಾಯಕರ ಮಾತಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಸ್ಥಾನ ಕೊಡಬೇಕೆಂದು ನಾನು ಕೇಳಿದ್ದಿಲ್ಲ. ಮೊದಲು ಪಕ್ಷದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿ ಬಿಡುವ […]

Bengaluru Just In Karnataka State

Karnataka Assembly Election :ಏಕವಚನದಲ್ಲಿ ಸಿಎಂ ವಿರುದ್ಧ ವಾಗ್ದಾಳಿ!

Haveri : ಮೊನ್ನೆಯಷ್ಟೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ (BJP) ಬುಧವಾರ ರಾತ್ರಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಟಿಕೆಟ್‌ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ (Nehru Olekar) ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸಿಎ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ. ಆತ […]