Kornersite

Bengaluru Just In Karnataka State

Exclusive Story : ಬೆಳಗಾವಿಯ 18 ಕ್ಷೇತ್ರಗಳ ಪೈಕಿ 8ರಲ್ಲಿ ಬಂಡಾಯ?

Belagavi : ಬೆಂಗಳೂರು ನಗರ ಬಿಟ್ಟರೆ ರಾಜ್ಯದಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳಿವೆ. ಬೆಳಗಾವಿಯಲ್ಲಿ (Belagavi) 18 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ವಿಧಾನಸಭಾ ಚುನಾವಾಣೆ (Karnataka Assembly Election) ಹಿನ್ನೆಲೆಯಲ್ಲಿ ಈ ಜಿಲ್ಲೆಯ ಮೇಲೆಯೇ ಎಲ್ಲ ಪಕ್ಷಗಳು ಕಣ್ಣು ನೆಟ್ಟಿದೆ. ಬಿಜೆಪಿ (BJP) ಪಕ್ಷವು ನಿನ್ನೆ (ಏ.11) ರಾತ್ರಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ 18 ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಿದೆ. ಆದರೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi), […]

Bengaluru Just In Karnataka State

Karnataka Assembly Election: ತಪ್ಪಿದ ಬಿಜೆಪಿ ಟಿಕೆಟ್ – ಕಣ್ಣೀರು ಸುರಿಸಿದ ಲಕ್ಷ್ಮಣ!

Chkkkodi : ನಿರೀಕ್ಷೆಯಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಅವರಿಗೆ ಟಿಕೆಟ್ ಕೈ ತಪ್ಪಿದೆ. ಇದರ ಬೆನ್ನಲ್ಲಿಯೇ ಅವರು ವೇದಿಕೆಯ ಮೇಲೆಯೇ ಕಣ್ಣೀರು ಹಾಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಮಾತನಾಡುತ್ತಿದ್ದ ಅವರು, ನನಗೆ ಪಕ್ಷದ ಮೇಲೆ ದ್ವೇಷವಿಲ್ಲ. ಪಕ್ಷ ಒಳ್ಳೆಯದು. ರಾಷ್ಟ್ರ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಪಕ್ಷ ಬೆಳೆದು ನಿಂತಿದೆ. ಆದರೆ ರಾಜ್ಯಮಟ್ಟದಲ್ಲಿರುವ ಕೆಲ ನಾಯಕರು ಲಕ್ಷ್ಮಣ ಸವದಿ ಅವಶ್ಯಕತೆ ಇಲ್ಲ ಎಂಬ ಭಾವನೆಯನ್ನು ಬೆಳೆಸಿಕೊಂಡಿದ್ದಾರೆ. ಆದರೂ ಬಿಜೆಪಿಯ ಹಿರಿಯ ನಾಯಕರಿಗೆ ಅಭಿನಂದನೆ ತಿಳಿಸಿ, ಜನರ […]

Bengaluru Just In Karnataka National State

Breaking News: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ-189 ಮಂದಿಗೆ ಟಿಕೆಟ್-52 ಹೊಸ ಮುಖ!

New Delhi : ರಾಜ್ಯ ವಿಧಾನಸಭೆ ಚುನಾವಣೆಯ ಕಣ ರಂಗೇರಿದ್ದು, ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿತ್ತು. ಇಂದು ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿಯೇ ಬರೋಬ್ಬರಿ 189 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. 35 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು, ಅವುಗಳಿಗೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿಲ್ಲ.ಈ ಬಾರಿ ಬರೋಬ್ಬರಿ 52 ಜನ ಹೊಸಬರಿಗೆ ಬಿಜೆಪಿ ಅವಕಾಶ ನೀಡಿದೆ. 8 ಜನ ಮಹಿಳೆಯರು ಹಾಗೂ ಐವರು ವಕೀಲರಿಗೆ […]

Bengaluru Just In Karnataka State

Karnataka Assembly Election: ಜಗದೀಶ ಶೆಟ್ಟರ್ ರಾಜೀನಾಮೆ! ಸತ್ಯವಾ?

Hubballi : ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿರುವ ಜಗದೀಶ ಶೆಟ್ಟರ್ (Jagadish Shettar) ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ, ಇದಕ್ಕೆ ಸ್ವತಃ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅದು ನನ್ನ ರಾಜೀನಾಮೆ (Resignation) ಪತ್ರ ಅಲ್ಲ. ಅದು ಸುಳ್ಳು ಪತ್ರ. ನಾನು ಯಾವುದೇ ರಾಜೀನಾಮೆ ನೀಡಿಲ್ಲ. ನಾನು ರಾಜೀನಾಮೆ ಪತ್ರ ಬರೆದಿಲ್ಲ, ಅದರ ಬಗ್ಗೆ ಯಾವುದೇ ಚಿಂತನೆ ಸಹ ಮಾಡಿಲ್ಲ. ರಾಜೀನಾಮೆ ಲೆಟರ್ ಇಂಗ್ಲಿಷ್ ನಲ್ಲಿ ಬರೆಯುತ್ತಾರೆ. […]

Bengaluru Just In Karnataka State

Karnataka Assembly Election 2023: ಕೆ.ಎಸ್. ಈಶ್ವರಪ್ಪ ನಿವೃತ್ತಿ ನನಗೆ ದಿಗ್ಭ್ರಮೆ ತಂದಿದೆ- ರೇಣುಕಾಚಾರ್ಯ

ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಿವೃತ್ತಿ ನನಗೆ ದಿಗ್ಭ್ರಮೆ ತಂದಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟುವಲ್ಲಿ ಯಡಿಯೂರಪ್ಪ ಅವರ ಜೊತೆ ಈಶ್ವರಪ್ಪ ಅವರ ಪಾತ್ರ ಬಹುದೊಡ್ಡದಿದೆ. ಈಶ್ವರಪ್ಪ ಅವರು ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಬಸವಣ್ಣನವರ ತತ್ವಗಳ ಆದಾರದ ಮೇಲೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬಾರದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ನಾಯಕರು ಅವರ ರಾಜೀನಾಮೆ ಪತ್ರ […]

Bengaluru Just In Karnataka State

Karnataka Assembly Election 2023: ರಾಜಕೀಯ ನಿವೃತ್ತಿ ಪಡೆಯುವಂತೆ ಹೈಕಮಾಂಡ್ ಕರೆ; ಏನಂದ್ರು ಜಗದೀಶ್ ಶೆಟ್ಟರ್?

Hubballi : ಹಿರಿಯ ನಾಯಕರನ್ನು ಈ ರೀತಿ ನಡೆಸಿಕೊಳ್ಳಬಾರದು. 30 ವರ್ಷಗಳಿಂದ ಪಕ್ಷ ಕಟ್ಟಿದವರಿಗೆ ಈ ರೀತಿ ಮಾಡಬಾರದು. ಹೈಕಮಾಂಡ್ ಟಿಕೆಟ್ ನೀಡದಿದ್ದರೂ ನಾನು ಚುನಾವಣೆಯಲ್ಲಿ(Election) ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೈಕಮಾಂಡ್ ನಾಯಕರಿಗೆ ನೇರವಾದ ಸಂದೇಶ ಕಳುಹಿಸಿದ್ದಾರೆ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿದ್ದು ನಿಜ. […]

Bengaluru Entertainment Gossip Mix Masala Politics Sandalwood

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಯಶ್..? ಈ ಬಗ್ಗೆ ಏನ್ ಹೇಳ್ತಾರೆ ರಾಕಿ ಬಾಯ್!

ರಾಜ್ಯದಲ್ಲಿ ವಿಧಾನಸಭಾ-2023ರ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಹೀಗಿರುವಾಗ ಮತದಾರರ ಗಮನ ತಮ್ಮತ್ತ ಸೆಳೆಯಲು ರಾಜಕಾರಣಿಗಳು ಹಾಗೂ ರಾಜಕೀಯ ಸ್ಟಾರ್ ನಟರನ್ನ ಕರೆತರುವಲ್ಲಿ ಪ್ರಯತ್ನ ನಡೆಸಿವೆ. ಈಗಾಗಲೇ ಬಿಜೆಪಿ ಮುಖಂಡರು ಕಿಚ್ಚ ಸುದೀಪ್ ಅವರನ್ನ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಪರ ಬ್ಯಾಟ್ ಬೀಸೋದಾಗಿ ಕಿಚ್ಚ ಕೂಡ ಬಹಿರಂಗವಾಗಿ ಅನೌನ್ಸ್ ಮಾಡಿದ್ದಾರೆ. ಸುದೀಪ್ ಬೆನ್ನಲ್ಲೇ ಈ ಸಾಲಿನಲ್ಲಿ ಯಶ್ ಕೂಡ ಸೇರುತ್ತಾರಾ ಅನ್ನೋ ಮಾತು ಹರದಾಡುತ್ತಿದೆ. ಬಟ್ ಇದೀಗ ಈ […]

Bengaluru Just In Karnataka State

Politics Exclusive: ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ – ಸಂಸದ ಡಿ.ಕೆ. ಸುರೇಶ್

Ramanagar : ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ನಮಗೆ ಸುಪ್ರೀಂ, ಅವರ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ (DK Suresh) ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು, ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯರು. ನಮಗೆ ಅವರೇ ಮಾರ್ಗದರ್ಶಕರು. ಅವರು ಏನೇ ಆದೇಶ ಮಾಡಿದರೂ ನಾವು […]

Bengaluru Just In Karnataka State

Karnataka Assembly Election 2023: ಕೈ ತಪ್ಪಿದ ಟಿಕೆಟ್; ಸ್ವತಂತ್ರ ಅಭ್ಯರ್ತಿಯಾಗಿ ಸ್ಪರ್ಧಿಸಲು ದತ್ತಾ ನಿರ್ಧಾರ!

Chikkamagaluru : ಕಡೂರು (Kadur) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ, ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿಲ್ಲ. ಎರಡನೇ ಪಟ್ಟಿಯಲ್ಲಿ ಕಡೂರ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಆದರೆ, ಅದರಲ್ಲಿ ವೈ.ಎಸ್.ವಿ. ದತ್ತಾ ಹೆಸರಿರಲಿಲ್ಲ. ಹೀಗಾಗಿ ದತ್ತಾ ತೀವ್ರ ಬೇಸರ ವ್ಯಕ್ತಪಡಿಸಿದ್ದು, ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಈಗ ಜೆಡಿಎಸ್ ಹಾಗೂ ಕಾಂಗ್ರೆಸ್ ಇಲ್ಲದಿರುವ ಹಿನ್ನೆಲೆಯಲ್ಲಿ ದತ್ತ (YSV Datta) ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸುಳಿವು ನೀಡಿದ್ದಾರೆ. ಭಾನುವಾರ […]

Bengaluru Just In Karnataka State

(Karnataka Assembly Election)ಉಮಾಶ್ರೀಗೆ ಟಿಕೆಟ್ ನೀಡಬಾರದೆಂದು ಫೀಲ್ಡ್ ಗೆ ಇಳಿದ ಸ್ವಾಮೀಜಿಗಳು!

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಣರಂಗ ರಂಗೇರಿದೆ. ಕಾಂಗ್ರೆಸ್ ಪಕ್ಷವು ಈಗಾಗಲೇ ತನ್ನ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದರೆ, ಜೆಡಿಎಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನೂ ಬಿಜೆಪಿ ಅಳೆದು- ತೂಗಿ ಪಟ್ಟಿ ಬಿಡುಗಡೆ ಮಾಡುವ ತಂತ್ರ ಹೆಣೆಯುತ್ತಿದೆ. ಈ ಮಧ್ಯೆ ಟಿಕೆಟ್ ಗಾಗಿ ಆಕಾಂಕ್ಷಿತರು ಏನೆಲ್ಲ ಕಸರತ್ತು ನಡೆಸಿದ್ದಾರೆ. ಆದರೆ, ಇಲ್ಲಿ ಟಿಕೆಟ್ ಕೊಡಬಾರದು ಎಂದು ಸ್ವಾಮೀಜಿಗಳೇ ಫೀಲ್ಡ್ ಗೆ ಇಳಿದಿದ್ದಾರೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ದಿನಾಂಕಕ್ಕೆ ಇನ್ನು […]