Kornersite

Bengaluru Just In Karnataka Politics State

Congress: ಕಗ್ಗಂಟಾಗಿಯೇ ಉಳಿಯುತ್ತಿರುವ ಸಿಎಂ ಆಯ್ಕೆ ವಿಚಾರ; ಡಿಕೆಶಿ, ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಈಗ ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಾಗಲೂರು ಬಳಿಯ ಫಾರ್ಮ್ ಹೌಸ್ ನಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಬಲಿಗರು ಸಭೆಯಲ್ಲಿ ಮಾತನಾಡಿದ ಅವರು, ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ. ಇದರ ಮಧ್ಯೆಯೇ ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು […]

Bengaluru Just In Karnataka Politics State

Congress: ದೆಹಲಿಯಲ್ಲಿ ಸಿಎಂ ಪಟ್ಟದ ಪಟ್ಟು; ಪ್ರಯಾಣ ಬೆಳೆಸಿದ ಸಿದ್ದು!

ಬೆಂಗಳೂರು ; ಸಿಎಂ ಸ್ಥಾನಕ್ಕೆ ಪ್ರಯತ್ನ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಯ್ಕೆಯ ಲಾಬಿಯನ್ನು ದೆಹಲಿ ಮಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದಾರೆ. ಮೇ 13ರ ಫಲಿತಾಂಶದಲ್ಲಿ ಕಾಂಗ್ರೆಸ್ ಭರ್ಜರಿ ಜಯಸಾಧಿಸಿದೆ. 135 ಸ್ಥಾನಗಳನ್ನು ಗಳಿಸಿ ಪೂರ್ಣ ಪ್ರಮಾಣದ ಸರ್ಕಾರ ರಚಿಸುವ ಅವಕಾಶ ಸಿಕ್ಕಿದೆ. ಹೀಗಾಗಿ 5 ವರ್ಷ ಸರಾಗ ಹಾಗೂ ಸುಲಲಿತವಾಗಿ ಸರ್ಕಾರ ನಡೆಸಿಕೊಂಡು ಸಾಗುವ ಅವಕಾಶ ಇರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಘಟನೆ ಮಾಡಿರುವ ಡಿಕೆಶಿ ಹಾಗೂ ಹೆಚ್ಚಿನ […]

Bengaluru Just In Karnataka Politics State

Nikhil Kumaraswamy: ಭಾವನಾತ್ಮಕ ಪೋಸ್ಟ್ ಬರೆದು, ಮನೆ ಮನೆಗೆ ತೆರಳಿ ಧನ್ಯವಾದ ಅರ್ಪಿಸಿದ ನಿಖಿಲ್!

ನಟ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ, ಮತದಾರ ಮಾತ್ರ ನಿಖಿಲ್ ಸೋಲಿಗೆ ಕಾರಣವಾಗಿದ್ದು, ನಿಖಿಲ್ ಮನೆ ಮೆಗೆ ತೆರಳಿ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ (Assembly Election) ರಾಮನಗರ (Ramanagara) ಜನತೆಗೆ ಈ ಸೋಲವನ್ನು(Defeat) ಅರಗಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ನಿಖಿಲ್ ಅವರ ಅಭಿಮಾನಿಗಳು ತುಂಬಾ ಬೇಸರ ವ್ಯಕ್ತಪಡಿಸಿದ್ದರು. ಹೀಗಾಗಿ ನಿಖಿಲ್ ಕುಮಾರ ಸ್ವಾಮಿ ಪ್ರತಿ ಮನೆ ಮನೆಗೆ ತೆರಳಿ ಧನ್ಯವಾದ ತಿಳಿಸಿದ್ದಾರೆ. ಈ ನಡೆ […]

Bengaluru Crime Just In Karnataka Politics State

ನೆಚ್ಚಿನ ನಾಯಕ ಸೋತಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಂಧ ಅಭಿಮಾನಿ!

ಚಿಕ್ಕಬಳ್ಳಾಪುರ : ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಚಿಕ್ಕಬಳ್ಳಾಪುರದಲ್ಲಿ(Chikkaballapura) ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ.ಕೆ ಸುಧಾಕರ್(Dr K Sudhakar) ಅವರು ಸೋತಿದ್ದಕ್ಕೆ ನೊಂದ ಅಂಧ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದ್ದು, ಚಿತ್ತಾರ ವೆಂಕಟೇಶ್ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಕೋಟೆ ನಿವಾಸಿ ವೆಂಕಟೇಶ ಅವರು ಸುಧಾಕರ್ ಅವರ ಅಭಿಮಾನಿಯಾಗಿದ್ದರು. ಆದರೆ, ಸುಧಾಕರ್ ಸೋತ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದಿದ್ದರು. ನೋವು ತಡೆಯಲಾಗದೆ ಕೆರೆಗೆ […]

Bengaluru Karnataka Politics State Uncategorized

Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ವೀಕ್ಷಕರ ಮುಂದೆ ಶಾಸಕರು ಹೇಳಿದ್ದೇನು?

Bangalore : ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‍ನಲ್ಲಿ (Congress) ಸಿಎಂ ಆಯ್ಕೆ ಕಗ್ಗಂಟು ಹಾಗೆ ಉಳಿದಿದೆ. ಸದ್ಯ ಈ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ. ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ವೀಕ್ಷಕರು ಶಾಸಕರ ಬಳಿ ಅಭಿಪ್ರಾಯ ಪಡೆದಿದ್ದಾರೆ. ಸರಿಸುಮಾರು 1:30ರವರೆಗೂ ವೀಕ್ಷಕರಿಗೆ ಶಾಸಕರು ಅಭಿಪ್ರಾಯ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್‌ (DK Shivakumar) ಇಬ್ಬರೂ ಒಪ್ಪುವಂತಹ ತೀರ್ಮಾನವನ್ನೇ ಹೈಕಮಾಂಡ್ ಅಂಗಳಕ್ಕೆ ಕಳುಹಿಸಿಕೊಡಲಾಗಿದೆ. ಹೈಕಮಾಂಡ್ ಈಗ ಯಾವ ನಿರ್ಣಯ ಕೈಗೊಳ್ಳಲಿದೆ […]

Bengaluru Just In Karnataka Politics State

CM Candidate: ಸಿಎಂ, ಮೂವರು ಡಿಸಿಎಂ!? ಏನಿದು ಕಾಂಗ್ರೆಸ್ ಸೂತ್ರ?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಕ್ಷವು ಭರ್ಜರಿ ಜಯ ಸಾಧಿಸಿದೆ. ಕರ್ನಾಟಕದ ಜನರು ಸಂಪೂರ್ಣವಾಗಿ ಕಾಂಗ್ರೆಸ್ ಗೆ ಆಶೀರ್ವಾದ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಜೋಡೆತ್ತುಗಳ ಎದುರು, ಬಿಜೆಪಿ, ಜೆಡಿಎಸ್ ಮಕಾಡೆ ಮಲಗಿವೆ. ಹೀಗಾಗಿ ಸದ್ಯ ಕಾಂಗ್ರೆಸ್ ನಲ್ಲಿ ಸಿಎಂ ಗಾದೆಯ ಗುದ್ದಾಟ ನಡೆಯುತ್ತಿದೆ. ಸಿದ್ದು ಹಾಗೂ ಡಿಕೆಶಿ ಮಧ್ಯೆ ಸಿಎಂ ಕುರ್ಚಿಗಾಗಿ ಕಿತ್ತಾಟ ಇದ್ದರೂ, ಚುನಾವಣೆ ಸಂದರ್ಭದಲ್ಲಿ ಇಬ್ಬರು ಒಂದಾಗಿಯೇ ಜೋಡೆತ್ತಿನ ರೀತಿಯಲ್ಲಿಯೇ ಇದ್ದರು. ಹೀಗಾಗಿಯೇ ಇದು ಮತದಾರರ ಮೇಲೆ ಯಾವುದೇ ಪರಿಣಾಮ […]

Bengaluru Karnataka Politics State

MP Renukacharya: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ!

Davanagere : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election) ಯಲ್ಲಿ ಸೋಲು ಅನುಭವಿಸಿದ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೆ. ಕೋವಿಡ್ ಸಂದರ್ಭದಲ್ಲಿಯಂತೂ ಜೀವದ ಹಂಗು ತೊರೆದು ಜನರ ಸೇವೆ ಮಾಡಿದ್ದೆ. ಆದರೂ ಜನರು ನನ್ನನ್ನು ಸೋಲಿಸಿದರು. ಹೀಗಾಗಿ ನಾನು ಇನ್ನು ಮುಂದೆ ರಾಜಕೀಯವನ್ನೇ ಬಿಡುತ್ತೇನೆ. ರಾಜಕೀಯದಿಂದ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. […]

Bengaluru Just In Karnataka Politics State

Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ಯಾವ ಸೂತ್ರದ ಮೇಲೆ ಆಯ್ಕೆ?

Bangalore : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಕಂಡಿದ್ದು, ಸದ್ಯ ಅಲ್ಲಿ ಸರ್ಕಾರ ರಚನೆಯ ಚಿಂತನೆ ನಡೆದಿದೆ. ಹೀಗಾಗಿ ಯಾರು ಸಿಎಂ ಆಗುತ್ತಾರೆ ಎಂಬ ಚರ್ಚೆಗಳು ಶುರುವಾಗಿವೆ. ಅಲ್ಲದೇ, ಸಿಎಂ ಆಗುವುದಕ್ಕಾಗಿಯೇ ಕಾಂಗ್ರೆಸ್ ಪಾಳಯದಲ್ಲಿ ಹಲವರು ಪೈಪೋಟಿ ನಡೆಸುತ್ತಿದ್ದಾರೆ. ಈಗಾಗಲೇ ಸಿಎಂ ರೇಸ್ ನಲ್ಲಿ ಇಬ್ಬರಂತೂ ಇರುವುದು ಎಲ್ಲರಿಗೂ ತಿಳಿದ ವಿಷಯವೇ. ಹಲವು ದಿನಗಳಿಂದಲೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಕುರ್ಚಿಯ ಮೇಲೆ ಕಣ್ಣು ಇಟ್ಟಿದ್ದರು. ಇಬ್ಬರ […]

Bengaluru Just In Karnataka Politics State

Karnataka Election Result: ಗೆದ್ದು ಸೋತ ಸೌಮ್ಯಾ ರೆಡ್ಡಿ; ಭುಗಿಲೆದ್ದ ಆಕ್ರೋಶ!

Bangalore : ಜಯನಗರ (Jayanagar Constituency) ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆ ರಾತ್ರಿಯವರೆಗೂ ದೊಡ್ಡ ಗಟಾಲೆ, ಆತಂಕ ಶುರುವಾಗಿತ್ತು. ಅಲ್ಲಿ ಕೊನೆಗೂ ಚುನಾವಣಾ ಅಧಿಕಾರಿಗಳು ಬಗೆಹರಿಸಿದ್ದು, ಬಿಜೆಪಿ (BJP) ಅಭ್ಯರ್ಥಿ ರಾಮಮೂರ್ತಿ (Ramamurthy) ಗೆಲುವನ್ನು ಘೋಷಿಸಿದ್ದಾರೆ. ಮೊದಲು ಜಯನಗರದಲ್ಲಿ ಸೌಮ್ಯಾ ರೆಡ್ಡಿ ಅವರ ಗೆಲುವು ಘೋಷಿಸಲಾಗಿತ್ತು. ಆನಂತರ, ಹಲವಾರು ಬಾರಿ ಮತ ಎಣಿಕೆ ನಡೆಸಿ, ಬಿಜೆಪಿ ಅಭ್ಯರ್ಥಿಯ ಜಯ ಘೋಷಿಸಲಾಗಿದೆ. ಕ್ಷಣ ಕ್ಷಣಕ್ಕೂ ಸ್ಧಳದಲ್ಲಿ ಬಿಗುವಿನ ವಾತಾವರಣ ಅಲ್ಲಿ ನಿರ್ಮಾಣವಾಗಿತ್ತು. ಕೊನೆಗೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ […]

Bengaluru Just In Karnataka Politics State

Karnataka Election Result: ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಭರವಸೆಗಳನ್ನೆಲ್ಲ ಈಡೇರಿಸುವುದೇ?

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಬಿಜೆಪಿಯ ಯಾವ ತಂತ್ರವೂ ಫಲಿಸಲಿಲ್ಲ. ಜೆಡಿಎಸ್ ಕೂಡ ಈ ಬಾರಿ ಠುಸ್ ಆಯಿತು. ಬಿಜೆಪಿಗೆ ಭಜರಂಗ ಬಲಿ ಕೂಡ ಕೈ ಕೊಟ್ಟ. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅದು ಮತದಾನಕ್ಕೂ ಮುನ್ನ ನೀಡಿರುವ ಭರವಸೆ ಈಡೇರಿಸುತ್ತದೆಯೇ? ಹಾಗಾದರೆ ಅದು ನೀಡಿರುವ ಭರವಸೆಗಳೇನು?ಚುನಾವಣಾ ಪ್ರಣಾಳಿಕೆಯಲ್ಲಿ (Congress Manifesto) 5 ಗ್ಯಾರಂಟಿಗಳು ಪ್ರಮುಖ ಹೈಲೈಟ್ ಆಗಿವೆ. ಸರ್ವಜನಾಂಗದ ಶಾಂತಿಯ ತೋಟ ಹೆಸರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ […]