Kornersite

Bengaluru Just In Karnataka Politics State

ಸರ್ಕಾರ ರಚನೆಯಾದ ಮೇಲೆ ಮಹಿಳೆಯರಿಗೆ 2 ಸಾವಿರ, ಉಚಿತ ವಿದ್ಯೂತ್ ಕೊಡುತ್ತಾ ಕಾಂಗ್ರೆಸ್?

ಕಾಂಗ್ರೆಸ್ ಚುನಾವಣೆಗೂ ಮುನ್ನ ಹಲವು ಯೋಜನೆಗಳನ್ನು ಘೋಷಣೆ ಮಾಡಿದೆ. ಸರ್ಕಾರ ರಚನೆಯಾದ ಮೇಲೆ ಈ ಎಲ್ಲ್ ಯೋಜನೆಗಳನ್ನ್ ಪೂರ್ಣಗೊಳಿಸುತ್ತಾ ಅನ್ನೋದು ಮತದಾರರ ಮುಂದಿರುವ ಪ್ರಶ್ನೇ. ಹಾಗಾದ್ರೆ ಕಾಂದ್ರೆ ಯಾವೆಲ್ಲ ಯೋಜನೆಗಳನ್ನ ಪೂರ್ಣಗೊಳಿಸೋದಾಗಿ ಹೇಳಿತ್ತು ಬನ್ನಿ ನೋಡೋಣ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಮತ್ತೆ ಜಾರಿಗೆ ತರಲಿದೆ. ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಈ ಯೋಜನೆ ಮತ್ತೆ ಜಾರಿಗೆ ತರಲಾಗುವುದು ಎಂದು ಹೇಳಿದೆ. ಅಲ್ಪಸಂಖ್ಯಾತರಿಗೆ ಒಬಿಸಿ 2ಬಿ ಬರ್ಗದಡಿ ಶೇ 4ರಷ್ಟು […]

Bengaluru Just In Karnataka Politics State

Karnataka Assembly election: ಇಂದು ರಾಜೀನಾಮೆ ನೀಡಲಿರುವ ಬೊಮ್ಮಾಯಿ!

Bangalore : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ (Karnataka Election) ಬಿಜೆಪಿಗೆ ಸೋಲಾಗುತ್ತಿದ್ದಂತೆ ಬೊಮ್ಮಾಯಿ (CM Basavaraj Bommai) ಅವರು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹಾವೇರಿಯ (Haveri) ಶಿಗ್ಗಾಂವಿಯಲ್ಲಿರುವ ಬೊಮ್ಮಾಯಿ ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಲ್ಲಿ ಭರ್ಜಿರಯಾಗಿ ಜಯ ಸಾಧಿಸಿದ್ದಾರೆ.

Bengaluru Just In Karnataka Politics State

Shriramulu: ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಮಕಾಡೆ ಮಲಗಿದ ಶ್ರೀರಾಮುಲು!

ಬಳ್ಳಾರಿ : ಮಾಜಿ ಸಚಿವ ಬಿ. ಶ್ರೀರಾಮುಲುಗೆ ಮುಖಭಂಗವಾಗಿದೆ. ಬಳ್ಳಾರಿ ಗ್ರಾಮೀಣ ಭಾಗದ ಜನರು ಶ್ರೀರಾಮುಲು ಅವರಿಗೆ ಸೋಲುನಿಸಿದ್ದಾರೆ. ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀರಾಮುಲು (Sriramulu) ಬಳ್ಳಾರಿ (Ballary) ಗ್ರಾಮೀಣದಲ್ಲಿ ಹೀನಾಯ ಸೋಲನುಭವಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ಸ್ಪರ್ಧಿಸಿ, ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದ ಬಿಜೆಪಿಯ ಮುಂಚೂಣಿ ನಾಯಕ ಬಿ. ಶ್ರೀರಾಮುಲು ಈ ಬಾರಿ ಹೀನಾಯ ಸೋಲು ಅನುಭವಿಸಿದ್ದಾರೆ. ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್‍ನ (Congress) […]

Bengaluru Just In Karnataka Politics State

Madhu Bangarappa: ಸಹೋದರನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಮಧು!

ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಧು ಬಂಗಾರಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ 7 ಬಾರಿ ಶಾಸಕರಾಗಿ ಎಸ್. ಬಂಗಾರಪ್ಪ ಗೆದ್ದಿದ್ದ ಕ್ಷೇತ್ರದಲ್ಲಿ ಅವರಿಬ್ಬರ ಮಕ್ಕಳ ಮಧ್ಯೆ ಕಿತ್ತಾಟ ನಡೆದಿತ್ತು. ಸದ್ಯ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. 1994ರ ವರೆಗೆ ಸತತ ಏಳು ಬಾರಿ ಈ ಕ್ಷೇತ್ರದಲ್ಲಿ ಎಸ್ ಬಂಗಾರಪ್ಪ ಗೆಲುವು ಸಾಧಿಸಿದ್ದರು. 2008ರಲ್ಲಿ ಒಮ್ಮೆ ಬಂಗಾರಪ್ಪ ಕುಟುಂಬದ ಹೊರತಾಗಿ ಹಾಲಪ್ಪ ಈ ಕ್ಷೇತ್ರದ ಶಾಸಕರಾಗಿದ್ದರು. ಸದ್ಯ ಈ […]

Bengaluru Just In Karnataka Politics State

Basavaraj Bommai: ಶಿಗ್ಗಾಂವಿಯಲ್ಲಿ ಭರ್ಜರಿ ಜಯ ಸಾಧಿಸಿದ ಸಿಎಂ ಬೊಮ್ಮಾಯಿ!

ಸಿಎಂ ಬಸವರಾಜ ಬೊಮ್ಮಾಯಿ ಅವರು ನಿರೀಕ್ಷೆಯಂತೆ ಶಿಗ್ಗಾಂವಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸಿಎಂ ಸ್ಪರ್ಧೆ ಮಾಡಿದ್ದರು. ಈ ಮೂಲಕ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಾರೆ. ಹಿಂದೆ ನಡೆದಿದ್ದ ಚುನಾವಣೆಯಲ್ಲಿ 83,868 ಮತಗಳನ್ನ ಪಡೆದು ಗೆಲುವನ್ನ ಸಾಧಿಸಿ, ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರಿದ್ದರು. ಕಾಂಗ್ರೆಸ್ನಿಂದ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧಿಸಿದ್ದರು. […]

Bengaluru Just In Karnataka Politics State

Siddaramiah: ಸಿದ್ದರಾಮಯ್ಯ ಅವರ ಭಾವ ರಾಮೇಗೌಡ ನಿಧನ!

ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದ್ದು, ಸಿಎಂ ಸ್ಥಾನದಲ್ಲಿ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಅವರ ಮನೆಯಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಭಾವ ನಿಧನರಾಗಿದ್ದಾರೆ. ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಪತಿ ಸಾವನ್ನಪ್ಪಿದ್ದಾರೆ. ರಾಮೇಗೌಡ (69) ಸಾವನ್ನಪ್ಪಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಮೇಗೌಡ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ಓರ್ವ ಮಗನನ್ನು ಅಗಲಿದ್ದಾರೆ. ಸಂಜೆ ವೇಳೆಗೆ […]

Bengaluru Just In Karnataka Politics State

Udupi: ಕರ್ನಾಟಕದ ವಾಜಪೇಯಿ ಎಂದೇ ಖ್ಯಾತರಾಗಿದ್ದ ನಾಯಕನ ಕ್ಷೇತ್ರದಲ್ಲಿ ಅರಳಿದ ಕಮಲ!

ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್‌ ಕುಮಾರ್‌ ಕೊಡ್ಗಿ (Kiran Kumar Kodgi) ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟಿ (Halady Srinivas Shetty) ತ್ಯಾಗ ಮಾಡಿದ್ದ ಕ್ಷೇತ್ರದಲ್ಲಿ ಕಿರಣ್ ಕುಮಾರ್ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್‌ನಿಂದ ಮೊಳಹಳ್ಳಿ ದಿನೇಶ್ ಹೆಗ್ಡೆ ಸ್ಪರ್ಧಿಸಿದ್ದರು. ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ವಾಜಪೇಯಿ ಎಂದೇ ಕರೆಯಿಸಿಕೊಳ್ಳುತ್ತಿದ್ದರು. 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕರಾಗಿದ್ದರು. ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ […]

Bengaluru Just In Karnataka Politics State

Congress: ರಾಜ್ಯದಲ್ಲಿ ಕಾಂಗ್ರೆಸ್ ಕಿಲ ಕಿಲ; ದೆಹಲಿಯಲ್ಲಿ ಸಂಭ್ರಮ!

ನವದೆಹಲಿ : ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election) ಮತ ಏಣಿಕೆ ರಾಜ್ಯದಲ್ಲಿ ಆರಂಭವಾಗಿದ್ದು, ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಡೋಲು ಬಾರಿಸಿ ಸಂಭ್ರಮಿಸಲಾಯಿತು. 2023ರ ಕರ್ನಾಟಕ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗುತ್ತಲೇ ದೆಹಲಿಯ (New Delhi) ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಡ್ರಮ್ ಬಾರಿಸಿ ಸಂಭ್ರಮಿಸಿದ್ದಾರೆ. ರಾಜ್ಯದಲ್ಲಿ ಮೇ 9ರಂದು ಚುನಾವಣೆ ನಡೆದಿತ್ತು. ಈಗಾಗಲೇ ಮತ ಏಣಿಕೆ ಆರಂಭವಾಗಿದೆ. ಆರಂಭಿಕ ಟ್ರೆಂಡ್‌ ಪ್ರಕಾರ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಕಾಂಗ್ರೆಸ್‌ […]

Bengaluru Just In Karnataka Politics State

CM Bommai: ಟೆಂಪಲ್ ರನ್ ನಡೆಸಿದ ಸಿಎಂ ಬೊಮ್ಮಾಯಿ!

Hubballi : ಇಂದು ರಾಜ್ಯ ವಿಧಾನಸಭೆ ಚುನಾವಣೆಯ ಹಣೆಬರಹ ಹೊರಗೆ ಬರುತ್ತಿದ್ದು, ಬಿಜೆಪಿ ಮತ್ತೊಮ್ಮೆ ಅಧಿಕಾರದ ಕನಸು ಕಾಣುತ್ತಿದ್ದರೆ, ಕಾಂಗ್ರೆಸ್ ಅಧಿಕಾರದ ಪ್ರಯತ್ನ ಮಾಡುತ್ತಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಹುಬ್ಬಳ್ಳಿಯಿಂದ (Hubballi) ಶಿಗ್ಗಾವಿಗೆ (Shiggavi) ತೆರಳುವ ಸಂದರ್ಭದಲ್ಲಿ ಆದರ್ಶ ನಗರದಲ್ಲಿನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜೆಡಿಎಸ್‌ (JDS) ಸೇರಿದಂತೆ ಯಾರೂ ಸಂಪರ್ಕದಲ್ಲಿ ಇಲ್ಲ. ಕರ್ನಾಟಕ ವಿಧಾನ ಸಭೆಯ ಫಲಿತಾಂಶದ ದಿನ ಈ ಫಲಿತಾಂಶ […]

Bengaluru Just In Karnataka Politics State

Karnataka Assembly Election: ಇಂದು 224 ಕ್ಷೇತ್ರಗಳ ಭವಿಷ್ಯ ನಿರ್ಧಾರ; ಎಲ್ಲೆಡೆ ಬಿಗಿ ಭದ್ರತೆ!

Bangalore: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಜನಾದೇಶ ಹೊರ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶಕ್ಕೆ (Result) ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ (Vote) ಎಣಿಕೆ ಶುರುವಾಗಲಿದೆ. 224 ಕ್ಷೇತ್ರಗಳ ಒಟ್ಟು 2,631 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ನಡೆದಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್‌ಗಳು ಮತಕೇಂದ್ರಗಳತ್ತ ಬರುತ್ತಿದ್ದಾರೆ. ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, […]