Kornersite

Bengaluru Just In Karnataka Politics State

Karnataka Assembly Election 2023: 1957ರ ನಂತರ ದಾಖಲೆ ಮತದಾನ

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಈಗಾಗಲೇ ಮುಗಿದಿದ್ದು ಶೇಕಡಾ 72.81 ರಷ್ಟು ಮತದಾನವಾಗಿದೆ. 2600 ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರಗಳಲ್ಲಿ ಆಲ್ ರೆಡಿ ಭದ್ರವಾಗಿದೆ. ಈ ಬಾರಿ 66 ವರ್ಷಗಳ ನಂತರ ಗರಿಷ್ಟ ಮತದಾನ ಆಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗ ಹಂಚಿಕೊಂಡಿರುವ ಮಾಇತಿ ಪ್ರಕಾರ ರಾಜ್ಯದಲ್ಲಿ 5,30,85,566 ಮತದಾರರ ಪೈಕಿ ಶೇ. 72.67 ರಷ್ಟು ಮತದಾನವಾಗಿದೆ. ಅಷ್ಟೇ ಅಲ್ಲ 1957ರ ನಂತರ ಶೇಕಡಾವಾರು ಮತದಾನದಲ್ಲಿ ದಾಖಲೆ ಕೂಡ ಬರೆದಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ […]

Bengaluru Just In Karnataka Politics State

ವಿದೇಶಕ್ಕೆ ಹಾರಿದ ಹೆಚ್ ಡಿ ಕುಮಾರಸ್ವಾಮಿ: ಇದ್ಯಾವ ಹೊಸ ತಂತ್ರ..!?

ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಮುಗಿದ ನಂತರ ಹಲವು ಅಭ್ಯರ್ಥಿಗಳು ರಿಲ್ಯಾಕ್ಸ್ ಆಗಿದ್ದಾರೆ. ಕೆಲವರು ಫ್ಯಾಮಿಲಿ ಜೊತೆ ಟೈಂ ಸ್ಪೆಂಡ್ ಮಾಡುತ್ತಿದ್ದಾರೆ. ಆದ್ರೆ ಹೆಚ್ ಡಿ ಕುಮಾರಸ್ವಾಮಿ ಮಾತ್ರ ಸಡನ್ ಆಗಿ ವಿದೇಶಕ್ಕೆ ಹಾರಿದ್ದಾರೆ. ಹೌದು ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಇನ್ನೆರಡು ದಿನದಲ್ಲಿ ಹೊರಬೀಳಲಿದೆ. ಆದ್ರೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ತಮ್ಮ ಆಪ್ತರೊಂದಿಗೆ ಬೆಂಗಳೂರಿನಿಂದ ಸಿಂಗಾಪುರಕ್ಕೆ ಹೋಗಿದ್ದಾರೆ ಹೆಚ್ ಡಿ ಕುಮಾರಸ್ವಾಮಿ. ಕೆಲವು ವಿಚಾರಗಳ ಬಗ್ಗೆ ಚರ್ಚೆ […]

Bengaluru Just In Karnataka Politics State

ಕರ್ನಾಟಕದ ಜನರಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ

Bangalore : ರಾಜ್ಯ ವಿಧಾನಸಭಾ ಚುನಾವಣೆ (Assembly Election) ಸುಸ್ರೂತವಾಗಿ, ಯಶಸ್ವಿಯಾಗಿ ನಡೆದಿದೆ. ಮತದಾನ ಮುಕ್ತಾಯವಾಗಿದ್ದೇ ತಡ, ಎಕ್ಸಿಟ್ ಪೋಲ್ ಬಿಡುಗಡೆಯಾಗಿವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸಲಿದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಇನ್ನೂ ಕೆಲವು ಸಮೀಕ್ಷೆಗಳು ಸಮ್ಮಿಶ್ರ ಹಾಗೂ ಬಿಜೆಪಿಗೆ ಬಹುಮತ ಎಂದು ಹೇಳಿವೆ. ಆದರೆ, ಹೆಚ್ಚಿನ ಸಮೀಕ್ಷೆಗಳು ಕಾಂಗ್ರೆಸ್ ಬಹುಮತ ಸಾಧಿಸಬಹುದು ಎಂದು ಹೇಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧನ್ಯವಾದ ಅರ್ಪಿಸಿದ್ದಾರೆ. ಮತದಾನ ಮುಗಿದು ಚುನಾವಣೋತ್ತರ ಸಮೀಕ್ಷೆಗಳು (Exit Polls) […]

Bengaluru Just In Karnataka Politics State

Karnataka Assembly Election: ರಾಜ್ಯದಲ್ಲಿ ಬಿಜೆಪಿಗೆ ಈ ಬಾರಿ ಸ್ಪಷ್ಟ ಬಹುಮತ!

Haveri : ರಾಜ್ಯದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆಗೆ ಚುನಾವಣೆ ನಡೆದಿದ್ದು, ರಾಜ್ಯದಲ್ಲಿ ಯಾವುದೇ ಅಹಿಕರ ಘಟನೆ ನಡೆಯದೆ, ಶಾಂತ ರೀತಿಯಲ್ಲಿ ಮತದಾನ ನಡೆದಿದೆ. ಹೀಗಾಗಿ ಎಕ್ಸಿಟ್ ಪೋಲ್ (Exit Poll) ಬಿಡುಗಡೆಯಾಗಿದ್ದು, ಬಹುತೇಕ ಎಕ್ಸಿಟ್ ಪೋಲ್ ಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿವೆ. ಹೀಗಾಗಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಎಕ್ಸಿಟ್ ಪೋಲ್ ಗಳು ಸತ್ಯದಿಂದ ಕುಡಿರುವುದಿಲ್ಲ. ರಿಯಲ್ ಫಲಿತಾಂಶ ಬೇರೆಯೇ ಇರುತ್ತದೆ. ಆದರೆ, ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ […]

Bengaluru Just In Karnataka Politics State

ಗುಪ್ತವಾಗಿರಬೇಕಿದ್ದ ಮತದಾನ ವೈರಲ್! ವೋಟ್ ಹಾಕಿ ವಿಡಿಯೋ ಮಾಡಿದರು!

Bangalore : ರಾಜ್ಯಾದ್ಯಂತ ಬಿರುಸಿನ ಮತದಾನ ನಡೆದಿದ್ದು, ಆದರೆ, ಗುಪ್ತವಾಗಿ ಹಕ್ಕು ಚಲಾಯಿಸಬೇಕಾದ ಮತದಾರರು ಅದನ್ನು ಬಹಿರಂಗ ಮಾಡಿರುವ ಘಟನೆಗಳು ಬೆಳಕಿಗೆ ಬಂದಿವೆ. ಮತದಾನವನ್ನು ಗುಪ್ತವಾಗಿ ಮಾಡಬೇಕು ಎಂಬ ನಿಯಮ ಇದ್ದರೂ ಹಲವು ಯುವಕರು ತಾವು ಮತದಾನ ಮಾಡಿದ ವೀಡಿಯೋ, ಪೊಟೋ ತೆಗದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಮತದಾನ ಮಾಡಿದ ನಂತರ ಯುವಕನೊಬ್ಬ ಫೇಸ್‌ ಬುಕ್‌ ನಲ್ಲಿ ಫೋಟೋ ಅಪಲೋಡ್ ಮಾಡಿಕೊಂಡಿದ್ದಾನೆ. ಹಾವೇರಿಯ ಪುರದ ಓಣಿ ಯುವಕ ಹರೀಶ್ ಮಾಳಗಿ ಹುಕ್ಕೇರಿ ಮಠದ […]

Bengaluru Just In Karnataka Politics State

Karnataka Assembly Election: ಈ ಬಾರಿ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?

ಬೆಂಗಳೂರು : ರಾಜ್ಯ ಚುನಾವಣೆಯಲ್ಲಿ (Karnataka Election) ಈ ಬಾರಿ ಮುಕ್ತಾಯವಾಗಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಡುಗಡೆಯಾಗಿದ್ದು, ಹಲವು ಸಮೀಕ್ಷೆಗಳು ಕಾಂಗ್ರೆಸ್ ಬಹುಮತ ಸಿಗಲಿದೆ ಎಂದರೆ, ಹಲವು ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರ ಎನ್ನುತ್ತಿವೆ.ಕೆಲ ಸಮೀಕ್ಷೆಗಳು ಬಿಜೆಪಿಗೆ (BJP) ಮುನ್ನಡೆ ನೀಡಿವೆ. 2018ರ ಚುನಾವಣೆಯಲ್ಲಿ 72.10% ಮತದಾನ ನಡೆದಿದ್ದರೆ ಈ ಬಾರಿ ಹೆಚ್ಚಿನ ಮತದಾನ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಇದು ಯಾರಿಗೆ ಹೊಡೆತ ನೀಡುತ್ತೆ ಎನ್ನುವುದು ಮೇ 13 ರಂದು ತಿಳಿಯಲಿದೆ.ರಿಪಬ್ಲಿಕ್‌ಬಿಜೆಪಿ: 85-100ಕಾಂಗ್ರೆಸ್‌: 94-108ಜೆಡಿಎಸ್‌: 24-38 ಝಿ ನ್ಯೂಸ್‌ಬಿಜೆಪಿ […]

Bengaluru Crime Just In Karnataka Politics State

Karnataka Assembly Election: ವಿಜಯಪುರದಲ್ಲಿ ನಡೆದ ಪ್ರಕರಣ; 30 ಜನ ಅರೆಸ್ಟ್!

Vijyapura : ವಿಧಾನಸಭಾ ಚುನಾವಣೆ (Assembly Election) ಸಂದರ್ಭದಲ್ಲಿ ಮತದಾನದ ತಪ್ಪು ನಿರ್ಧಾರದಿಂದಾಗಿ ಗ್ರಾಮಸ್ಥರೇ ಮತ ಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‌ ಗ್ರಾಮಸ್ಥರು ಆಕ್ರೋಶಗೊಂಡು ಒಡೆದಿದ್ದಾರೆ. ಚುನಾವಣಾ ಸಿಬ್ಬಂದಿ ಮರಳಿ ಒಯ್ಯುವುದನ್ನು ಗಮನಿಸಿ, ಪ್ಱಸ್ನಿಸಿದ್ದಾರೆ. ಸಿಬ್ಬಂದಿ ಸರಿಯಾಗಿ […]

Bengaluru Just In Karnataka Politics State

ಮತದಾನದ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಾತಾಯಿ!

Ballary : ರಾಜ್ಯ ವಿಧಾನಸಭೆ ಚುನಾವಣೆ (Assembly Election) ಗೆ ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವ ಮತದಾರರು, ಶತಾಯುಷಿಗಳು, ನವ ವಧು-ವರರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇದೇ ರೀತಿ ಮತದಾನಕ್ಕೆಂದು ಬಂದಿದ್ದ ಮಹಿಳೆಗೆ ಮತದಾನ ಕೇಂದ್ರದಲ್ಲಿಯೇ ಹೆರಿಗೆಯಾಗಿರುವ ಘಠನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಂಬು ಗರ್ಭಿಣಿ ಮಣಿಲಾ ಅವರು ಮತದಾನ ಕೇಂದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ […]

Bengaluru Crime Just In Karnataka Politics State

Karnataka Assembly Election: ತಪ್ಪು ತಿಳುವಳಿಕೆಯಿಂದ ನಡೆದ ಅನಾಹುತ; ಇವಿಎಂ ಯಂತ್ರಗಳು ಪುಡಿ ಪುಡಿ!

Vijayapur : ಗ್ರಾಮಸ್ಥರ ತಪ್ಪು ತಿಳುವಳಿಕೆಯಿಂದಾಗಿ ದೊಡ್ಡ ಅವಾಂತರವೊಂದು ಜಿಲ್ಲೆಯಲ್ಲಿ ನಡೆದಿದೆ. ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ಮರಳಿ ತರುವುದುನ್ನು ಗಮನಿಸಿ, ಜನರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಿಬ್ಬಂದಿ ಸರಿಯಾಗಿ ಉತ್ತರಿಸದಿದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ. […]

Bengaluru Just In Karnataka Politics State

ಮತದಾನ ಮಾಡಿದವರಿಗೆ ಬಿಸಿ ಬಿಸಿ ದೋಸೆ, ಮೈಸೂರ್ ಪಾಕ್, ಜ್ಯೂಸ್ ನೀಡುತ್ತಿರುವ ಹೊಟೇಲ್!

Bangalore : ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ಸರ್ಕಾರವು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಸದ್ಯ ನಗರದಲ್ಲಿನ ನಿಸರ್ಗ ಗ್ರ್ಯಾಂಡ್ ಹೊಟೇಲ್ ನಲ್ಲಿ ಮತ ಹಾಕಿದವರಿಗೆ ಉಚಿತ ಆಹಾರ ನೀಡುತ್ತಿದೆ. ಮತ ಹಾಕಿದ ಗುರುತನ್ನು ತೋರಿಸಿದರೆ ಸಾಕು ಉಚಿತವಾಗಿ ಬಿಸಿ ಬಿಸಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ನ್ನು ನೀಡುತ್ತಿದೆ. ಶಾಯಿಯನ್ನು ತೋರಿಸುವವರಿಗೆ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ಜ್ಯೂಸ್ ಅನ್ನು ಉಚಿತವಾಗಿ ನೀಡುತ್ತಿದೆ. ಮತದಾನದ ಶೇಕಡಾ ಪ್ರಮಾಣ ಹೆಚ್ಚಿಸುವುದಕ್ಕಾಗಿ […]