Kornersite

Crime Just In National

ಜಿಪಿಎಸ್ ನಂಬಿ ನದಿಗೆ ಹಾರಿದ ಕಾರು? ಇಬ್ಬರು ವೈದ್ಯರು ಬಲಿ!

ಕೇರಳದ ಕೊಚ್ಚಿಯಲ್ಲಿ ಕಾರು ನದಿಗೆ ಬಿದ್ದಿದ್ದು, ಇಬ್ಬರು ವೈದ್ಯರು ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೃತರನ್ನು ಅದ್ವೈತ್ (29) ಮತ್ತು ಅಜ್ಮಲ್ (29) ಎನ್ನಲಾಗಿದ್ದು, ಖಾಸಗಿ ಆಸ್ಪತ್ರೆ ವೈದ್ಯರಾಗಿದ್ದಾರೆ. ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎನ್ನಲಾಗಿದೆ. ಗೋತುರುತ್‌ನಲ್ಲಿ ಭಾರೀ ಮಳೆಯಾಗುತ್ತಿತ್ತು. ಹೀಗಾಗಿ ಸರಿಯಾಗಿ ರಸ್ತೆ ಕಂಡಿಲ್ಲ. ಈ ಹಿನ್ನೆಲೆಯಲ್ಲಿ ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ […]

Just In Politics State

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಚಿಕಿತ್ಸೆ ಫಲಕಾರಿಯಾಗದೇ ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 80 ವರ್ಷ ವಯಸ್ಸಿನ ಚಾಂಡಿ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸುದ್ದಿಯನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜನ್ ಟ್ವಿಟರ್ ಮೂಲಕ ಖಚಿತಪಡಿಸಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳದ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ 4.25ಕ್ಕೆ ಆಸ್ಪತ್ರೆಯಲ್ಲಿ […]

Crime Just In State

ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ

ಕಣ್ಣೂರು (ಕೇರಳ): ಕೇರಳದ ಕಣ್ಣೂರಿಗೆ ಸಮೀಪದ ಮುಜಪ್ಪಿಲಂಗಾಡ್ ನಲ್ಲಿ ಭಾನುವಾರ ಸಾಯಂಕಾಲ ಬೀದಿ ನಾಯಿಗಳು ಬಾಲಕನ ಮೇಲೆ ಅಟ್ಯಾಕ್ ಮಾಡಿದ್ದಾವೆ. ಪರಿಣಾಮ 11 ವರ್ಷದ ವಿಶೇಷ ಚೇತನ ಬಾಲಕ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ. ಕೆಟ್ಟಿನಕಂ ನಿವಾಸಿ ನಿಹಾಲ್ ಎನ್ನುವವನು ಮನೆಯಿಂದ 300 ಮೀಟರ್ ದೂರದಲ್ಲಿ ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದುಕೊಮ್ಡು ಹೋದರೂ ಕೂಡ ಪ್ರಯೋಜನವಾಗಲಿಲ್ಲ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಸಲಿಗೆ ನಿಹಾಲ್ ಆಟಿಸಂನಿಂದ ಬಳಲುತ್ತಿದ್ದ. ಮನೆಯ ಬಳಿಯೇ ಓಡಾಡಿಕೊಂಡು ಇದ್ದವನು ಸಡನ್ ಆಗಿ ಕಾಣಲಿಲ್ಲ. ಎಲ್ಲರೂ […]

Just In National

Kerala: ದೋಣಿ ದುರಂತ; ಸಾವನ್ನಪ್ಪಿದವರ ಕುಟುಂಬಕ್ಕೆ 10 ಲಕ್ಷ ಪರಿಹಾರ!

ತಿರುವನಂತಪುರಂ : ಪ್ರವಾಸಿ ದೋಣಿ (Tourist Boat) ಮುಳುಗಡೆಯಾಗಿ 22 ಜನ ಸಾವನ್ನಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಕೇರಳ ಸರ್ಕಾರ (Kerala Government) ಘೋಷಿಸಿದೆ. ಪ್ರವಾಸಿ ದೋಣಿ ದುರಂತದ ಕುರಿತು ಕೇರಳ ಸರ್ಕಾರವು ಸಂಪೂರ್ಣ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಕೂಡ ಸರ್ಕಾರವೇ ಭರಿಸಲಿದೆ. ಪೊಲೀಸ್ ವಿಶೇಷ ತನಿಖಾ ತಂಡವು ಈ ಕುರಿತು ತನಿಖೆ […]

Crime Just In National

Crime News: ಭೀಕರ ದೋಣಿ ಅಪಘಾತ; ದೋಣಿ ಮುಳುಗಿ 22 ಜನ ಬಲಿ!

ತಿರುವನಂತಪುರಂ: ಪ್ರವಾಸಿಗರು ಇದ್ದ ದೋಣಿ (Tourist Boat) ಮುಳುಗಿದ ಪರಿಣಾಮ ಮಕ್ಕಳು ಸೇರಿದಂತೆ 22 ಜನ ಸಾವನ್ನಪ್ಪಿರುವ ಘಟನೆ ಕೇರಳದ (Kerala) ಮಲಪ್ಪುರಂನಲ್ಲಿ (Malappuram) ನಡೆದಿದೆ. ಕೇರಳದ ಮಲಪ್ಪುರಂನ ತನೂರ್‌ ನಲ್ಲಿ ಈ ಘಟನೆ ನಡೆದಿದೆ. ಈ ದೋಣಿಯಲ್ಲಿ 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ದೋಣಿ ಮುಗುಚಿ ಬಿದ್ದ ಪರಿಣಾಮ 22 ಜನ ಸಾವನ್ನಪ್ಪಿದ್ದು, ಇನ್ನಷ್ಟು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ದೋಣಿಯನ್ನು ದಡಕ್ಕೆ ತರುವ ಪ್ರಯತ್ನ […]

Just In National

Vande Bharat Express: ವಂದೇ ಭಾರತ್ ಎಕ್ಸಪ್ರೆಸ್ ಗೆ ಮತ್ತೆ ಕಲ್ಲು ತೂರಿದ ದುಷ್ಕರ್ಮಿಗಳು!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಚಾಲನೆ ನೀಡಿದ್ದ ಕೇರಳದ (Kerala) ಮೊದಲ ವಂದೇ ಭಾರತ್‌ ಎಕ್ಸ್‌ಪ್ರೆಸ್‌ (Vande Bharat Express) ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಎಕ್ರ್ ಪ್ರೆಸ್ ರೈಲು, ತಿರುನಾವಯ ಹಾಗೂ ತಿರೂರ್ ಮಧ್ಯೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ರೈಲ್ವೇ […]

Just In Maharashtra National

PM Modi: ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಿದ ಪ್ರಧಾನಿ!

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ವಾಟರ್ ಮೆಟ್ರೋ(Water Metro) ಹಾಗೂ ತಿರುವನಂತಪುರಂ (Thiruvananthapuram)- ಕಾಸರಗೋಡು (Kasargod) ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲಿಗೆ (Vande Bharat Express Train) ಚಾಲನೆ ನೀಡಿದ್ದಾರೆ. ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಿಂದ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಅವರು ಇಂದು ಬೆಳಿಗ್ಗೆ ಚಾಲನೆ ನೀಡಿದ್ದಾರೆ. ನಂತರ ಕೊಚ್ಚಿಗೆ (Kochi) ತೆರಳಿ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಿದರು. ಕೇರಳದ ಮೊದಲ ವಂದೇ ಭಾರತ್ ರೈಲು […]

Crime Just In National State Tech

Mobile Blast: ಮಕ್ಕಳಿಗೆ ಮೊಬೈಲ್ ಕೊಡುವ ಮುನ್ನ ಎಚ್ಚರ!! ವಿಡಿಯೋ ನೋಡುವಾಗ ಬ್ಲಾಸ್ಟ್ ಆದ ಮೊಬೈಲ್!

ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಾಗ ಬ್ಲಾಸ್ಟ್ ಆಗಿ ಬಾಲಕಿ ಸಾವನ್ನಪ್ಪಿರುವ ಘಟನೆ ಕೇರಳದ ತಿರುವಿಲ್ವಾಮಲದಲ್ಲಿ ನಡೆದಿದೆ. 8 ವರ್ಷದ ಬಾಲಕಿ (Girl)ಯನ್ನು ಆದಿತ್ಯಶ್ರೀ ಎನ್ನಲಾಗಿದೆ. ಮೊಬೈಲ್ (Mobile) ನ್ನು ರಾತ್ರಿ ಸುಮಾರು 10:30ರ ಸಂದರ್ಭದಲ್ಲಿ ಬಳಸುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬಾಲಕಿ ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಳು ಎನ್ನಲಾಗಿದೆ. ಮೊಬೈಲ್ ಆಕೆಯ ಕೈಯಲ್ಲಿದ್ದಾಗಲೇ ಸ್ಫೋಟಗೊಂಡಿದ್ದರಿಂದ ಆಕೆಗೆ ಗಂಭೀರವಾದ ಗಾಯಗಳಾಗಿದ್ದವು. ಕೂಡಲೇ ಆಕೆಯನ್ನು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಆದಿತ್ಯಶ್ರಿ […]

Just In National

PM Narendra Modi: ಆತ್ಮಾಹುತಿ ದಾಳಿ ನಡೆಸುವುದಾಗಿ ಪತ್ರ!

Tiruvanantapura : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕೇರಳ (Kerala) ಪ್ರವಾಸದ ಸಂದರ್ಭದಲ್ಲಿ ಆತ್ಮಾಹುತಿ ಬಾಂಬ್ ದಾಳಿ (Suicide Bomb Attack Threat) ನಡೆಯುವ ಸಾಧ್ಯತೆ ಇದೆ ಎಂಬ ಬೆದರಿಕೆ ಪತ್ರವೊಂದು ಸಿಕ್ಕಿದ್ದು, ಕೇರಳದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮೋದಿ ಅವರು ಏಪ್ರಿಲ್ 24ರಂದು ಕೇರಳದ ಕೊಚ್ಚಿಗೆ ಭೇಟಿ ನೀಡಲಿದ್ದು, ಆ ಸಂದರ್ಭದಲ್ಲಿ ಬಾಂಬ್ ದಾಳಿ ನಡೆಯಲಿದೆ ಎಂದು ಬೆದರಿಕೆ ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಈ […]

Crime Just In National

Crime News : ಸೆಕ್ಸ್ ಗೆ ಒಪ್ಪದ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ!

Tiruvanantapuram : ಸೆಕ್ಸ್ ಗೆ ಒಪ್ಪದ ಪತ್ನಿ(Wife)ಯನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ(Kerala) ಎರ್ನಾಕುಲಂನ ಪೆರಿಂತಲ್ಮನ್ನಾ ಎಂಬಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಸೆಕ್ಸ್ ಗೆ ಒಪ್ಪದಿದ್ದಕ್ಕೆ ಅಕ್ರಮ ಸಂಬಂಧದ ಅನುಮಾನ ವ್ಯಕ್ತಪಡಿಸಿ ಪಾಪಿ ಪತಿಯು (Husband Killed Wife) ಬರ್ಬರವಾಗಿ ಹತ್ಯೆ ಮಾಡಿದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ರಫೀಕ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪತ್ನಿ ಫಾತಿಮಾ ಫಹ್ನಾ (30)ಳನ್ನು ಕೊಲೆ ಮಾಡಿದ್ದಾನೆ. ರಫೀಕ್ ಇತ್ತೀಚೆಗೆ ಪತ್ನಿಯನ್ನು ಬಟ್ಟೆಯಿಂದ ಮೂಗು-ಬಾಯಿ […]