Kornersite

Bengaluru Just In Karnataka Politics State

ಕೇಸರಿ ಧ್ವಜದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಾರಿಸಿದ ಯುವಕ!

ಕಾರವಾರ :ರಾಜ್ಯ ಚುನಾವಣೆಯಲ್ಲಿ ಭಟ್ಕಳದಲ್ಲಿ (Bhatkal) ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮುಸ್ಲಿಂ ಯುವಕರು ಇಸ್ಲಾಂ ಧ್ವಜ (Islam Flag) ಹಿಡಿದು ಸಂಭ್ರಮಿಸಿದ್ದಲ್ಲದೆ, ಕೇಸರಿ ಧ್ವಜದ ಪಕ್ಕ ಅದನ್ನು ಅಳವಡಿಸಿದ್ದಾರೆ. ಭಟ್ಕಳ ಸಂಶುದ್ದಿನ್ ಸರ್ಕಲ್ ಮೇಲೆ ನಿಂತು ಕೇಸರಿ ಭಾವುಟ ಪಕ್ಕದಲ್ಲಿ ಇಸ್ಲಾಂ ಬಾವುಟ ಹಾರಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದ್ದು, ಆಕ್ರೋಶ ವ್ಯಕ್ತವಾಗಿದೆ. ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ, ಬಿಜೆಪಿಯ ಸುನೀಲ್ ನಾಯ್ಕ ವಿರುದ್ಧ 30 […]